ಬ್ರೇಕಿಂಗ್ ನ್ಯೂಸ್
31-07-20 08:01 am Bangalore Correspondant ಕರ್ನಾಟಕ
ಬೆಂಗಳೂರು (ಜುಲೈ 31); ಆಸ್ಪತ್ರೆಯಲ್ಲಿ ಬೆಡ್ ಹಾಗೂ ಸೂಕ್ತ ಚಿಕಿತ್ಸೆ ಸಿಗದ ಕಾರಣ ಆರು ದಿನದ ಮಗುವನ್ನು ಬಿಟ್ಟು ಬಾಣಂತಿ ಸಾವಿಗೀಡಾಗಿರುವ ಘಟನೆ ಬೆಂಗಳೂರಿನ ನಾಗರಭಾವಿಯಲ್ಲಿ ನಡೆದಿದೆ.
ಮೃತ ಮಹಿಳೆಗೆ ಕಳೆದ ಆರು ದಿನಗಳ ಹಿಂದೆ ಹೆರಿಗೆ ಆಗಿ ಮಗು ಜನಿಸಿತ್ತು. ಆದರೆ, ಹೆರಿಗೆಯ ನಂತರ ಆಕೆಗೆ ಕೊರೋನಾ ಪಾಸಿಟೀವ್ ಇರುವುದು ದೃಢಪಟ್ಟಿತ್ತು. ಹೀಗಾಗಿ ಕಳೆದ ಒಂದು ವಾರದಿಂದ ಆಕೆಗೆ ಉತ್ತಮ ಚಿಕಿತ್ಸೆ ನೀಡಲು ಕುಟುಂಬ ವರ್ಗ ಪರದಾಡಿದೆ. ಆದರೆ, ಅದು ಸಾಧ್ಯವಾಗಿರಲಿಲ್ಲ. ನಿನ್ನೆ ಸಂಜೆ ಆಕೆಗೆ ಧಿಡೀರ್ ಉಸಿರಾಟದಲ್ಲಿ ತೊಂದರೆ ಕಾಣಿಸಿಕೊಂಡಿದೆ.
ಹೀಗಾಗಿ ಮಹಿಳೆಯನ್ನು ತುರ್ತು ಆಸ್ಪತ್ರೆಗೆ ಆಂಬ್ಯುಲೆನ್ಸ್ನಲ್ಲಿ ನಿನ್ನೆ ತಡರಾತ್ರಿ ವರೆಗೆ ನಾನಾ ಆಸ್ಪತ್ರೆಗೆ ಓಡಾಡಿದ್ದಾರೆ. ಆದರೆ, ಎಲ್ಲೂ ಬೆಡ್ ಸಿಕ್ಕಿರಲಿಲ್ಲ. ಈ ನಡುವೆ ಅಧಿಕಾರಿಗಳಿಗೆ ಕರೆ ಮಾಡಿದರೂ ಉಪಯೋಗವಾಗಲಿಲ್ಲ. ಹೀಗಾಗಿ ಕುಟುಂಬದವರು ಶಾಸಕಿ ಸೌಮ್ಯ ರೆಡ್ಡಿ ಅವರಿಗೆ ಕರೆ ಮಾಡಿತ್ತು. ಸೌಮ್ಯ ರೆಡ್ಡಿ ಸಹ "ಬಾಣಂತಿಗೆ ಬೆಡ್ ಬೇಕು" ಎಂದು ಟ್ವೀಟ್ ಮಾಡುವ ಮೂಲಕ ಸರ್ಕಾರವನ್ನು ವಿನಂತಿಸಿದ್ದರು.
ಆದರೆ, ಕೊನೆಗೂ ಆಕೆಗೆ ಬೆಡ್ ಸಿಗಲಿಲ್ಲ. ಹೀಗಾಗಿ ನಿನ್ನೆ ರಾತ್ರಿ ಉಸಿರಾಟದ ತೊಂದರೆಯಿಂದ ಬಾಣಂತಿ ಮಹಿಳೆ ಮೃತಪಟ್ಟಿದ್ದಾರೆ. ಆರು ದಿನದ ಮಗುವನ್ನು ಮಹಿಳೆ ತೊರೆದಿದ್ದು ಇಡೀ ಕುಟುಂಬ ಶೋಕ ಸಾಗರದಲ್ಲಿ ಮುಳುಗಿದೆ.
22-08-25 10:28 pm
Bangalore Correspondent
ವಾಹನ ಸವಾರರಿಗೆ ಗುಡ್ ನ್ಯೂಸ್ ; ಸಂಚಾರ ಉಲ್ಲಂಘನೆ ದಂ...
22-08-25 08:01 pm
Tumkur School, Compound News, Student: ಸ್ಕೂಲ್...
22-08-25 12:29 pm
Mahesh Thimarodi, Kalladka Prabhakar Bhat: ಮಹ...
22-08-25 09:47 am
Dharmasthala Case, Minister Eshwar Khandre: ಧ...
21-08-25 10:31 pm
22-08-25 10:00 pm
HK News Desk
ಪತ್ನಿಯ ಪದವಿ ಪ್ರದಾನ ಸಮಾರಂಭಕ್ಕೆ ಬ್ರಿಟನ್ ತೆರಳಲು...
22-08-25 08:07 pm
Another Security, Parliament, Arrest: ಸಂಸತ್ತಿ...
22-08-25 02:00 pm
ಚಿತ್ರನಟಿ ಆರೋಪ ಬೆನ್ನಲ್ಲೇ ಮಂಗಳಮುಖಿಯಿಂದಲೂ ದೂರು,...
22-08-25 01:11 pm
ಮಹಾ ಸಿಎಂ ದೇವೇಂದ್ರ ಫಡ್ನವೀಸ್ - ಎಂಎನ್ಎಸ್ ಮುಖ್ಯಸ್...
21-08-25 06:09 pm
23-08-25 01:29 pm
Udupi Correspondent
ಹಿಂದುಗಳ ಹಬ್ಬ, ಆಚರಣೆಗೆ ತೊಂದರೆ ಇಲ್ಲ, ಬಿಜೆಪಿ ಶಾಸ...
22-08-25 05:07 pm
ಪೊಲೀಸರ ಕರ್ತವ್ಯಕ್ಕೆ ಅಡ್ಡಿ ; ಬೆಳ್ತಂಗಡಿ ಠಾಣೆಯಲ್ಲ...
22-08-25 04:21 pm
Activist Mahesh Shetty Timarodi Arrest: ಬಿ.ಎಲ...
21-08-25 09:35 pm
Vhp, Mangalore, Sharan Pumpwell: ಗಣೇಶೋತ್ಸವ, ದ...
21-08-25 09:12 pm
23-08-25 11:11 am
Mangaluru Correspondent
ಕ್ಲಾಸ್ ನಲ್ಲಿ ಹೊಡೆದಿದ್ದಕ್ಕೆ ಶಿಕ್ಷಕನ ಮೇಲೆ 9ನೇ ತ...
22-08-25 09:57 pm
Lucky Scheme, Shine Enterprises, Arrest, Mang...
22-08-25 09:17 pm
Mangalore Church, Moodbidri, Fraud: ಕಿಡ್ನಿ ವೈ...
21-08-25 11:00 pm
ಶೀಲ ಶಂಕೆ ; ಕ್ರಿಮಿನಾಶಕ ಕೊಡಿಸಿ ಕೊಲೆ, ಪ್ರಿಯಕರನೊ...
21-08-25 10:39 pm