ಬ್ರೇಕಿಂಗ್ ನ್ಯೂಸ್
31-07-20 08:01 am Bangalore Correspondant ಕರ್ನಾಟಕ
ಬೆಂಗಳೂರು (ಜುಲೈ 31); ಆಸ್ಪತ್ರೆಯಲ್ಲಿ ಬೆಡ್ ಹಾಗೂ ಸೂಕ್ತ ಚಿಕಿತ್ಸೆ ಸಿಗದ ಕಾರಣ ಆರು ದಿನದ ಮಗುವನ್ನು ಬಿಟ್ಟು ಬಾಣಂತಿ ಸಾವಿಗೀಡಾಗಿರುವ ಘಟನೆ ಬೆಂಗಳೂರಿನ ನಾಗರಭಾವಿಯಲ್ಲಿ ನಡೆದಿದೆ.
ಮೃತ ಮಹಿಳೆಗೆ ಕಳೆದ ಆರು ದಿನಗಳ ಹಿಂದೆ ಹೆರಿಗೆ ಆಗಿ ಮಗು ಜನಿಸಿತ್ತು. ಆದರೆ, ಹೆರಿಗೆಯ ನಂತರ ಆಕೆಗೆ ಕೊರೋನಾ ಪಾಸಿಟೀವ್ ಇರುವುದು ದೃಢಪಟ್ಟಿತ್ತು. ಹೀಗಾಗಿ ಕಳೆದ ಒಂದು ವಾರದಿಂದ ಆಕೆಗೆ ಉತ್ತಮ ಚಿಕಿತ್ಸೆ ನೀಡಲು ಕುಟುಂಬ ವರ್ಗ ಪರದಾಡಿದೆ. ಆದರೆ, ಅದು ಸಾಧ್ಯವಾಗಿರಲಿಲ್ಲ. ನಿನ್ನೆ ಸಂಜೆ ಆಕೆಗೆ ಧಿಡೀರ್ ಉಸಿರಾಟದಲ್ಲಿ ತೊಂದರೆ ಕಾಣಿಸಿಕೊಂಡಿದೆ.
ಹೀಗಾಗಿ ಮಹಿಳೆಯನ್ನು ತುರ್ತು ಆಸ್ಪತ್ರೆಗೆ ಆಂಬ್ಯುಲೆನ್ಸ್ನಲ್ಲಿ ನಿನ್ನೆ ತಡರಾತ್ರಿ ವರೆಗೆ ನಾನಾ ಆಸ್ಪತ್ರೆಗೆ ಓಡಾಡಿದ್ದಾರೆ. ಆದರೆ, ಎಲ್ಲೂ ಬೆಡ್ ಸಿಕ್ಕಿರಲಿಲ್ಲ. ಈ ನಡುವೆ ಅಧಿಕಾರಿಗಳಿಗೆ ಕರೆ ಮಾಡಿದರೂ ಉಪಯೋಗವಾಗಲಿಲ್ಲ. ಹೀಗಾಗಿ ಕುಟುಂಬದವರು ಶಾಸಕಿ ಸೌಮ್ಯ ರೆಡ್ಡಿ ಅವರಿಗೆ ಕರೆ ಮಾಡಿತ್ತು. ಸೌಮ್ಯ ರೆಡ್ಡಿ ಸಹ "ಬಾಣಂತಿಗೆ ಬೆಡ್ ಬೇಕು" ಎಂದು ಟ್ವೀಟ್ ಮಾಡುವ ಮೂಲಕ ಸರ್ಕಾರವನ್ನು ವಿನಂತಿಸಿದ್ದರು.
ಆದರೆ, ಕೊನೆಗೂ ಆಕೆಗೆ ಬೆಡ್ ಸಿಗಲಿಲ್ಲ. ಹೀಗಾಗಿ ನಿನ್ನೆ ರಾತ್ರಿ ಉಸಿರಾಟದ ತೊಂದರೆಯಿಂದ ಬಾಣಂತಿ ಮಹಿಳೆ ಮೃತಪಟ್ಟಿದ್ದಾರೆ. ಆರು ದಿನದ ಮಗುವನ್ನು ಮಹಿಳೆ ತೊರೆದಿದ್ದು ಇಡೀ ಕುಟುಂಬ ಶೋಕ ಸಾಗರದಲ್ಲಿ ಮುಳುಗಿದೆ.
08-11-25 12:38 pm
HK News Desk
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
07-11-25 10:58 pm
Mangalore Correspondent
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
07-11-25 11:20 pm
Mangalore Correspondent
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm