ಬ್ರೇಕಿಂಗ್ ನ್ಯೂಸ್
22-05-25 11:09 pm HK News Desk ಕರ್ನಾಟಕ
ಮಡಿಕೇರಿ, ಮೇ 22 : 2018 ರಲ್ಲಿ ಸಂಭವಿಸಿದ ಪ್ರಾಕೃತಿಕ ವಿಕೋಪ ಕೊಡಗು ಜನರಲ್ಲಿ ಅಕ್ಷರಶಃ ಭೀತಿ ಹುಟ್ಟಿಸಿತ್ತು. ಆನಂತರವೂ ಅಲ್ಲೊಂದು ಇಲ್ಲೊಂದು ಎನ್ನುವಂತೆ ಎಡವಟ್ಟು ಆಗಿತ್ತು. ಈ ಬಾರಿ ಎಂದಿಗಿಂತ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು ಮತ್ತೆ ಪ್ರಾಕೃತಿಕ ವಿಕೋಪ ಮರುಕಳಿಸುತ್ತಾ ಎನ್ನುವ ಭೀತಿ ಉಂಟಾಗಿದೆ.
ಭಾರತೀಯ ಭೂಗರ್ಭ ಶಾಸ್ತ್ರಜ್ಞರು ಸರ್ಕಾರಕ್ಕೆ ಈ ಬಗ್ಗೆ ವರದಿ ಸಲ್ಲಿಸಿದ್ದು, ಈ ಹಿಂದೆ ಪ್ರಾಕೃತಿಕ ವಿಕೋಪ ಸಂಭವಿಸಿದ್ದ ಸ್ಥಳದಲ್ಲೇ ಮತ್ತೆ ಅಪಾಯ ಸಾಧ್ಯತೆ ಇದೆ ಎಂದು ಎಚ್ಚರಿಕೆ ನೀಡಿದ್ದಾರೆ ಎನ್ನಲಾಗಿದೆ.
ಕೊಡಗಿನ 43 ಪ್ರದೇಶಗಳು ಅಪಾಯಕಾರಿ
ಕೊಡಗಿನಲ್ಲಿ ಈ ಹಿಂದೆ ಅನಾಹುತ ಸಂಭವಿಸಿದ ಜಾಗ ಸೇರಿ 43 ಪ್ರದೇಶಗಳು ಅಪಾಯಕಾರಿ ಎಂದು ಎಚ್ಚರಿಕೆ ನೀಡಲಾಗಿದೆ. ಜೊತೆಗೆ, ಹಟ್ಟಿಹೊಳೆ ಕಾವೇರಿ ನದಿ ಹಾಗೂ ಲಕ್ಷ್ಮಣ ತೀರ್ಥ ನದಿಯ ತಟದಲ್ಲಿ ಇರುವವರು ಎಚ್ಚರ ವಹಿಸಬೇಕು ಎಂದು ತಜ್ಞರು ಎಚ್ಚರಿಕೆ ನೀಡಿರುವುದಾಗಿ ಕೊಡಗು ಜಿಲ್ಲಾಧಿಕಾರಿ ವೆಂಕಟರಾಜ ತಿಳಿಸಿದ್ದಾರೆ.
ವರದಿಯ ಬೆನ್ನಲ್ಲೇ ಕೊಡಗು ಜಿಲ್ಲಾಡಳಿತ ಈ ಬಾರಿಯ ಮಳೆಗಾಲವನ್ನು ಎದುರಿಸಲು ಸಿದ್ಧತೆ ಮಾಡಿದೆ. ತಜ್ಞರು ಸೂಚಿಸಿದ ಪ್ರದೇಶಗಳಲ್ಲಿ ನಿಗಾ ಇಡಲು ಅಧಿಕಾರಿಗಳಿಗೆ ಸೂಚಿಸಿದೆ. ಜನರಿಗೆ ಅಗತ್ಯ ಸೇವೆ ಲಭ್ಯವಿರುವಂತೆ ನೋಡಿಕೊಳ್ಳಲು ಜಿಲ್ಲಾಡಳಿತ ಕ್ರಮ ಕೈಗೊಂಡಿದೆ. ಪೊಲೀಸ್ ಇಲಾಖೆ, ಅಗ್ನಿಶಾಮಕ ಸಿಬ್ಬಂದಿ, ನೋಡಲ್ ಅಧಿಕಾರಿಗಳು ಹಾಗೂ ಸ್ವಯಂಸೇವಕರನ್ನು ನೇಮಿಸಿಕೊಳ್ಳಲಾಗಿದೆ. ಪ್ರವಾಹ ಎದುರಾಗುವ ಏರಿಯಾದ ಸುತ್ತ 100 ಕ್ಕೂ ಹೆಚ್ಚು ಆಶ್ರಯ ಕೇಂದ್ರಗಳನ್ನು ಆರಂಭಿಸಲು ಚಿಂತನೆ ನಡೆಸಿದ್ದು, ಎಲ್ಲಾ ಮೂಲಭೂತ ಸೌಕರ್ಯ ಸಿದ್ಧಪಡಿಸಿಕೊಳ್ಳಲಾಗಿದೆ. ಜನತೆ ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ ಎಂದು ಜಿಲ್ಲಾಡಳಿತ ತಿಳಿಸಿದೆ.
Heavy Rainfall in Kodagu This Year; Experts Warn of Potential Natural Disasters.
10-04-26 06:53 pm
HK News Desk
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
11-04-26 09:05 pm
Giridhar Shetty
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
11-04-26 05:05 pm
Mangalore Correspondent
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
Puc 2026, Result, Mangalore: ಮೂವರು ಮಕ್ಕಳಾದರೂ...
10-04-26 12:35 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm