ಬ್ರೇಕಿಂಗ್ ನ್ಯೂಸ್
23-05-25 11:54 am HK News Desk ಕರ್ನಾಟಕ
ಹಾಸನ, ಮೇ 23 : ಹಾಸನ ಜಿಲ್ಲೆಯ ಮಲೆನಾಡು ಭಾಗದಲ್ಲಿ ಮತ್ತೊಬ್ಬ ಕೂಲಿಯಾಳು ಮಹಿಳೆಯನ್ನು ಕಾಡಾನೆ ತುಳಿದು ಸಾಯಿಸಿದ ಘಟನೆ ನಡೆದಿದೆ. ಕಾಡಾನೆ ದಾಳಿಗೆ ಬಲಿಯಾದ ಮಹಿಳೆಯನ್ನು ಚಂದ್ರಮ್ಮ (45) ಎಂದು ಗುರುತಿಸಲಾಗಿದೆ.
ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನ ಅಂಕಿಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ಗಜೇಂದ್ರಪುರ ಗ್ರಾಮದ ಮಹಿಳೆ ಚಂದ್ರಮ್ಮ ಅವರು, ಡಾ.ಕರುಣ್ ಎಂಬವರಿಗೆ ಸೇರಿದ ಕಾಫಿ ತೋಟದಲ್ಲಿ ಇಂದು ಬೆಳಗ್ಗೆ ಕೆಲಸಕ್ಕೆ ತೆರಳಿದ್ದಾಗ ಕಾಡಾನೆ ದಾಳಿ ನಡೆಸಿದೆ.
ತೋಟದಲ್ಲಿ ಕೆಲಸ ಮಾಡುತ್ತಿದ್ದಾಗ ಏಕಾಏಕಿ ದಾಳಿ ಮಾಡಿದ್ದು ಸೊಂಡಿಲಿನಿಂದ ಎತ್ತಿ ಬಿಸಾಡಿ, ಕಾಲಿನಿಂದ ತುಳಿದು ಬರ್ಬರವಾಗಿ ಸಾಯಿಸಿ ಹಾಕಿದೆ. ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ಪೊಲೀಸರು ದೌಡಾಯಿಸಿದ್ದಾರೆ. ಅರೇಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಘಟ್ಟಕ್ಕೆ ಹೊಂದಿಕೊಂಡಿರುವ ಹಾಸನ ಜಿಲ್ಲೆಯ ಬೇಲೂರು, ಸಕಲೇಶಪುರ, ಅರಕಲಗೂಡು ವ್ಯಾಪ್ತಿಯಲ್ಲಿ ಕಾಡಾನೆ ಹಾವಳಿ ಮಿತಿ ಮೀರಿದ್ದು ಜನರು ಭೀತಿಗೊಳಗಾಗಿದ್ದಾರೆ. ಇತ್ತೀಚೆಗೆ ಮೈಸೂರಿನಿಂದ ಸಾಕಾನೆಗಳನ್ನು ತಂದು ಕಾರ್ಯಾಚರಣೆ ನಡೆಸಿದರೂ, ಫಲಕಾರಿಯಾಗಲಿಲ್ಲ.
A wild elephant trampled a woman to death at Ankihalli in Belur taluk on May 23, intensifying the human-elephant conflict in Hassan district of Karnataka. Chandramma, 45, of Gajendrapura encountered the elephant while working in an estate in the village.
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
29-06-26 03:35 pm
HK News Staffer
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
ಜಾತಿ ಹುಟ್ಟಿನಿಂದಲೇ ಬರಬೇಕು, ಇಸ್ಲಾಂಗೆ ಮತಾಂತರಗೊಂಡ...
28-06-26 04:03 pm
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
30-06-26 11:39 am
HK News Staffer
ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ಬಗ್ಗೆ ಅವಹೇಳನ...
27-06-26 02:44 pm
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
29-06-26 07:25 pm
HK News Staffer
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm
ವಿಟ್ಲ ಬಳಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್...
29-06-26 02:00 pm
Panambur Robbery, Mangalore: ಮುಂಬೈನಿಂದ ಬರುತ್ತ...
29-06-26 09:32 am