ಬ್ರೇಕಿಂಗ್ ನ್ಯೂಸ್
23-05-25 11:54 am HK News Desk ಕರ್ನಾಟಕ
ಹಾಸನ, ಮೇ 23 : ಹಾಸನ ಜಿಲ್ಲೆಯ ಮಲೆನಾಡು ಭಾಗದಲ್ಲಿ ಮತ್ತೊಬ್ಬ ಕೂಲಿಯಾಳು ಮಹಿಳೆಯನ್ನು ಕಾಡಾನೆ ತುಳಿದು ಸಾಯಿಸಿದ ಘಟನೆ ನಡೆದಿದೆ. ಕಾಡಾನೆ ದಾಳಿಗೆ ಬಲಿಯಾದ ಮಹಿಳೆಯನ್ನು ಚಂದ್ರಮ್ಮ (45) ಎಂದು ಗುರುತಿಸಲಾಗಿದೆ.
ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನ ಅಂಕಿಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ಗಜೇಂದ್ರಪುರ ಗ್ರಾಮದ ಮಹಿಳೆ ಚಂದ್ರಮ್ಮ ಅವರು, ಡಾ.ಕರುಣ್ ಎಂಬವರಿಗೆ ಸೇರಿದ ಕಾಫಿ ತೋಟದಲ್ಲಿ ಇಂದು ಬೆಳಗ್ಗೆ ಕೆಲಸಕ್ಕೆ ತೆರಳಿದ್ದಾಗ ಕಾಡಾನೆ ದಾಳಿ ನಡೆಸಿದೆ.
ತೋಟದಲ್ಲಿ ಕೆಲಸ ಮಾಡುತ್ತಿದ್ದಾಗ ಏಕಾಏಕಿ ದಾಳಿ ಮಾಡಿದ್ದು ಸೊಂಡಿಲಿನಿಂದ ಎತ್ತಿ ಬಿಸಾಡಿ, ಕಾಲಿನಿಂದ ತುಳಿದು ಬರ್ಬರವಾಗಿ ಸಾಯಿಸಿ ಹಾಕಿದೆ. ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ಪೊಲೀಸರು ದೌಡಾಯಿಸಿದ್ದಾರೆ. ಅರೇಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಘಟ್ಟಕ್ಕೆ ಹೊಂದಿಕೊಂಡಿರುವ ಹಾಸನ ಜಿಲ್ಲೆಯ ಬೇಲೂರು, ಸಕಲೇಶಪುರ, ಅರಕಲಗೂಡು ವ್ಯಾಪ್ತಿಯಲ್ಲಿ ಕಾಡಾನೆ ಹಾವಳಿ ಮಿತಿ ಮೀರಿದ್ದು ಜನರು ಭೀತಿಗೊಳಗಾಗಿದ್ದಾರೆ. ಇತ್ತೀಚೆಗೆ ಮೈಸೂರಿನಿಂದ ಸಾಕಾನೆಗಳನ್ನು ತಂದು ಕಾರ್ಯಾಚರಣೆ ನಡೆಸಿದರೂ, ಫಲಕಾರಿಯಾಗಲಿಲ್ಲ.
A wild elephant trampled a woman to death at Ankihalli in Belur taluk on May 23, intensifying the human-elephant conflict in Hassan district of Karnataka. Chandramma, 45, of Gajendrapura encountered the elephant while working in an estate in the village.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm