ಬ್ರೇಕಿಂಗ್ ನ್ಯೂಸ್
23-05-25 02:35 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 23 : ರಾಜ್ಯದಲ್ಲಿ ತಾಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆ ಮುಂದಿನ ಅಕ್ಟೋಬರ್, ನವೆಂಬರ್ ತಿಂಗಳ ವೇಳೆಗೆ ನಡೆಯುವ ಸಾಧ್ಯತೆ ಇದೆ ಎಂದು ರಾಜ್ಯ ಚುನಾವಣಾ ಆಯೋಗದ ಆಯುಕ್ತ ಜಿಎಸ್ ಸಂಗ್ರೇಶಿ ತಿಳಿಸಿದ್ದಾರೆ.
ತಿಪಟೂರಿನಲ್ಲಿ ಸುದ್ದಿಗಾರರ ಪ್ರಶ್ನೆಗೆ ಮಾಹಿತಿ ನೀಡಿದ್ದು, ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಚುನಾವಣೆಗಳಿಗೆ ಸರಕಾರ ಮೀಸಲಾತಿ ನಿಗದಿಪಡಿಸಿ ಪಟ್ಟಿಯನ್ನು ನೀಡಬೇಕಿದೆ. ಇದೇ ಮೇ 30ರ ಒಳಗೆ ಸರಕಾರ ಮೀಸಲಾತಿ ಪಟ್ಟಿಯನ್ನು ಆಯೋಗಕ್ಕೆ ನೀಡುವುವಾಗಿ ತಿಳಿಸಿದ್ದು ಅದಕ್ಕಾಗಿ ಕಾಯುತ್ತಿದ್ದೇವೆ. ಮೀಸಲಾತಿ ಪಟ್ಟಿ ನೀಡಿದ ಕೂಡಲೇ ಸಿದ್ಧತೆ ಪ್ರಾರಂಭಿಸುತ್ತೇವೆ. ಸಿದ್ಧತೆ ಹಾಗೂ ಚುನಾವಣಾ ತಯಾರಿಗಾಗಿ 2-3 ತಿಂಗಳು ಬೇಕಾಗುತ್ತದೆ. ಅಂದಾಜು ದಸರಾ ನಂತರ ನವೆಂಬರ್ನಲ್ಲಿ ಜಿಪಂ, ತಾಪಂ ಚುನಾವಣೆ ನಡೆಯುವ ಸಾಧ್ಯತೆ ಇದೆ ಎಂದು ಹೇಳಿದರು.
ಕೆಲವು ದಿನಗಳ ಹಿಂದೆ ಕಾಂಗ್ರೆಸ್ ಕಾರ್ಯಕರ್ತರ ಜೊತೆಗೆ ಮಾತನಾಡುತ್ತ ಡಿಸಿಎಂ ಡಿ.ಕೆ. ಶಿವಕುಮಾರ್, "ನೀವು ವಿಧಾನಸಭಾ ಚುನಾವಣೆಗೆ ದುಡಿದಿದ್ದೀರಿ, ಲೋಕಸಭಾ ಚುನಾವಣೆಗೆ ಸಹ ಶ್ರಮಿಸಿದ್ದೀರಿ. ಸ್ಥಳೀಯ ಸಂಸ್ಥೆಗಳ ಚುನಾವಣೆಯ ಇರುವುದರಿಂದ ಇನ್ನಷ್ಟು ಚುರುಕಿನಿಂದ ಕೆಲಸಕ್ಕೆ ಮುಂದಾಗಬೇಕು " ಎಂದು ಹೇಳಿದ್ದರು. ಶೀಘ್ರವೇ ಮೀಸಲಾತಿ ಪಟ್ಟಿಯನ್ನು ರಾಜ್ಯ ಚುನಾವಣಾ ಆಯೋಗಕ್ಕೆ ಸಲ್ಲಿಸಲಾಗುವುದು ಎಂದೂ ತಿಳಿಸಿದ್ದರು.
ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಸದಸ್ಯ ಸ್ಥಾನಗಳ ಅವಧಿ ಮುಕ್ತಾಯಗೊಂಡು ಸಾಕಷ್ಟು ಸಮಯವಾಗಿದ್ದು, ಗ್ರಾಮೀಣ ಭಾಗದಲ್ಲಿ ಜನ ಚುನಾವಣೆ ಎದುರು ನೋಡುತ್ತಿದ್ದಾರೆ. ಇದೇ ವೇಳೆ, ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ನಿಂದ ಆಕಾಂಕ್ಷಿಗಳು ನೆಟ್ಟಗಾಗಿದ್ದು ಸ್ಥಳೀಯ ಮಟ್ಟದಲ್ಲಿ ವರ್ಚಸ್ಸು ಹೆಚ್ಚಿಸಿಕೊಳ್ಳಲು ತಯಾರಿ ಮಾಡುತ್ತಿದ್ದಾರೆ.
State Election Commission Commissioner GS Sangreshi said that the Taluk Panchayat and Zilla Panchayat elections in the state are likely to be held in October-November.
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
29-06-26 03:35 pm
HK News Staffer
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
ಜಾತಿ ಹುಟ್ಟಿನಿಂದಲೇ ಬರಬೇಕು, ಇಸ್ಲಾಂಗೆ ಮತಾಂತರಗೊಂಡ...
28-06-26 04:03 pm
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
30-06-26 11:39 am
HK News Staffer
ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ಬಗ್ಗೆ ಅವಹೇಳನ...
27-06-26 02:44 pm
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
29-06-26 07:25 pm
HK News Staffer
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm
ವಿಟ್ಲ ಬಳಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್...
29-06-26 02:00 pm
Panambur Robbery, Mangalore: ಮುಂಬೈನಿಂದ ಬರುತ್ತ...
29-06-26 09:32 am