ಬ್ರೇಕಿಂಗ್ ನ್ಯೂಸ್
24-05-25 07:45 pm HK News Desk ಕರ್ನಾಟಕ
ಮೈಸೂರು, ಮೇ 24 : ಮಗಳು ಪ್ರಿಯಕರನ ಜೊತೆ ಮನೆ ಬಿಟ್ಟು ಹೋದ ಕಾರಣ ಮನನೊಂದು ಒಂದೇ ಕುಟುಂಬದ ಮೂರು ಜನ ಹೆಬ್ಬಾಳ ಜಲಾಶಯಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರು ಜಿಲ್ಲೆಯ ಎಚ್.ಡಿ.ಕೋಟೆ ತಾಲೂಕಿನ ಬೂದನೂರು ಗ್ರಾಮದಲ್ಲಿ ನಡೆದಿದೆ.
ಎಚ್.ಡಿ.ಕೋಟೆ ತಾಲೂಕಿನ ಬೂದನೂರು ಗ್ರಾಮದ ನಿವಾಸಿಗಳಾದ ಮಹಾದೇವ ಸ್ವಾಮಿ (55) ಮಂಜುಳಾ (45) ಹಾಗೂ ಇವರ ಕಿರಿಯ ಮಗಳು ಹರ್ಷಿತಾ ಆತ್ಮಹತ್ಯೆ ಮಾಡಿಕೊಂಡವರು.
ಇವರೆಲ್ಲ ತಾಲೂಕಿನ ಬುದನೂರು ಗ್ರಾಮದ ನಿವಾಸಿಗಳಾಗಿದ್ದಾರೆ. ಇಂದು ಬೆಳಗ್ಗೆ ಬೈಕ್ನಲ್ಲಿ ಜಲಾಶಯಕ್ಕೆ ಬಂದ ಇವರು ಬೈಕ್ ನಿಲ್ಲಿಸಿ, ಅಲ್ಲೆ ಚಪ್ಪಲಿ ಬಿಟ್ಟು ಡೆತ್ನೋಟ್ ಬರೆದಿಟ್ಟು ನೀರಿಗೆ ಹಾರಿದ್ದಾರೆ.
ಈ ಮಾರ್ಗವಾಗಿ ಹೋಗುತ್ತಿದ್ದ ಅದೇ ಗ್ರಾಮಸ್ಥರು ಬೈಕ್ ಗಮನಿಸಿ ಹತ್ತಿರ ಬಂದಾಗ ವಿಷಯ ತಿಳಿದಿದೆ. ತಕ್ಷಣ ಗ್ರಾಮಸ್ಥರು ಎಚ್.ಡಿ.ಕೋಟೆ ಪೊಲೀಸರಿಗೆ ವಿಷಯ ತಿಳಿಸಿದ್ದಾರೆ.
ಸ್ಥಳಕ್ಕೆ ಆಗಮಿಸಿದ ಪೊಲೀಸರು ಹಾಗೂ ಅಗ್ನಿಶಾಮಕದಳ ಸಿಬ್ಬಂದಿ ಮೂವರ ಮೃತದೇಹಗಳನ್ನು ಹೊರತೆಗೆದು ಮರಣೋತ್ತರ ಪರಿಕ್ಷೆಗೆ ಎಚ್.ಡಿ.ಕೋಟಿ ಶವಾಗಾರಕ್ಕೆ ಕಳುಹಿಸಿದ್ದಾರೆ.
ಇತ್ತೀಚೆಗೆ ಮಹಾದೇವಸ್ವಾಮಿ ದಂಪತಿಯ ಮೊದಲ ಮಗಳು ಪ್ರೀತಿಸಿ ಮದುವೆಯಾಗಲು ಮನೆಬಿಟ್ಟು ಹೋದ ಕಾರಣ ಮರ್ಯಾದೆಗೆ ಅಂಜಿ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವುದು ಡೆತ್ನೋಟ್ನಲ್ಲಿ ಬರೆಯಲಾಗಿದೆ ಎಂದು ಪೊಲೀಸ್ ಮೂಲಗಳು ಖಚಿತ ಪಡಿಸಿವೆ.
ಈ ಬಗ್ಗೆ ತನಿಖೆಯಿಂದ ಹೆಚ್ಚಿನ ವಿಷಯ ತಿಳಿದು ಬರಬೇಕಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್ ಈಟಿವಿ ಭಾರತ್ಗೆ ಮಾಹಿತಿ ನೀಡಿದರು.
Girl Elopes with Lover; Three Family Members Die by Suicide in Mysuru, Shaken by Shame.
07-09-25 10:17 am
Bangalore Correspondent
Mandya Suicide, Marriage: ಮದುವೆ ಕ್ಯಾನ್ಸಲ್ ಆಗಿ...
07-09-25 10:11 am
Sirsi Airgun, Murder, Crime: ಶಿರಸಿ; ಏರ್ಗನ್ ಗ...
06-09-25 08:28 pm
Prathap Simha, Mysuru Dasara: ದಸರಾ ಕುಸ್ತಿ ; ಬ...
06-09-25 07:26 pm
Sonia Gandhi, Dharmasthala: Who Killed the Wo...
05-09-25 11:15 pm
06-09-25 10:34 am
HK News Desk
ಗಣೇಶ ವಿಸರ್ಜನೆ ಸಡಗರ ಹಿನ್ನೆಲೆ ; ಮುಂಬೈ ಮಹಾನಗರದಲ್...
04-09-25 08:47 pm
ಜಿಎಸ್ಟಿ ತೆರಿಗೆಯಲ್ಲಿ ಭಾರೀ ಪರಿಷ್ಕರಣೆ ; ಕಡೆಗೂ ತೆ...
04-09-25 10:54 am
ತಂದೆ ಸ್ಥಾಪಿಸಿದ ಬಿಆರ್ ಎಸ್ ಪಕ್ಷದಿಂದ ಮಗಳಿಗೆ ಗೇಟ್...
03-09-25 10:04 pm
ಹೊಳೆಯಂತಾದ ದೆಹಲಿಯ ಬೀದಿಗಳು, ನೀರಲ್ಲೇ ಮಾರ್ಕೆಟ್!...
03-09-25 09:59 pm
07-09-25 02:25 pm
Mangalore Correspondent
Ullal, Mangalore Police: ಮೊದಲ ಪತ್ನಿಗೆ ಜೀವನಾಂಶ...
06-09-25 10:59 pm
Mangalore, Dharmasthala, Vittal Gowda, Skull:...
06-09-25 10:15 pm
ಗೋಮಾಂಸ ಭಕ್ಷಕರಿಗೆ ರಾಜ್ಯ ಸರ್ಕಾರ ಶಾದಿ ಭಾಗ್ಯ ರೀತಿ...
06-09-25 05:56 pm
Mla Vedavyas Kamath, Mangalore: ಮಳೆಗೆ ಹದಗೆಟ್ಟ...
06-09-25 04:46 pm
07-09-25 03:34 pm
Mangalore Correspondent
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm
Udupi cyber fraud crime; ಷೇರು ಟ್ರೇಡಿಂಗ್ ಹೆಸರಿ...
06-09-25 01:58 pm