ಬ್ರೇಕಿಂಗ್ ನ್ಯೂಸ್
26-05-25 12:21 pm HK News Desk ಕರ್ನಾಟಕ
ಬೆಳಗಾವಿ, ಮೇ 26 : ಜಿಲ್ಲೆಯಾದ್ಯಂತ ಧಾರಾಕಾರವಾಗಿ ಸುರಿಯುತ್ತಿರುವ ಮಳೆಗೆ ಗೋಡೆ ಕುಸಿದು ಮೂರು ವರ್ಷದ ಮಗು ಮೃತಪಟ್ಟ ಘಟನೆ ಗೋಕಾಕ ನಗರದ ಮಹಾಲಿಂಗೇಶ್ವರ ಕಾಲೋನಿಯಲ್ಲಿ ಇಂದು ಬೆಳಗಿನ ಜಾವ ಸಂಭವಿಸಿದೆ.
ಗೋಕಾಕ ಮಹಾಲಿಂಗೇಶ್ವರ ನಗರದ ಕೀರ್ತಿಕಾ ನಾಗೇಶ ಪೂಜಾರಿ ಎಂಬ ಮೂರು ವರ್ಷದ ಮಗು ಮೃತಪಟ್ಟಿದೆ.
ಮನೆಯ ಹಿಂಬದಿಯ ಗೋಡೆ ಕುಸಿದು ಮಗುವಿನ ಮೇಲೆ ಬಿದ್ದಿದ್ದರಿಂದ ಸ್ಥಳದಲ್ಲೇ ಮೃತಪಟ್ಟಿದೆ. ನಾಲ್ಕು ವರ್ಷದ ಬಾಲಕಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಮನೆಯ ಕೊಠಡಿಯಲ್ಲಿ ಅಕ್ಕ-ತಂಗಿ ಮಲಗಿದ್ದರು. ಮತ್ತೊಂದು ಕೊಠಡಿಯಲ್ಲಿ ತಂದೆ-ತಾಯಿ ಮಲಗಿದ್ದರು.
ಬೆಳಗಿನ ಜಾವ ಕುಸಿದು ಗೋಡೆ ಕುಸಿದಿದೆ. ಸ್ಥಳಕ್ಕೆ ಗೋಕಾಕ ನಗರ ಠಾಣೆ ಪೊಲೀಸರ ಭೇಟಿ ಪರಿಶೀಲನೆ ನಡೆಸಿದರು.
Wall Collapse Kills 3 Year Old Child, Deadly Rain Claims a Life.
26-10-25 07:33 pm
Bangalore Correspondent
ಪ್ರೀತಿ ನೆಪದಲ್ಲಿ ಹಿಂದು ಯುವತಿಗೆ ಮೋಸ ; ಮದುವೆಯಾಗಲ...
25-10-25 09:33 pm
ಸಾರ್ವಜನಿಕರೊಂದಿಗೆ ಮಾತನಾಡುವಾಗ ಒರಟು ಭಾಷೆ ಬೇಡ, ಯಾ...
25-10-25 09:04 pm
"ಎ" ಖಾತೆ ಪರಿವರ್ತಿಸುವ ಸರ್ಕಾರದ ಬೋಗಸ್ ಸ್ಕೀಂ ;...
25-10-25 09:00 pm
ಸಿಎಂ ಬದಲಾವಣೆ ಹೇಳಿಕೆಯ ಬಗ್ಗೆ ಯತೀಂದ್ರನನ್ನು ಕೇಳ್ದ...
24-10-25 09:35 pm
26-10-25 11:01 pm
HK News Desk
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
Kurnool Bus Fire, Accident, Latest News: ಹೈದರ...
24-10-25 05:43 pm
26-10-25 04:42 pm
Mangalore Correspondent
ಮುಸ್ಲಿಂ ಮಹಿಳೆಯರಿಗೆ ಅವಮಾನ ಆರೋಪ ; ಆರೆಸ್ಸೆಸ್ ಮುಖ...
26-10-25 02:12 pm
ಚಿತ್ತಾಪುರದಲ್ಲಿ ಆರೆಸ್ಸೆಸ್ ಪಥಸಂಚಲನ ಆಗೇ ಆಗುತ್ತೆ,...
25-10-25 08:08 pm
SIT Dharmasthala Case, Soujanya Case: ಎಸ್ಐಟಿ...
25-10-25 05:02 pm
ಸುಬ್ರಹ್ಮಣ್ಯ - ಸಕಲೇಶಪುರದಲ್ಲಿ ರೈಲ್ವೇ ವಿದ್ಯುದೀಕರ...
25-10-25 02:36 pm
25-10-25 10:00 pm
Bangalore Correspondent
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm
Surathkal Murder Attempt, Arrest, Crime; ಸುರತ...
24-10-25 08:20 pm
Surathkal Stabbing, Crime, Mangalore: ಸುರತ್ಕಲ...
24-10-25 10:07 am
ನೀವು ಮೋಸದ ಕರೆ ಮಾಡಿ ವಂಚಿಸುತ್ತಿದ್ದೀರಿ ಎಂದು ಹೇಳಿ...
23-10-25 06:53 pm