ಬ್ರೇಕಿಂಗ್ ನ್ಯೂಸ್
27-05-25 01:55 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 27 : ಬಸನಗೌಡ ಪಾಟೀಲ್ ಯತ್ನಾಳ್ ಬಳಿಕ ಇದೀಗ ಮತ್ತಿಬ್ಬರರು ಶಾಸಕರಿಗೆ ಬಿಜೆಪಿ ಉಚ್ಛಾಟನೆಯ ಶಾಕ್ ನೀಡಿದೆ. ಪಕ್ಷದ ವಿರೋಧಿ ಕೆಲಸ ಆರೋಪ ಹಿನ್ನೆಲೆ ಶಾಸಕರಾದ ಶಿವರಾಮ್ ಹೆಬ್ಬಾರ್ ಹಾಗೂ ಎಸ್ ಟಿ ಸೋಮಶೇಖರ್ ಅವರನ್ನು ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ. ಕಾಂಗ್ರೆಸ್ ನಾಯಕರ ಜೊತೆ ಓಡಾಡ್ತಿದ್ದ ಇಬ್ಬರಿಗೂ ಕೊಕ್ ಕೊಟ್ಟ ಬಿಜೆಪಿ ಪಕ್ಷ, ಇತರರಿಗೂ ಈ ಮೂಲಕ ಎಚ್ಚರಿಕೆ ನೀಡಿದೆ ಎನ್ನಲಾಗ್ತಿದೆ.
ಶಿಸ್ತು ಸಮಿತಿ ವರದಿ ಬೆನ್ನಲ್ಲೇ ಕಠಿಣ ಕ್ರಮ ;
ಈ ಹಿಂದೆ ಪಕ್ಷ ವಿರೋದಿ ಚಟುವಟಿಕೆ ಹಿನ್ನಲೆಯಲ್ಲಿ ಶಾಸಕರಾದ ಎಸ್.ಟಿ. ಸೋಮಶೇಖರ್ ಮತ್ತು ಶಿವರಾಮ ಹೆಬ್ಬಾರ್ ಅವರನ್ನು ಪಕ್ಷದಿಂದ ಉಚ್ಚಾಟಿಸುವಂತೆ ಕೇಂದ್ರ ಸಮಿತಿಗೆ ಬಿಜೆಪಿ ಶಿಸ್ತು ಸಮಿತಿ ವರದಿ ನೀಡಿತ್ತು.
ಈ ಕುರಿತು ಮಾತನಾಡಿದ್ದ ಬಿಜೆಪಿ ರಾಜ್ಯ ಘಟಕದ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ ಪಾಟೀಲ, 'ಎಸ್.ಟಿ. ಸೋಮಶೇಖರ್ ಮತ್ತು ಶಿವರಾಮ ಹೆಬ್ಬಾರ್ ಅವರನ್ನ ಪಕ್ಷದಿಂದ ಉಚ್ಚಾಟಿಸುವಂತೆ ಕೇಂದ್ರ ಸಮಿತಿಗೆ ವರದಿ ನೀಡಿದ್ದೇನೆ. ರಾಷ್ಟ್ರ ಮತ್ತು ರಾಜ್ಯ ನಾಯಕರು ಈ ತಿಂಗಳ ಅಂತ್ಯದೊಳಗೆ ಎಲ್ಲ ಗೊಂದಲಕ್ಕೂ ಅಂತ್ಯ ಹಾಡಲಿದ್ದಾರೆ ಎಂದು ಹೇಳಿದ್ದರು.
The Central Disciplinary Committee of BJP has decided to expel senior Karnataka MLAs ST Somashekar, A Shivaram Hebbar after taking serious note of their "repeated violations of party discipline".
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
29-06-26 03:35 pm
HK News Staffer
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
ಜಾತಿ ಹುಟ್ಟಿನಿಂದಲೇ ಬರಬೇಕು, ಇಸ್ಲಾಂಗೆ ಮತಾಂತರಗೊಂಡ...
28-06-26 04:03 pm
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
30-06-26 11:39 am
HK News Staffer
ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ಬಗ್ಗೆ ಅವಹೇಳನ...
27-06-26 02:44 pm
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
29-06-26 07:25 pm
HK News Staffer
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm
ವಿಟ್ಲ ಬಳಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್...
29-06-26 02:00 pm
Panambur Robbery, Mangalore: ಮುಂಬೈನಿಂದ ಬರುತ್ತ...
29-06-26 09:32 am