ಬ್ರೇಕಿಂಗ್ ನ್ಯೂಸ್
27-05-25 01:55 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 27 : ಬಸನಗೌಡ ಪಾಟೀಲ್ ಯತ್ನಾಳ್ ಬಳಿಕ ಇದೀಗ ಮತ್ತಿಬ್ಬರರು ಶಾಸಕರಿಗೆ ಬಿಜೆಪಿ ಉಚ್ಛಾಟನೆಯ ಶಾಕ್ ನೀಡಿದೆ. ಪಕ್ಷದ ವಿರೋಧಿ ಕೆಲಸ ಆರೋಪ ಹಿನ್ನೆಲೆ ಶಾಸಕರಾದ ಶಿವರಾಮ್ ಹೆಬ್ಬಾರ್ ಹಾಗೂ ಎಸ್ ಟಿ ಸೋಮಶೇಖರ್ ಅವರನ್ನು ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ. ಕಾಂಗ್ರೆಸ್ ನಾಯಕರ ಜೊತೆ ಓಡಾಡ್ತಿದ್ದ ಇಬ್ಬರಿಗೂ ಕೊಕ್ ಕೊಟ್ಟ ಬಿಜೆಪಿ ಪಕ್ಷ, ಇತರರಿಗೂ ಈ ಮೂಲಕ ಎಚ್ಚರಿಕೆ ನೀಡಿದೆ ಎನ್ನಲಾಗ್ತಿದೆ.
ಶಿಸ್ತು ಸಮಿತಿ ವರದಿ ಬೆನ್ನಲ್ಲೇ ಕಠಿಣ ಕ್ರಮ ;
ಈ ಹಿಂದೆ ಪಕ್ಷ ವಿರೋದಿ ಚಟುವಟಿಕೆ ಹಿನ್ನಲೆಯಲ್ಲಿ ಶಾಸಕರಾದ ಎಸ್.ಟಿ. ಸೋಮಶೇಖರ್ ಮತ್ತು ಶಿವರಾಮ ಹೆಬ್ಬಾರ್ ಅವರನ್ನು ಪಕ್ಷದಿಂದ ಉಚ್ಚಾಟಿಸುವಂತೆ ಕೇಂದ್ರ ಸಮಿತಿಗೆ ಬಿಜೆಪಿ ಶಿಸ್ತು ಸಮಿತಿ ವರದಿ ನೀಡಿತ್ತು.
ಈ ಕುರಿತು ಮಾತನಾಡಿದ್ದ ಬಿಜೆಪಿ ರಾಜ್ಯ ಘಟಕದ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ ಪಾಟೀಲ, 'ಎಸ್.ಟಿ. ಸೋಮಶೇಖರ್ ಮತ್ತು ಶಿವರಾಮ ಹೆಬ್ಬಾರ್ ಅವರನ್ನ ಪಕ್ಷದಿಂದ ಉಚ್ಚಾಟಿಸುವಂತೆ ಕೇಂದ್ರ ಸಮಿತಿಗೆ ವರದಿ ನೀಡಿದ್ದೇನೆ. ರಾಷ್ಟ್ರ ಮತ್ತು ರಾಜ್ಯ ನಾಯಕರು ಈ ತಿಂಗಳ ಅಂತ್ಯದೊಳಗೆ ಎಲ್ಲ ಗೊಂದಲಕ್ಕೂ ಅಂತ್ಯ ಹಾಡಲಿದ್ದಾರೆ ಎಂದು ಹೇಳಿದ್ದರು.
The Central Disciplinary Committee of BJP has decided to expel senior Karnataka MLAs ST Somashekar, A Shivaram Hebbar after taking serious note of their "repeated violations of party discipline".
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
15-08-26 04:52 pm
HK News Staffer
Infosys Mangalore, News: ಕೊಟ್ಟಾರದ ಇನ್ಫೋಸಿಸ್ ಕ...
14-08-26 10:23 pm
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
15-08-26 06:11 pm
HK News Staffer
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm
Belthangady Couple Suicide, Bangalore: ಬೆಂಗಳೂ...
15-08-26 01:28 pm