ಬ್ರೇಕಿಂಗ್ ನ್ಯೂಸ್
30-05-25 11:13 am Bangalore Correspondent ಕರ್ನಾಟಕ
ಬೆಂಗಳೂರು, ಮೇ 30 : ಕನ್ನಡದ ಪ್ರಖ್ಯಾತ ಕವಿ ಎಚ್.ಎಸ್ ವೆಂಕಟೇಶಮೂರ್ತಿ ಅಲ್ಪಕಾಲದ ಅಸೌಖ್ಯದ ಬಳಿಕ ವಯೋಸಹಜ ಕಾಯಿಲೆಯಿಂದ ನಿಧನರಾಗಿದ್ದಾರೆ. ಎಚ್ಎಸ್ವಿ ಎಂದೇ ಚಿರಪರಿಚಿತರಾಗಿದ್ದ ವೆಂಕಟೇಶ ಮೂರ್ತಿ ಅವರು ಕನ್ನಡ ಸಾಹಿತ್ಯ ಲೋಕದಲ್ಲಿ ಅನೇಕ ಕವಿತೆ, ನಾಟಕ, ಸಾಹಿತ್ಯಗಳನ್ನು ಕೊಡುಗೆ ನೀಡಿದ್ದಾರೆ.
ಆಸ್ಪತ್ರೆಗೆ ದಾಖಲಾಗಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ, ಶುಕ್ರವಾರ ಮುಂಜಾನೆ ಮೃತಪಟ್ಟಿದ್ದಾರೆ. ಮೃತರಿಗೆ ನಾಲ್ವರು ಪುತ್ರರಿದ್ದಾರೆ. ಎಚ್.ಎಸ್ ವೆಂಕಟೇಶಮೂರ್ತಿ ಅವರ ಅಂತಿಮ ದರ್ಶನಕ್ಕೆ ಇಂದು ಮಧ್ಯಾಹ್ನ 11ರಿಂದ 2 ಗಂಟೆಯ ತನಕ ನಗರದ ರವೀಂದ್ರ ಕಲಾಕ್ಷೇತ್ರ ಹಿಂಭಾಗದ ಬಯಲು ರಂಗಮಂದಿರದಲ್ಲಿ ವ್ಯವಸ್ಥೆ ಮಾಡಲಾಗಿದೆ.
ವೆಂಕಟೇಶಮೂರ್ತಿ ಕನ್ನಡ ಸಾಹಿತ್ಯ ಲೋಕದಲ್ಲಿ ಪ್ರಮುಖ ಕವಿ, ನಾಟಕಕಾರ, ವಿಮರ್ಶಕ ಮತ್ತು ಪ್ರಾಧ್ಯಾಪಕರಾಗಿ ದುಡಿದಿದ್ದಾರೆ. 1944ರ ಜೂನ್ 23ರಂದು ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ಹೊದಿಗೆರೆ ಗ್ರಾಮದಲ್ಲಿ ಜನಿಸಿದರು. ಅವರ ತಂದೆ ನಾರಾಯಣ ಭಟ್ಟ ಮತ್ತು ತಾಯಿ ನಾಗರತ್ನಮ್ಮ. ಎಚ್ಎಸ್ವಿ ಅವರು ತಮ್ಮ ಬಾಲ್ಯವನ್ನು ಗ್ರಾಮೀಣ ಪರಿಸರದಲ್ಲಿ ಕಳೆದಿದ್ದರು. ಬೆಂಗಳೂರು ವಿಶ್ವವಿದ್ಯಾಲಯದಿಂದ ಕನ್ನಡದಲ್ಲಿ ಎಂಎ ಪದವಿ ಪಡೆದಿದ್ದು 30 ವರ್ಷಗಳ ಕಾಲ ಬೆಂಗಳೂರಿನ ಸೇಂಟ್ ಜೋಸೆಫ್ ವಾಣಿಜ್ಯ ಕಾಲೇಜಿನಲ್ಲಿ ಕನ್ನಡ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ್ದರು. "ಕನ್ನಡದಲ್ಲಿ ಕಥನ ಕವನಗಳು" ಎಂಬ ಮಹಾಪ್ರಬಂಧಕ್ಕೆ ಪಿಎಚ್ ಡಿ ಪದವಿ ಪಡೆದಿದ್ದಾರೆ. 100ಕ್ಕೂ ಹೆಚ್ಚು ಕನ್ನಡ ಕೃತಿಗಳನ್ನು ರಚಿಸಿದ್ದಾರೆ.
'ಲೋಕದ ಕಣ್ಣಿಗೆ ರಾಧೆಯು ಕೂಡಾ..' ಇವರ ಪ್ರಸಿದ್ಧಿ ಪಡೆದ ಭಾವಗೀತೆಗಳಲ್ಲಿ ಒಂದು. ಇವರು ಬರೆದ ಅಮ್ಮಾ ನಾನು ದೇವರಾಣೆ ಭಾವಗೀತೆ, ಐದು ಬೆರಳು ಕೂಡಿ ಮುಷ್ಟಿಯೂ.. ದೇಶಭಕ್ತಿ ಗೀತೆ ಪದ್ಯಗಳು ಬಹಳ ಪ್ರಸಿದ್ಧಿ ಪಡೆದಿ
Kannada poet H.S. Venkatesha Murthy (HSV), 81, passed away in Bengaluru on May 30. He was suffering from age-related ailments.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm