ಬ್ರೇಕಿಂಗ್ ನ್ಯೂಸ್
31-05-25 09:38 pm HK News Desk ಕರ್ನಾಟಕ
ಮಂಡ್ಯ, ಮೇ.30: ಕರಾವಳಿ ಭಾಗದಲ್ಲಿ ಸರಣಿ ಕೊಲೆಗಳ ಹಿನ್ನಲೆಯಲ್ಲಿ ಮುಸ್ಲಿಂ ವ್ಯಕ್ತಿಯ ಹತ್ಯೆ ಮುಂದಿಟ್ಟುಕೊಂಡು ಹಿಂದು ಕಾರ್ಯಕರ್ತರನ್ನು ಸುಮ್ಮನೆ ಬಂಧಿಸಲಾಗುತ್ತಿದೆ. ಆ ಮೂಲಕ ಕಾರ್ಯಕರ್ತರನ್ನು ಟಾರ್ಗೆಟ್ ಮಾಡಲಾಗುತ್ತಿದೆ. ಇದಕ್ಕಾಗಿ ಕೋಮು ನಿಗ್ರಹದಳವನ್ನು ರಾಜ್ಯ ಸರಕಾರ ಸ್ಥಾಪನೆ ಮಾಡಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ವಾಗ್ದಾಳಿ ನಡೆಸಿದರು.
ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರಕಾರದ ಕುಮ್ಮಕ್ಕಿನಿಂದ ಪೊಲೀಸರು ಅತಿರೇಕದ ವರ್ತನೆ ತೋರುತ್ತಿದ್ದಾರೆ. ಹಿಂದು ಕಾರ್ಯಕರ್ತರನ್ನು ಬಂಧಿಸಿದರೆ ಪರಿಸ್ಥಿತಿ ಮಿತಿ ಮೀರಲಿದೆ. ಅದಕ್ಕೆ ಕಾಂಗ್ರೆಸ್ ಸರಕಾರ, ಸಿಎಂ, ಗೃಹ ಸಚಿವರು ಹೊಣೆಯಾಗುತ್ತಾರೆ. ಇದು ಕಾಂಗ್ರೆಸ್ ಸರಕಾರಕ್ಕೆ ಶೋಭೆ ತರಲ್ಲ ಎಂದು ಆಕ್ಷೇಪಿಸಿದರು.
ಆಪರೇಷನ್ ಸಿಂಧೂರ್ ಕಾರ್ಯಾಚರಣೆ ನಡೆದಾಗ ಇಂಟಲಿಜೆನ್ಸ್ ಬಗ್ಗೆ ಕಾಂಗ್ರೆಸ್ನವರು ಮಾತನಾಡಿದ್ದರು. ಆದರೀಗ ಮಂಗಳೂರಿನಲ್ಲಿ ಕೊಲೆಯಾಗುತ್ತಿದೆ. ಈಗ ರಾಜ್ಯ ಸರಕಾರ ಏನು ಮಾಡುತ್ತಿದೆ? ಇವರ ಬಳಿ ಇಂಟಲಿಜೆನ್ಸ್ ಇಲ್ಲವೇ?" ಎಂದು ಪ್ರಶ್ನಿಸಿದರು.
ರಾಜ್ಯದಲ್ಲಿ ಮಳೆ ಅವಾಂತರ ವಿಚಾರಕ್ಕೆ ಪ್ರತಿಕ್ರಿಯಿಸಿ, ಮಳೆ ಅವಾಂತರ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ನಮ್ಮ ಪಕ್ಷದಿಂದ ತಂಡ ಮಾಡಲು ತೀರ್ಮಾನಿಸಲಾಗಿದೆ. ಪಕ್ಷದ ನಾಯಕರು ಹಾಗೂ ಮುಖಂಡರು ಪ್ರವಾಸ ಕೈಗೊಳ್ಳಲು ಹೇಳಿದ್ದೇನೆ. ರಾಜ್ಯ ಸರಕಾರ ಗ್ಯಾರಂಟಿಯ ಅಮಲಿನಲ್ಲಿದೆ. ಇಷ್ಟೆಲ್ಲ ಮಳೆಯಾದರೂ ಕೂಡ ರೈತರಿಗೆ ಬಿತ್ತನೆ ಬೀಜ ಕೊಟ್ಟಿಲ್ಲ. ಇದರಿಂದ ರೈತರು ಪರದಾಡುತ್ತಿದ್ದಾರೆ. ರಾಜ್ಯ ಸರಕಾರ ಎಚ್ಚೆತ್ತು ರೈತರಿಗೆ ಅನುಕೂಲವಾಗುವ ಕೆಲಸ ಮಾಡಬೇಕು' ಎಂದು ಆಗ್ರಹಿಸಿದರು.
Mangalore Serial Killings, Hindus Unfairly Targeted Over Muslim Youth’s Murder, Warns B Y Vijayendra.
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm