ಬ್ರೇಕಿಂಗ್ ನ್ಯೂಸ್
01-06-25 11:50 am Bangalore Correspondent ಕರ್ನಾಟಕ
ಬೆಂಗಳೂರು, ಜೂನ್.1: ಮಂಡ್ಯ ಪೊಲೀಸರ ಕರ್ತವ್ಯ ಲೋಪದಿಂದ ಮಗುವೊಂದು ಮೃತಪಟ್ಟ ಬೆನ್ನಲ್ಲೇ ಎಚ್ಚತ್ತಿರುವ ಪೊಲೀಸ್ ಇಲಾಖೆ ತಪಾಸಣೆ ನೆಪದಲ್ಲಿ ಸಕಾರಣವಿಲ್ಲದೆ ವಾಹನಗಳನ್ನು ಏಕಾಏಕಿ ಅಡ್ಡಗಟ್ಟಿ ನಿಲ್ಲಿಸಬಾರದು ಎಂದು ಆದೇಶ ಹೊರಡಿಸಿದೆ.
ಈ ಕುರಿತು ಶನಿವಾರ ರಾಜ್ಯದ ಎಲ್ಲ ಜಿಲ್ಲೆಗಳ ಪೊಲೀಸರಿಗೆ ಸುತ್ತೋಲೆ ಹೊರಡಿಸಿರುವ ಡಿಜಿಪಿ ಡಾ.ಎಂ.ಎ ಸಲೀಂ, ವಾಹನಗಳ ತಪಾಸಣೆ ಸಂಬಂಧ ಕೈಗೊಳ್ಳಬೇಕಾದ ಸುರಕ್ಷತಾ ಕ್ರಮಗಳನ್ನು ಪಾಲಿಸುವಂತೆ ಆದೇಶಿಸಿದ್ದಾರೆ.
ಹೆದ್ದಾರಿಗಳಲ್ಲಿ ಜಿಗ್ ಜಾಗ್ ಬ್ಯಾರಿಕೇಡ್ ಅಳವಡಿಸಿ ವಾಹನಗಳನ್ನು ತಡೆಯಬಾರದು. ರಸ್ತೆಯಲ್ಲಿ ಏಕಾಏಕಿ ಅಡ್ಡಬಂದು ವಾಹನಗಳನ್ನು ನಿಲ್ಲಿಸಬಾರದು. ವಾಹನಗಳನ್ನು ನಿಲ್ಲಿಸಿ ಕೀ ಕಸಿದು ಅಡ್ಡಿ ಪಡಿಸಬಾರದು. ಬೈಕ್ ಹಿಂಬದಿ ಕುಳಿತಿರುವ ಸವಾರನನ್ನು ಹಿಡಿದೆಳೆಯುವುದು ಮಾಡುವಂತಿಲ್ಲ. ಪ್ರಮುಖವಾಗಿ ಇಂಟಲಿಜೆನ್ಸ್ ಟ್ರಾಫಿಕ್ ಮ್ಯಾನೇಜ್ಮೆಂಟ್ ಸಿಸ್ಟಮ್ ಜಾರಿಯಿರುವ ಬೆಂಗಳೂರು ಸೇರಿದಂತೆ ಇತರ ನಗರಗಳಲ್ಲಿ ತಂತ್ರಜ್ಞಾನ ಆಧರಿತ ಸಂಚಾರ ನಿಯಮ ಉಲ್ಲಂಘನೆ ಪ್ರಕರಣ ದಾಖಲಿಸಲು ಆದ್ಯತೆ ನೀಡಬೇಕು ಎಂದು ಸೂಚಿಸಿದ್ದಾರೆ.
ರಸ್ತೆಗಳಲ್ಲಿ ಅತಿ ವೇಗವಾಗಿ ಚಲಾಯಿಸುವ ವಾಹನಗಳನ್ನು ಬೆನ್ನಟ್ಟುವ ಬದಲಿಗೆ ವಾಹನಗಳ ಸಂಖ್ಯೆ ಗುರುತು ಮಾಡಿಕೊಂಡು ಜಿಲ್ಲಾ ಸರಹದ್ದುಗಳ ನಿಯಂತ್ರಣ ಕೊಠಡಿಗಳಿಗೆ ಮಾಹಿತಿ ರವಾನಿಸಿ ಪ್ರಕರಣ ದಾಖಲಿಸಬೇಕು. ಸಂಚಾರ ನಿಯಮ ಉಲ್ಲಂಘನೆ ಸಲುವಾಗಿ ವಾಹನಗಳನ್ನು ತಪಾಸಣೆ ಮಾಡುವಾಗ ಪ್ರತಿಫಲನ ಜಾಕೆಟ್ ಗಳನ್ನು ಧರಿಸಬೇಕು. ಸಂಜೆ ವೇಳೆ ಎಲ್ ಇಡಿ ಬಟನ್ ಗಳನ್ನು ಉಪಯೋಗಿಸಬೇಕು. ಕರ್ತವ್ಯ ನಿರ್ವಹಣೆ ವೇಳೆ ಕಡ್ಡಾಯವಾಗಿ ಬಾಡಿ ವೋರ್ನ್ ಕ್ಯಾಮೆರಾ ಧರಿಸಿರಬೇಕು ಎಂದು ನಿರ್ದೇಶನ ನೀಡಲಾಗಿದೆ.
Director General and Inspector General of Police (DG&IGP) M A Saleem on Saturday issued new guidelines to the traffic policemen in the state.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
15-08-26 04:52 pm
HK News Staffer
Infosys Mangalore, News: ಕೊಟ್ಟಾರದ ಇನ್ಫೋಸಿಸ್ ಕ...
14-08-26 10:23 pm
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
15-08-26 06:11 pm
HK News Staffer
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm
Belthangady Couple Suicide, Bangalore: ಬೆಂಗಳೂ...
15-08-26 01:28 pm