ಬ್ರೇಕಿಂಗ್ ನ್ಯೂಸ್
03-06-25 03:52 pm HK News Desk ಕರ್ನಾಟಕ
ಶಿವಮೊಗ್ಗ, ಜೂ 02 : ಮೆಡಿಕಲ್ ವಿದ್ಯಾರ್ಥಿನಿ ಹಾಸ್ಟೆಲ್ನ ಕೊಠಡಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ
ಮೃತ ವಿದ್ಯಾರ್ಥಿನಿಯನ್ನು ಬಳ್ಳಾರಿ ಮೂಲದ ವಿಷ್ಣುಪ್ರಿಯಾ (23) ಎಂದು ಗುರುತಿಸಲಾಗಿದೆ
ವಿಷ್ಣುಪ್ರಿಯಾ ತಂದೆ ವೆಂಕಟೇಶ್ ಎಂಜಿನಿಯರ್ ಆಗಿದ್ದು, ಪ್ರಸ್ತುತ ಕುಟುಂಬ ಸಮೇತ ಬಹರೇನ್ನಲ್ಲಿ ವಾಸಿಸುತ್ತಿದ್ದಾರೆ.
ಎಂಬಿಬಿಎಸ್ ಕೋರ್ಸ್ ಪೂರ್ಣಗೊಳಿಸಿದ್ದ ವಿಷ್ಣುಪ್ರಿಯಾ ಇಂಟರ್ನ್ಶಿಪ್ ಮಾಡುತ್ತಿದ್ದರು. ಹಾಸ್ಟೆಲ್ನಲ್ಲಿ ಅವರ ಜೊತೆಗಿದ್ದ ಸ್ನೇಹಿತೆಯರು ಇಂಟರ್ನ್ಶಿಪ್ ಮುಗಿಸಿ ತಮ್ಮ ಊರುಗಳಿಗೆ ಮರಳಿದ್ದು, ವಿಷ್ಣುಪ್ರಿಯಾ ಕೊಠಡಿಯಲ್ಲಿ ಒಬ್ಬಳೇ ಇದ್ಲು ಎಂದು ತಿಳಿದುಬಂದಿದೆ.
ಸ್ಥಳದಲ್ಲಿ ಯಾವುದೇ ಡೆತ್ನೋಟ್ ಸಿಕ್ಕಿಲ್ಲ. ಮೇಲ್ನೋಟಕ್ಕೆ ಇದು ಆತ್ಮಹತ್ಯೆಯಂತೆ ಕಾಣಿಸುತ್ತಿದೆ. ಅಸ್ವಾಭಾವಿಕ ಸಾವು ಪ್ರಕರಣ ದಾಖಲಿಸಿಕೊಂಡು ಪಾಲಕರಿಗೆ ವಿಷಯ ತಿಳಿಸಿದ್ದೇವೆ. ಅವರು ಬಂದು ದೂರು ನೀಡಿದ ನಂತರ ಮುಂದಿನ ಪ್ರಕ್ರಿಯೆ ಕೈಗೊಳ್ಳಲಿದ್ದೇವೆ" ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್ಕುಮಾರ್ ಅವರು ತಿಳಿಸಿದ್ದಾರೆ.
Vishnupriya (23), a medical intern from Ballari, was found dead in her hostel room in Shivamogga on Sunday. She was discovered hanging in her room, according to police sources. Vishnupriya had recently completed her MBBS and was undergoing internship. Her parents, including her father Venkatesh who works as an engineer, are currently living in Bahrain. At the time of the incident, she was alone in the hostel, as her roommates had returned to their hometowns after completing their internships.
09-03-26 09:51 pm
HK News Staffer
ಕೊಡಗು ; ಹತ್ತು ದಿನ ಅಂತರದಲ್ಲಿ ಕಾಡಾನೆಗೆ ಎರಡನೇ ಬಲ...
09-03-26 08:07 pm
ಕ್ಷುಲ್ಲಕ ಕಾರಣಕ್ಕೆ ಪತಿ- ಪತ್ನಿ ಜಗಳ, ಎರಡು ವರ್ಷದ...
09-03-26 05:44 pm
ಅವಕಾಶ ಕೊಟ್ಟರೆ ಮತ್ತೆರಡು ವರ್ಷ ಬಜೆಟ್ ಮಂಡಿಸುತ್ತೇನ...
09-03-26 04:17 pm
ಬಳ್ಳಾರಿ ವಸತಿ ಶಾಲೆಯಲ್ಲೇ ವಿದ್ಯಾರ್ಥಿಗಳ ಸಂಘರ್ಷ ;...
09-03-26 03:24 pm
09-03-26 01:44 pm
HK News Staffer
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
ರಾಜಧಾನಿ ಟೆಹ್ರಾನಲ್ಲಿದ್ದ ಅಯತೊಲ್ಲಾ ಖಮೇನಿಗೆ ಸೇರಿದ...
06-03-26 11:04 pm
ಲವ್ ಜಿಹಾದ್ ಕಡಿವಾಣಕ್ಕೆ ಮಹಾರಾಷ್ಟ್ರದಲ್ಲಿ ಹೊಸ ಮಸೂ...
06-03-26 10:58 pm
ಹರ್ಮುಜ್ ಜಲಸಂಧಿ ಅಮೆರಿಕ ಮಿತ್ರ ರಾಷ್ಟ್ರಗಳಿಗೆ ಮಾತ್...
06-03-26 11:40 am
09-03-26 09:52 pm
HK News Staffer
ಗಲ್ಫ್ ಯುದ್ಧ ; ಮಂಗಳೂರಿನಿಂದ ದುಬೈ, ಜೆದ್ದಾ ಸೇರಿ ಹ...
09-03-26 07:29 pm
ತಲಪಾಡಿಯ ಯುವಕ ಬೆಂಗಳೂರಿನಲ್ಲಿ ಕಟ್ಟಡದಿಂದ ಬಿದ್ದು ಸ...
09-03-26 02:53 pm
ಬೇರೆ ರಾಷ್ಟ್ರಗಳಿಂದ ಬಂದವರಿಗೆ ಮಸೀದಿ, ಚರ್ಚ್ ಕಟ್ಟಲ...
09-03-26 12:50 pm
CM Siddaramaiah, Kambala Bantwal: ರಮಾನಾಥ ರೈ ಐ...
07-03-26 11:31 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm