ಬ್ರೇಕಿಂಗ್ ನ್ಯೂಸ್
03-06-25 03:52 pm HK News Desk ಕರ್ನಾಟಕ
ಶಿವಮೊಗ್ಗ, ಜೂ 02 : ಮೆಡಿಕಲ್ ವಿದ್ಯಾರ್ಥಿನಿ ಹಾಸ್ಟೆಲ್ನ ಕೊಠಡಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ
ಮೃತ ವಿದ್ಯಾರ್ಥಿನಿಯನ್ನು ಬಳ್ಳಾರಿ ಮೂಲದ ವಿಷ್ಣುಪ್ರಿಯಾ (23) ಎಂದು ಗುರುತಿಸಲಾಗಿದೆ
ವಿಷ್ಣುಪ್ರಿಯಾ ತಂದೆ ವೆಂಕಟೇಶ್ ಎಂಜಿನಿಯರ್ ಆಗಿದ್ದು, ಪ್ರಸ್ತುತ ಕುಟುಂಬ ಸಮೇತ ಬಹರೇನ್ನಲ್ಲಿ ವಾಸಿಸುತ್ತಿದ್ದಾರೆ.
ಎಂಬಿಬಿಎಸ್ ಕೋರ್ಸ್ ಪೂರ್ಣಗೊಳಿಸಿದ್ದ ವಿಷ್ಣುಪ್ರಿಯಾ ಇಂಟರ್ನ್ಶಿಪ್ ಮಾಡುತ್ತಿದ್ದರು. ಹಾಸ್ಟೆಲ್ನಲ್ಲಿ ಅವರ ಜೊತೆಗಿದ್ದ ಸ್ನೇಹಿತೆಯರು ಇಂಟರ್ನ್ಶಿಪ್ ಮುಗಿಸಿ ತಮ್ಮ ಊರುಗಳಿಗೆ ಮರಳಿದ್ದು, ವಿಷ್ಣುಪ್ರಿಯಾ ಕೊಠಡಿಯಲ್ಲಿ ಒಬ್ಬಳೇ ಇದ್ಲು ಎಂದು ತಿಳಿದುಬಂದಿದೆ.
ಸ್ಥಳದಲ್ಲಿ ಯಾವುದೇ ಡೆತ್ನೋಟ್ ಸಿಕ್ಕಿಲ್ಲ. ಮೇಲ್ನೋಟಕ್ಕೆ ಇದು ಆತ್ಮಹತ್ಯೆಯಂತೆ ಕಾಣಿಸುತ್ತಿದೆ. ಅಸ್ವಾಭಾವಿಕ ಸಾವು ಪ್ರಕರಣ ದಾಖಲಿಸಿಕೊಂಡು ಪಾಲಕರಿಗೆ ವಿಷಯ ತಿಳಿಸಿದ್ದೇವೆ. ಅವರು ಬಂದು ದೂರು ನೀಡಿದ ನಂತರ ಮುಂದಿನ ಪ್ರಕ್ರಿಯೆ ಕೈಗೊಳ್ಳಲಿದ್ದೇವೆ" ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್ಕುಮಾರ್ ಅವರು ತಿಳಿಸಿದ್ದಾರೆ.
Vishnupriya (23), a medical intern from Ballari, was found dead in her hostel room in Shivamogga on Sunday. She was discovered hanging in her room, according to police sources. Vishnupriya had recently completed her MBBS and was undergoing internship. Her parents, including her father Venkatesh who works as an engineer, are currently living in Bahrain. At the time of the incident, she was alone in the hostel, as her roommates had returned to their hometowns after completing their internships.
10-04-26 06:53 pm
HK News Desk
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
11-04-26 09:05 pm
Giridhar Shetty
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
11-04-26 05:05 pm
Mangalore Correspondent
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
Puc 2026, Result, Mangalore: ಮೂವರು ಮಕ್ಕಳಾದರೂ...
10-04-26 12:35 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm