ಬ್ರೇಕಿಂಗ್ ನ್ಯೂಸ್
05-06-25 11:06 am Bangalore Correspondent ಕರ್ನಾಟಕ
ಬೆಂಗಳೂರು, ಜೂನ್ 5 : ಕರ್ನಾಟಕ ಸಿಎಂ ಸಿದ್ದರಾಮಯ್ಯ ಅವರ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ (ಎಸಿಎಸ್) ಆಗಿ ಐಎಎಸ್ ಅಧಿಕಾರಿ ಅಂಜುಂ ಪರ್ವೇಜ್ ಅವರನ್ನು ನೇಮಕ ಮಾಡಲಾಗಿದೆ. ಈ ಬಗ್ಗೆ ರಾಜ್ಯ ಸರ್ಕಾರದಿಂದ ಆದೇಶ ಹೊರಡಿಸಲಾಗಿದ್ದು, ಇದರ ಜೊತೆಗೆ ಆರ್ ಡಿಪಿಆರ್ ಮತ್ತು ಅರಣ್ಯ ಇಲಾಖೆಯ ಎಸಿಎಸ್ ಹುದ್ದೆಯ ಹೆಚ್ಚುವರಿ ಹೊಣೆಯನ್ನೂ ಅಂಜುಂ ಪರ್ವೇಜ್ ನಿರ್ವಹಿಸಲಿದ್ದಾರೆ.
ಅಂಜುಮ್ ಪರ್ವೇಜ್ ಅವರು 1994ರ ಬ್ಯಾಚ್ನ ಕರ್ನಾಟಕ ಕೇಡರ್ನ ಐಎಎಸ್ ಅಧಿಕಾರಿಯಾಗಿದ್ದು, ನಗರ ಮತ್ತು ಗ್ರಾಮೀಣಾಭಿವೃದ್ಧಿ, ನೀರು ಸರಬರಾಜು ಮತ್ತು ಸಾರಿಗೆ ಇಲಾಖೆಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಪ್ರಧಾನ ಕಾರ್ಯದರ್ಶಿ (ಸಾರಿಗೆ), ವ್ಯವಸ್ಥಾಪಕ ನಿರ್ದೇಶಕ (ಬೆಂಗಳೂರು ಮೆಟ್ರೋ ರೈಲು ನಿಗಮ ಲಿಮಿಟೆಡ್) ಇತ್ಯಾದಿ ಹುದ್ದೆಯನ್ನೂ ನಿರ್ವಹಿಸಿದ್ದಾರೆ.
ಅಂಜುಮ್ ಪರ್ವೇಜ್ ಅವರು ಪ್ರತಿಷ್ಠಿತ ಐಐಟಿ, ದೆಹಲಿಯಿಂದ ಬಿ ಟೆಕ್ ಮತ್ತು ಐಐಎಂ ಬೆಂಗಳೂರಿನಿಂದ ಪಿಜಿಪಿಎಂ ಪದವಿ ಪಡೆದಿದ್ದಾರೆ. 2023ರ ಜುಲೈ 1ರಿಂದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದಾರೆ. ಪ್ರಸ್ತುತ ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದು ಇದರ ಜೊತೆಗೆ ಸಿಎಂಗೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ಮತ್ತೊಂದು ಹೊಣೆ ವಹಿಸಿಕೊಂಡಿದ್ದಾರೆ. ಸಿಎಂ ಪರ್ಸನಲ್ ಸೆಕ್ರೆಟರಿಯಾಗಿ ಇತ್ತೀಚೆಗೆ ನಿವೃತ್ತಿಯಾಗಿರುವ ಅತೀಕ್ ಅಹ್ಮದ್ ಅವರನ್ನು ನೇಮಿಸಲಾಗಿದೆ.
Anjum Parwez Appointed Additional Chief Secretary to Karnataka CM Siddaramaiah.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
15-08-26 04:52 pm
HK News Staffer
Infosys Mangalore, News: ಕೊಟ್ಟಾರದ ಇನ್ಫೋಸಿಸ್ ಕ...
14-08-26 10:23 pm
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
15-08-26 06:11 pm
HK News Staffer
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm
Belthangady Couple Suicide, Bangalore: ಬೆಂಗಳೂ...
15-08-26 01:28 pm