ಬ್ರೇಕಿಂಗ್ ನ್ಯೂಸ್
05-06-25 11:06 am Bangalore Correspondent ಕರ್ನಾಟಕ
ಬೆಂಗಳೂರು, ಜೂನ್ 5 : ಕರ್ನಾಟಕ ಸಿಎಂ ಸಿದ್ದರಾಮಯ್ಯ ಅವರ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ (ಎಸಿಎಸ್) ಆಗಿ ಐಎಎಸ್ ಅಧಿಕಾರಿ ಅಂಜುಂ ಪರ್ವೇಜ್ ಅವರನ್ನು ನೇಮಕ ಮಾಡಲಾಗಿದೆ. ಈ ಬಗ್ಗೆ ರಾಜ್ಯ ಸರ್ಕಾರದಿಂದ ಆದೇಶ ಹೊರಡಿಸಲಾಗಿದ್ದು, ಇದರ ಜೊತೆಗೆ ಆರ್ ಡಿಪಿಆರ್ ಮತ್ತು ಅರಣ್ಯ ಇಲಾಖೆಯ ಎಸಿಎಸ್ ಹುದ್ದೆಯ ಹೆಚ್ಚುವರಿ ಹೊಣೆಯನ್ನೂ ಅಂಜುಂ ಪರ್ವೇಜ್ ನಿರ್ವಹಿಸಲಿದ್ದಾರೆ.
ಅಂಜುಮ್ ಪರ್ವೇಜ್ ಅವರು 1994ರ ಬ್ಯಾಚ್ನ ಕರ್ನಾಟಕ ಕೇಡರ್ನ ಐಎಎಸ್ ಅಧಿಕಾರಿಯಾಗಿದ್ದು, ನಗರ ಮತ್ತು ಗ್ರಾಮೀಣಾಭಿವೃದ್ಧಿ, ನೀರು ಸರಬರಾಜು ಮತ್ತು ಸಾರಿಗೆ ಇಲಾಖೆಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಪ್ರಧಾನ ಕಾರ್ಯದರ್ಶಿ (ಸಾರಿಗೆ), ವ್ಯವಸ್ಥಾಪಕ ನಿರ್ದೇಶಕ (ಬೆಂಗಳೂರು ಮೆಟ್ರೋ ರೈಲು ನಿಗಮ ಲಿಮಿಟೆಡ್) ಇತ್ಯಾದಿ ಹುದ್ದೆಯನ್ನೂ ನಿರ್ವಹಿಸಿದ್ದಾರೆ.
ಅಂಜುಮ್ ಪರ್ವೇಜ್ ಅವರು ಪ್ರತಿಷ್ಠಿತ ಐಐಟಿ, ದೆಹಲಿಯಿಂದ ಬಿ ಟೆಕ್ ಮತ್ತು ಐಐಎಂ ಬೆಂಗಳೂರಿನಿಂದ ಪಿಜಿಪಿಎಂ ಪದವಿ ಪಡೆದಿದ್ದಾರೆ. 2023ರ ಜುಲೈ 1ರಿಂದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದಾರೆ. ಪ್ರಸ್ತುತ ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದು ಇದರ ಜೊತೆಗೆ ಸಿಎಂಗೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ಮತ್ತೊಂದು ಹೊಣೆ ವಹಿಸಿಕೊಂಡಿದ್ದಾರೆ. ಸಿಎಂ ಪರ್ಸನಲ್ ಸೆಕ್ರೆಟರಿಯಾಗಿ ಇತ್ತೀಚೆಗೆ ನಿವೃತ್ತಿಯಾಗಿರುವ ಅತೀಕ್ ಅಹ್ಮದ್ ಅವರನ್ನು ನೇಮಿಸಲಾಗಿದೆ.
Anjum Parwez Appointed Additional Chief Secretary to Karnataka CM Siddaramaiah.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
22-07-26 07:37 pm
HK News Staffer
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am
₹200 ಕೋಟಿ ಧರ್ಮಸ್ಥಳ ಕ್ಷೇತ್ರದ ವಿರುದ್ಧ ಷಡ್ಯಂತ್ರ...
22-07-26 10:53 am
Lavanya Murder case: ಲಾವಣ್ಯ ಹತ್ಯೆ ಪ್ರಕರಣ ; ಒಂ...
21-07-26 08:03 pm