ಬ್ರೇಕಿಂಗ್ ನ್ಯೂಸ್
05-06-25 11:06 am Bangalore Correspondent ಕರ್ನಾಟಕ
ಬೆಂಗಳೂರು, ಜೂನ್ 5 : ಕರ್ನಾಟಕ ಸಿಎಂ ಸಿದ್ದರಾಮಯ್ಯ ಅವರ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ (ಎಸಿಎಸ್) ಆಗಿ ಐಎಎಸ್ ಅಧಿಕಾರಿ ಅಂಜುಂ ಪರ್ವೇಜ್ ಅವರನ್ನು ನೇಮಕ ಮಾಡಲಾಗಿದೆ. ಈ ಬಗ್ಗೆ ರಾಜ್ಯ ಸರ್ಕಾರದಿಂದ ಆದೇಶ ಹೊರಡಿಸಲಾಗಿದ್ದು, ಇದರ ಜೊತೆಗೆ ಆರ್ ಡಿಪಿಆರ್ ಮತ್ತು ಅರಣ್ಯ ಇಲಾಖೆಯ ಎಸಿಎಸ್ ಹುದ್ದೆಯ ಹೆಚ್ಚುವರಿ ಹೊಣೆಯನ್ನೂ ಅಂಜುಂ ಪರ್ವೇಜ್ ನಿರ್ವಹಿಸಲಿದ್ದಾರೆ.
ಅಂಜುಮ್ ಪರ್ವೇಜ್ ಅವರು 1994ರ ಬ್ಯಾಚ್ನ ಕರ್ನಾಟಕ ಕೇಡರ್ನ ಐಎಎಸ್ ಅಧಿಕಾರಿಯಾಗಿದ್ದು, ನಗರ ಮತ್ತು ಗ್ರಾಮೀಣಾಭಿವೃದ್ಧಿ, ನೀರು ಸರಬರಾಜು ಮತ್ತು ಸಾರಿಗೆ ಇಲಾಖೆಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಪ್ರಧಾನ ಕಾರ್ಯದರ್ಶಿ (ಸಾರಿಗೆ), ವ್ಯವಸ್ಥಾಪಕ ನಿರ್ದೇಶಕ (ಬೆಂಗಳೂರು ಮೆಟ್ರೋ ರೈಲು ನಿಗಮ ಲಿಮಿಟೆಡ್) ಇತ್ಯಾದಿ ಹುದ್ದೆಯನ್ನೂ ನಿರ್ವಹಿಸಿದ್ದಾರೆ.
ಅಂಜುಮ್ ಪರ್ವೇಜ್ ಅವರು ಪ್ರತಿಷ್ಠಿತ ಐಐಟಿ, ದೆಹಲಿಯಿಂದ ಬಿ ಟೆಕ್ ಮತ್ತು ಐಐಎಂ ಬೆಂಗಳೂರಿನಿಂದ ಪಿಜಿಪಿಎಂ ಪದವಿ ಪಡೆದಿದ್ದಾರೆ. 2023ರ ಜುಲೈ 1ರಿಂದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದಾರೆ. ಪ್ರಸ್ತುತ ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದು ಇದರ ಜೊತೆಗೆ ಸಿಎಂಗೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ಮತ್ತೊಂದು ಹೊಣೆ ವಹಿಸಿಕೊಂಡಿದ್ದಾರೆ. ಸಿಎಂ ಪರ್ಸನಲ್ ಸೆಕ್ರೆಟರಿಯಾಗಿ ಇತ್ತೀಚೆಗೆ ನಿವೃತ್ತಿಯಾಗಿರುವ ಅತೀಕ್ ಅಹ್ಮದ್ ಅವರನ್ನು ನೇಮಿಸಲಾಗಿದೆ.
Anjum Parwez Appointed Additional Chief Secretary to Karnataka CM Siddaramaiah.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm