ಬ್ರೇಕಿಂಗ್ ನ್ಯೂಸ್
06-06-25 10:43 am Bangalore Correspondent ಕರ್ನಾಟಕ
ಬೆಂಗಳೂರು, ಜೂ 06 : ಆರ್ಸಿಬಿ ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತ ಸಂಭವಿಸಿ 11 ಮಂದಿ ಸಾವನ್ನಪ್ಪಿದ್ರೆ, 40ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಈ ಘಟನೆ ಸಂಬಂಧ ಕೆಲವರ ವಿರುದ್ಧ ಎಫ್ಐಆರ್ ದಾಖಲಾಗಿದ್ದು, ಕಾರ್ಯಕ್ರಮ ಆಯೋಜಕರು ಸೇರಿದಂತೆ ನಾಲ್ವರನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದ್ದಾರೆ ಎನ್ನಲಾಗ್ತಿದೆ.
ಸಿಸಿಬಿ ಮತ್ತು ಕಬ್ಬನ್ ಪಾರ್ಕ್ ಪೊಲೀಸರು ಕಾರ್ಯಾಚರಣೆ ನಡೆಸಿ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. RCB ಮಾರ್ಕೆಟಿಂಗ್ ಮ್ಯಾನೇಜರ್ ನಿಖಿಲ್ ಸೋಸ್ಲೆ, DNA ಸಂಸ್ಥೆಯ ಸುನೀಲ್ ಮ್ಯಾಥ್ಯೂ ಸೇರಿದಂತೆ ನಾಲ್ವರ ಬಂಧಿಸಿ ವಿಚಾರಣೆ ನಡೆಸಲಾಗ್ತಿದೆ ಎನ್ನುವ ಮಾಹಿತಿ ಸಿಕ್ಕಿದೆ.
ಪದಾಧಿಕಾರಿಗಳ ಮನೆ ಮೇಲೂ ರೇಡ್;
ಏರ್ಪೋರ್ಟ್ ನಲ್ಲಿಯೇ ಆರ್ಸಿಬಿ ಮ್ಯಾನೇಜರ್ ನಿಖಿಲ್ ಅವರನ್ನ ಬಂಧಿಸಲಾಗಿದೆ. ಮತ್ತೊಂದೆಡೆ KSCA ಕೆಲ ಪದಾಧಿಕಾರಿಗಳ ಮನೆ ಮೇಲೂ ರೇಡ್ ಮಾಡಲಾಗಿದೆ ಎನ್ನುವ ಮಾಹಿತಿ ಹೊರಬಿದ್ದಿದೆ. ಮತ್ತೊಬ್ಬ DNA ಸಂಸ್ಥೆಯ ಕಿರಣ್ ಅವರನ್ನು ವಶಕ್ಕೆ ಪಡೆಯಲಾಗಿದೆ ಎನ್ನಲಾಗ್ತಿದೆ.
ಆರ್ಸಿಬಿ ತಂಡದ ಮ್ಯಾನೇಜರ್ ಬಂಧನ;
ತಡರಾತ್ರಿ ಆರ್ಸಿಬಿ ತಂಡದ ಮ್ಯಾನೇಜರ್ ಬಂಧನ ಮಾಡಲಾಗಿದ್ದು, ಕೆಂಪೇಗೌಡ ಏರ್ಪೋಟ್ ನಲ್ಲಿ ಕಾರ್ಯಾಚರಣೆ ನಡೆದಿದ್ದಾರೆ. ಕೆಐಎಬಿಯಿಂದ ಮುಂಬೈಗೆ ತೆರಳಲು ಬಂದಿದ್ದ ವೇಳೆ ಆರ್ಸಿಬಿ ಮ್ಯಾನೇಜರ್ ನಿಖಿಲ್ ಮತ್ತು ಮತ್ತೊಬ್ಬನ ಬಂಧನವಾಗಿದೆ. ಇಬ್ಬರನ್ನು ಬಂಧಿಸಿ ಸಿಸಿಬಿ ಪೊಲೀಸರು ಏರ್ಪೋಟ್ ನಿಂದ ಕರೆದೊಯ್ಯದಿದ್ದಾರೆ ಎನ್ನಲಾಗ್ತಿದೆ.
Four people have been arrested in connection with the stampede outside Chinnaswamy Stadium in Bengaluru, which occurred during Royal Challengers Bengaluru (RCB) team's first-ever IPL victory celebrations and killed 11 people earlier this week.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm