ಬ್ರೇಕಿಂಗ್ ನ್ಯೂಸ್
06-06-25 10:43 am Bangalore Correspondent ಕರ್ನಾಟಕ
ಬೆಂಗಳೂರು, ಜೂ 06 : ಆರ್ಸಿಬಿ ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತ ಸಂಭವಿಸಿ 11 ಮಂದಿ ಸಾವನ್ನಪ್ಪಿದ್ರೆ, 40ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಈ ಘಟನೆ ಸಂಬಂಧ ಕೆಲವರ ವಿರುದ್ಧ ಎಫ್ಐಆರ್ ದಾಖಲಾಗಿದ್ದು, ಕಾರ್ಯಕ್ರಮ ಆಯೋಜಕರು ಸೇರಿದಂತೆ ನಾಲ್ವರನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದ್ದಾರೆ ಎನ್ನಲಾಗ್ತಿದೆ.
ಸಿಸಿಬಿ ಮತ್ತು ಕಬ್ಬನ್ ಪಾರ್ಕ್ ಪೊಲೀಸರು ಕಾರ್ಯಾಚರಣೆ ನಡೆಸಿ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. RCB ಮಾರ್ಕೆಟಿಂಗ್ ಮ್ಯಾನೇಜರ್ ನಿಖಿಲ್ ಸೋಸ್ಲೆ, DNA ಸಂಸ್ಥೆಯ ಸುನೀಲ್ ಮ್ಯಾಥ್ಯೂ ಸೇರಿದಂತೆ ನಾಲ್ವರ ಬಂಧಿಸಿ ವಿಚಾರಣೆ ನಡೆಸಲಾಗ್ತಿದೆ ಎನ್ನುವ ಮಾಹಿತಿ ಸಿಕ್ಕಿದೆ.
ಪದಾಧಿಕಾರಿಗಳ ಮನೆ ಮೇಲೂ ರೇಡ್;
ಏರ್ಪೋರ್ಟ್ ನಲ್ಲಿಯೇ ಆರ್ಸಿಬಿ ಮ್ಯಾನೇಜರ್ ನಿಖಿಲ್ ಅವರನ್ನ ಬಂಧಿಸಲಾಗಿದೆ. ಮತ್ತೊಂದೆಡೆ KSCA ಕೆಲ ಪದಾಧಿಕಾರಿಗಳ ಮನೆ ಮೇಲೂ ರೇಡ್ ಮಾಡಲಾಗಿದೆ ಎನ್ನುವ ಮಾಹಿತಿ ಹೊರಬಿದ್ದಿದೆ. ಮತ್ತೊಬ್ಬ DNA ಸಂಸ್ಥೆಯ ಕಿರಣ್ ಅವರನ್ನು ವಶಕ್ಕೆ ಪಡೆಯಲಾಗಿದೆ ಎನ್ನಲಾಗ್ತಿದೆ.
ಆರ್ಸಿಬಿ ತಂಡದ ಮ್ಯಾನೇಜರ್ ಬಂಧನ;
ತಡರಾತ್ರಿ ಆರ್ಸಿಬಿ ತಂಡದ ಮ್ಯಾನೇಜರ್ ಬಂಧನ ಮಾಡಲಾಗಿದ್ದು, ಕೆಂಪೇಗೌಡ ಏರ್ಪೋಟ್ ನಲ್ಲಿ ಕಾರ್ಯಾಚರಣೆ ನಡೆದಿದ್ದಾರೆ. ಕೆಐಎಬಿಯಿಂದ ಮುಂಬೈಗೆ ತೆರಳಲು ಬಂದಿದ್ದ ವೇಳೆ ಆರ್ಸಿಬಿ ಮ್ಯಾನೇಜರ್ ನಿಖಿಲ್ ಮತ್ತು ಮತ್ತೊಬ್ಬನ ಬಂಧನವಾಗಿದೆ. ಇಬ್ಬರನ್ನು ಬಂಧಿಸಿ ಸಿಸಿಬಿ ಪೊಲೀಸರು ಏರ್ಪೋಟ್ ನಿಂದ ಕರೆದೊಯ್ಯದಿದ್ದಾರೆ ಎನ್ನಲಾಗ್ತಿದೆ.
Four people have been arrested in connection with the stampede outside Chinnaswamy Stadium in Bengaluru, which occurred during Royal Challengers Bengaluru (RCB) team's first-ever IPL victory celebrations and killed 11 people earlier this week.
14-05-26 10:19 am
HK News Staffer
ಬಿಜೆಪಿ ಸರ್ಕಾರ ನಿಷೇಧಿಸಿದ್ದ ಹಿಜಾಬ್ ನಿಷೇಧ ಹಿಂಪಡೆ...
13-05-26 10:18 pm
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
14-05-26 12:36 pm
HK News Staffer
ಜ್ಯೋತಿಷಿಗೆ ಕೂಡದ ಜಾತಕ ; ಟೀಕೆಗಳ ಸುಳಿಯಲ್ಲಿ ವಿಜಯ್...
13-05-26 06:42 pm
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
14-05-26 10:49 am
HK News Staffer
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; 30 ಸಾವಿರದಿಂದ 28...
13-05-26 09:25 pm
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm