ಬ್ರೇಕಿಂಗ್ ನ್ಯೂಸ್
06-06-25 10:43 am Bangalore Correspondent ಕರ್ನಾಟಕ
ಬೆಂಗಳೂರು, ಜೂ 06 : ಆರ್ಸಿಬಿ ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತ ಸಂಭವಿಸಿ 11 ಮಂದಿ ಸಾವನ್ನಪ್ಪಿದ್ರೆ, 40ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಈ ಘಟನೆ ಸಂಬಂಧ ಕೆಲವರ ವಿರುದ್ಧ ಎಫ್ಐಆರ್ ದಾಖಲಾಗಿದ್ದು, ಕಾರ್ಯಕ್ರಮ ಆಯೋಜಕರು ಸೇರಿದಂತೆ ನಾಲ್ವರನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದ್ದಾರೆ ಎನ್ನಲಾಗ್ತಿದೆ.
ಸಿಸಿಬಿ ಮತ್ತು ಕಬ್ಬನ್ ಪಾರ್ಕ್ ಪೊಲೀಸರು ಕಾರ್ಯಾಚರಣೆ ನಡೆಸಿ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. RCB ಮಾರ್ಕೆಟಿಂಗ್ ಮ್ಯಾನೇಜರ್ ನಿಖಿಲ್ ಸೋಸ್ಲೆ, DNA ಸಂಸ್ಥೆಯ ಸುನೀಲ್ ಮ್ಯಾಥ್ಯೂ ಸೇರಿದಂತೆ ನಾಲ್ವರ ಬಂಧಿಸಿ ವಿಚಾರಣೆ ನಡೆಸಲಾಗ್ತಿದೆ ಎನ್ನುವ ಮಾಹಿತಿ ಸಿಕ್ಕಿದೆ.
ಪದಾಧಿಕಾರಿಗಳ ಮನೆ ಮೇಲೂ ರೇಡ್;
ಏರ್ಪೋರ್ಟ್ ನಲ್ಲಿಯೇ ಆರ್ಸಿಬಿ ಮ್ಯಾನೇಜರ್ ನಿಖಿಲ್ ಅವರನ್ನ ಬಂಧಿಸಲಾಗಿದೆ. ಮತ್ತೊಂದೆಡೆ KSCA ಕೆಲ ಪದಾಧಿಕಾರಿಗಳ ಮನೆ ಮೇಲೂ ರೇಡ್ ಮಾಡಲಾಗಿದೆ ಎನ್ನುವ ಮಾಹಿತಿ ಹೊರಬಿದ್ದಿದೆ. ಮತ್ತೊಬ್ಬ DNA ಸಂಸ್ಥೆಯ ಕಿರಣ್ ಅವರನ್ನು ವಶಕ್ಕೆ ಪಡೆಯಲಾಗಿದೆ ಎನ್ನಲಾಗ್ತಿದೆ.
ಆರ್ಸಿಬಿ ತಂಡದ ಮ್ಯಾನೇಜರ್ ಬಂಧನ;
ತಡರಾತ್ರಿ ಆರ್ಸಿಬಿ ತಂಡದ ಮ್ಯಾನೇಜರ್ ಬಂಧನ ಮಾಡಲಾಗಿದ್ದು, ಕೆಂಪೇಗೌಡ ಏರ್ಪೋಟ್ ನಲ್ಲಿ ಕಾರ್ಯಾಚರಣೆ ನಡೆದಿದ್ದಾರೆ. ಕೆಐಎಬಿಯಿಂದ ಮುಂಬೈಗೆ ತೆರಳಲು ಬಂದಿದ್ದ ವೇಳೆ ಆರ್ಸಿಬಿ ಮ್ಯಾನೇಜರ್ ನಿಖಿಲ್ ಮತ್ತು ಮತ್ತೊಬ್ಬನ ಬಂಧನವಾಗಿದೆ. ಇಬ್ಬರನ್ನು ಬಂಧಿಸಿ ಸಿಸಿಬಿ ಪೊಲೀಸರು ಏರ್ಪೋಟ್ ನಿಂದ ಕರೆದೊಯ್ಯದಿದ್ದಾರೆ ಎನ್ನಲಾಗ್ತಿದೆ.
Four people have been arrested in connection with the stampede outside Chinnaswamy Stadium in Bengaluru, which occurred during Royal Challengers Bengaluru (RCB) team's first-ever IPL victory celebrations and killed 11 people earlier this week.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
22-07-26 07:37 pm
HK News Staffer
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am
₹200 ಕೋಟಿ ಧರ್ಮಸ್ಥಳ ಕ್ಷೇತ್ರದ ವಿರುದ್ಧ ಷಡ್ಯಂತ್ರ...
22-07-26 10:53 am
Lavanya Murder case: ಲಾವಣ್ಯ ಹತ್ಯೆ ಪ್ರಕರಣ ; ಒಂ...
21-07-26 08:03 pm