ಬ್ರೇಕಿಂಗ್ ನ್ಯೂಸ್
06-06-25 10:43 am Bangalore Correspondent ಕರ್ನಾಟಕ
ಬೆಂಗಳೂರು, ಜೂ 06 : ಆರ್ಸಿಬಿ ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತ ಸಂಭವಿಸಿ 11 ಮಂದಿ ಸಾವನ್ನಪ್ಪಿದ್ರೆ, 40ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಈ ಘಟನೆ ಸಂಬಂಧ ಕೆಲವರ ವಿರುದ್ಧ ಎಫ್ಐಆರ್ ದಾಖಲಾಗಿದ್ದು, ಕಾರ್ಯಕ್ರಮ ಆಯೋಜಕರು ಸೇರಿದಂತೆ ನಾಲ್ವರನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದ್ದಾರೆ ಎನ್ನಲಾಗ್ತಿದೆ.
ಸಿಸಿಬಿ ಮತ್ತು ಕಬ್ಬನ್ ಪಾರ್ಕ್ ಪೊಲೀಸರು ಕಾರ್ಯಾಚರಣೆ ನಡೆಸಿ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. RCB ಮಾರ್ಕೆಟಿಂಗ್ ಮ್ಯಾನೇಜರ್ ನಿಖಿಲ್ ಸೋಸ್ಲೆ, DNA ಸಂಸ್ಥೆಯ ಸುನೀಲ್ ಮ್ಯಾಥ್ಯೂ ಸೇರಿದಂತೆ ನಾಲ್ವರ ಬಂಧಿಸಿ ವಿಚಾರಣೆ ನಡೆಸಲಾಗ್ತಿದೆ ಎನ್ನುವ ಮಾಹಿತಿ ಸಿಕ್ಕಿದೆ.
ಪದಾಧಿಕಾರಿಗಳ ಮನೆ ಮೇಲೂ ರೇಡ್;
ಏರ್ಪೋರ್ಟ್ ನಲ್ಲಿಯೇ ಆರ್ಸಿಬಿ ಮ್ಯಾನೇಜರ್ ನಿಖಿಲ್ ಅವರನ್ನ ಬಂಧಿಸಲಾಗಿದೆ. ಮತ್ತೊಂದೆಡೆ KSCA ಕೆಲ ಪದಾಧಿಕಾರಿಗಳ ಮನೆ ಮೇಲೂ ರೇಡ್ ಮಾಡಲಾಗಿದೆ ಎನ್ನುವ ಮಾಹಿತಿ ಹೊರಬಿದ್ದಿದೆ. ಮತ್ತೊಬ್ಬ DNA ಸಂಸ್ಥೆಯ ಕಿರಣ್ ಅವರನ್ನು ವಶಕ್ಕೆ ಪಡೆಯಲಾಗಿದೆ ಎನ್ನಲಾಗ್ತಿದೆ.
ಆರ್ಸಿಬಿ ತಂಡದ ಮ್ಯಾನೇಜರ್ ಬಂಧನ;
ತಡರಾತ್ರಿ ಆರ್ಸಿಬಿ ತಂಡದ ಮ್ಯಾನೇಜರ್ ಬಂಧನ ಮಾಡಲಾಗಿದ್ದು, ಕೆಂಪೇಗೌಡ ಏರ್ಪೋಟ್ ನಲ್ಲಿ ಕಾರ್ಯಾಚರಣೆ ನಡೆದಿದ್ದಾರೆ. ಕೆಐಎಬಿಯಿಂದ ಮುಂಬೈಗೆ ತೆರಳಲು ಬಂದಿದ್ದ ವೇಳೆ ಆರ್ಸಿಬಿ ಮ್ಯಾನೇಜರ್ ನಿಖಿಲ್ ಮತ್ತು ಮತ್ತೊಬ್ಬನ ಬಂಧನವಾಗಿದೆ. ಇಬ್ಬರನ್ನು ಬಂಧಿಸಿ ಸಿಸಿಬಿ ಪೊಲೀಸರು ಏರ್ಪೋಟ್ ನಿಂದ ಕರೆದೊಯ್ಯದಿದ್ದಾರೆ ಎನ್ನಲಾಗ್ತಿದೆ.
Four people have been arrested in connection with the stampede outside Chinnaswamy Stadium in Bengaluru, which occurred during Royal Challengers Bengaluru (RCB) team's first-ever IPL victory celebrations and killed 11 people earlier this week.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
15-08-26 04:52 pm
HK News Staffer
Infosys Mangalore, News: ಕೊಟ್ಟಾರದ ಇನ್ಫೋಸಿಸ್ ಕ...
14-08-26 10:23 pm
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
15-08-26 06:11 pm
HK News Staffer
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm
Belthangady Couple Suicide, Bangalore: ಬೆಂಗಳೂ...
15-08-26 01:28 pm