ಬ್ರೇಕಿಂಗ್ ನ್ಯೂಸ್
06-06-25 10:43 am Bangalore Correspondent ಕರ್ನಾಟಕ
ಬೆಂಗಳೂರು, ಜೂ 06 : ಆರ್ಸಿಬಿ ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತ ಸಂಭವಿಸಿ 11 ಮಂದಿ ಸಾವನ್ನಪ್ಪಿದ್ರೆ, 40ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಈ ಘಟನೆ ಸಂಬಂಧ ಕೆಲವರ ವಿರುದ್ಧ ಎಫ್ಐಆರ್ ದಾಖಲಾಗಿದ್ದು, ಕಾರ್ಯಕ್ರಮ ಆಯೋಜಕರು ಸೇರಿದಂತೆ ನಾಲ್ವರನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದ್ದಾರೆ ಎನ್ನಲಾಗ್ತಿದೆ.
ಸಿಸಿಬಿ ಮತ್ತು ಕಬ್ಬನ್ ಪಾರ್ಕ್ ಪೊಲೀಸರು ಕಾರ್ಯಾಚರಣೆ ನಡೆಸಿ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. RCB ಮಾರ್ಕೆಟಿಂಗ್ ಮ್ಯಾನೇಜರ್ ನಿಖಿಲ್ ಸೋಸ್ಲೆ, DNA ಸಂಸ್ಥೆಯ ಸುನೀಲ್ ಮ್ಯಾಥ್ಯೂ ಸೇರಿದಂತೆ ನಾಲ್ವರ ಬಂಧಿಸಿ ವಿಚಾರಣೆ ನಡೆಸಲಾಗ್ತಿದೆ ಎನ್ನುವ ಮಾಹಿತಿ ಸಿಕ್ಕಿದೆ.
ಪದಾಧಿಕಾರಿಗಳ ಮನೆ ಮೇಲೂ ರೇಡ್;
ಏರ್ಪೋರ್ಟ್ ನಲ್ಲಿಯೇ ಆರ್ಸಿಬಿ ಮ್ಯಾನೇಜರ್ ನಿಖಿಲ್ ಅವರನ್ನ ಬಂಧಿಸಲಾಗಿದೆ. ಮತ್ತೊಂದೆಡೆ KSCA ಕೆಲ ಪದಾಧಿಕಾರಿಗಳ ಮನೆ ಮೇಲೂ ರೇಡ್ ಮಾಡಲಾಗಿದೆ ಎನ್ನುವ ಮಾಹಿತಿ ಹೊರಬಿದ್ದಿದೆ. ಮತ್ತೊಬ್ಬ DNA ಸಂಸ್ಥೆಯ ಕಿರಣ್ ಅವರನ್ನು ವಶಕ್ಕೆ ಪಡೆಯಲಾಗಿದೆ ಎನ್ನಲಾಗ್ತಿದೆ.
ಆರ್ಸಿಬಿ ತಂಡದ ಮ್ಯಾನೇಜರ್ ಬಂಧನ;
ತಡರಾತ್ರಿ ಆರ್ಸಿಬಿ ತಂಡದ ಮ್ಯಾನೇಜರ್ ಬಂಧನ ಮಾಡಲಾಗಿದ್ದು, ಕೆಂಪೇಗೌಡ ಏರ್ಪೋಟ್ ನಲ್ಲಿ ಕಾರ್ಯಾಚರಣೆ ನಡೆದಿದ್ದಾರೆ. ಕೆಐಎಬಿಯಿಂದ ಮುಂಬೈಗೆ ತೆರಳಲು ಬಂದಿದ್ದ ವೇಳೆ ಆರ್ಸಿಬಿ ಮ್ಯಾನೇಜರ್ ನಿಖಿಲ್ ಮತ್ತು ಮತ್ತೊಬ್ಬನ ಬಂಧನವಾಗಿದೆ. ಇಬ್ಬರನ್ನು ಬಂಧಿಸಿ ಸಿಸಿಬಿ ಪೊಲೀಸರು ಏರ್ಪೋಟ್ ನಿಂದ ಕರೆದೊಯ್ಯದಿದ್ದಾರೆ ಎನ್ನಲಾಗ್ತಿದೆ.
Four people have been arrested in connection with the stampede outside Chinnaswamy Stadium in Bengaluru, which occurred during Royal Challengers Bengaluru (RCB) team's first-ever IPL victory celebrations and killed 11 people earlier this week.
15-02-26 10:22 am
HK News Staffer
ಲೋಕಾಯುಕ್ತ ಬಲೆಗೆ ಬಿದ್ದ 'ಜನರ ಧನ ನುಂಗಿದ ಜನಾರ್ಧನ'...
13-02-26 10:45 pm
Hoskote Accident, Latest Update: ಹೊಸಕೋಟೆ ಅಪಘಾ...
13-02-26 09:18 pm
ಹೊಸಕೋಟೆ ಬಳಿ ಸರಣಿ ಅಪಘಾತ ; ಕ್ಯಾಂಟರ್ ಡ್ರೈವರ್ ಎಡವ...
13-02-26 10:41 am
ಖರೀದಿಸಿದ ಕೆಲವೇ ದಿನಗಳಲ್ಲಿ ಕೈಕೊಟ್ಟ ₹52 ಲಕ್ಷದ ಹಿ...
11-02-26 11:02 pm
15-02-26 04:01 pm
HK Desk
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
ಜಗತ್ತು ನೋಡುವ ಮುನ್ನವೇ ಕಣ್ಮುಚ್ಚಿ 5 ಮಕ್ಕಳಿಗೆ ಜೀವ...
14-02-26 01:51 pm
80 ವರ್ಷಗಳ ಬಳಿಕ ಪ್ರಧಾನಿ ಕಚೇರಿಗೆ ಹೊಸ ಭವನ, 'ಸೇವಾ...
13-02-26 11:00 pm
14-02-26 07:16 pm
Mangaluru Staffer
CT Ravi, Mangalore: ಕಾಂಗ್ರೆಸ್ ಸಂಭ್ರಮ ಭ್ರಷ್ಟಾ...
14-02-26 05:16 pm
Lotus Builder Jitendra Kottary, FIR: ಗನ್ ಹಿಡಿ...
14-02-26 04:38 pm
ವಿದೇಶಿ ಉದ್ಯೋಗ ; ಗಲ್ಫ್, ದಕ್ಷಿಣ ಏಷ್ಯಾ ರಾಷ್ಟ್ರಗ...
13-02-26 09:52 pm
Pilikula zoo, Mangalore: ಪಿಲಿಕುಳ ಪ್ರಾಣಿ ಸಂಗ್ರ...
13-02-26 06:38 pm
15-02-26 05:08 pm
Mangaluru Staffer
ಪ್ರೇಮಿಗಳ ದಿನವೇ ದುರಂತ ಅಂತ್ಯ ಕಂಡ ಜೋಡಿ ; ಪ್ರೀತಿಗ...
14-02-26 10:47 pm
Indian Bank Gold Robbery, Bangalore: ಬೆಂಗಳೂರು...
14-02-26 07:37 pm
Mangalore Drugs, CCB Police: ಬೆಂಗಳೂರಿನಿಂದ ಎಂಡ...
13-02-26 03:35 pm
ಕಾಂಬೋಡಿಯಾದಲ್ಲಿ ನಕಲಿ ಭಾರತೀಯ ಪೊಲೀಸ್ ಠಾಣೆ ಪತ್ತೆ...
13-02-26 11:52 am