ಬ್ರೇಕಿಂಗ್ ನ್ಯೂಸ್
06-06-25 10:58 pm Bangalore Correspondent ಕರ್ನಾಟಕ
ಬೆಂಗಳೂರು, ಜೂನ್ 6 : ಆರ್ ಸಿಬಿ ಸಂಭ್ರಮಾಚರಣೆ ವೇಳೆ ಕಾಲ್ತುಳಿತ ಸಂಭವಿಸಿ 11 ಜನ ಮೃತಪಟ್ಟ ಘಟನೆ ನೆಪದಲ್ಲಿ ನಾಲ್ವರು ಪೊಲೀಸ್ ಅಧಿಕಾರಿಗಳನ್ನು ಸಸ್ಪೆಂಡ್ ಮಾಡಿದ ರಾಜ್ಯ ಸರ್ಕಾರ ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಗೋವಿಂದರಾಜ್ ಅವರಿಗೂ ಗೇಟ್ ಪಾಸ್ ನೀಡಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜಕೀಯ ಕಾರ್ಯದರ್ಶಿಯಾಗಿದ್ದ ಕೆ ಗೋವಿಂದರಾಜ್ ಅವರನ್ನು ಆ ಸ್ಥಾನದಿಂದ ತೆರವು ಮಾಡಲಾಗಿದೆ. ವಿಧಾನಸೌಧದ ಮುಂದೆ ತರಾತುರಿಯ ಸಂಭ್ರಮಾಚರಣೆ ಹಿಂದೆ ಸಿಎಂ ರಾಜಕೀಯ ಕಾರ್ಯದರ್ಶಿ ಕೆ. ಗೋವಿಂದರಾಜು ಪಾತ್ರವಿತ್ತು ಎನ್ನುವ ಆರೋಪ ಕೇಳಿಬಂದಿತ್ತು. ಇದರ ಬೆನ್ನಲ್ಲೇ ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ಗೋವಿಂದರಾಜು ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಬಿಡುಗಡೆ ಮಾಡಲಾಗಿದೆ ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ವಿಧಾನ ಪರಿಷತ್ ಸದಸ್ಯ ಮತ್ತು ಕರ್ನಾಟಕ ಒಲಿಂಪಿಕ್ ಅಸೋಸಿಯೇಷನ್ ಅಧ್ಯಕ್ಷರಾಗಿರುವ ಗೋವಿಂದರಾಜು ತರಾತುರಿಯಲ್ಲಿ ಆರ್ ಸಿಬಿ ಗೆಲುವಿನ ಸಂಭ್ರಮಾಚರಣೆ ಕಾರ್ಯಕ್ರಮ ಆಯೋಜಿಸಿದ್ದಕ್ಕೆ ಕೆಲ ಸಚಿವರು ಗರಂ ಆಗಿದ್ದಾರೆ. ಈ ಬಗ್ಗೆ ಸಂಪುಟ ಸಭೆಯಲ್ಲಿ ಗೋವಿಂದರಾಜು ನಡೆಯನ್ನು ತೀವ್ರವಾಗಿ ಖಂಡಿಸಿದ್ದಾರೆ.
A day after the suspension of several senior police officers in connection with the M. Chinnaswamy stadium stampede case, MLC K. Govindaraj was sacked from the post of Political Secretary to Chief Minister Siddaramaiah on Friday (June 6, 2025) while Additional Director General of Police (ADGP), Intelligence, Hemant M. Nimbalkar, was transferred out.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
15-08-26 04:52 pm
HK News Staffer
Infosys Mangalore, News: ಕೊಟ್ಟಾರದ ಇನ್ಫೋಸಿಸ್ ಕ...
14-08-26 10:23 pm
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
15-08-26 06:11 pm
HK News Staffer
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm
Belthangady Couple Suicide, Bangalore: ಬೆಂಗಳೂ...
15-08-26 01:28 pm