ಬ್ರೇಕಿಂಗ್ ನ್ಯೂಸ್
22-12-20 01:00 pm Headline Karnataka News Network ಕರ್ನಾಟಕ
ಕೋಲಾರ, ಡಿ.22 : ಉಜಿರೆಯ ಬಾಲಕನ ಅಪಹರಣ ಪ್ರಕರಣದಲ್ಲಿ ಪೊಲೀಸರು ಆರು ಮಂದಿಯನ್ನು ಕೋಲಾರದಲ್ಲಿ ಬಂಧಿಸಿದ್ದರು. ಆದರೆ, ಆರೋಪಿಗಳ ಪೈಕಿ ಮಂಜುನಾಥ್ ಅಮಾಯಕ ಎನ್ನುವ ಕೂಗನ್ನು ಕೂರ್ನಹೊಸಹಳ್ಳಿ ಗ್ರಾಮಸ್ಥರು ಮುಂದಿಟ್ಟಿದ್ದಾರೆ. ಮಂಜುನಾಥ್ ಆರೋಪಿಯಾಗಿದ್ದಕ್ಕೆ ಆತನ ಕುಟುಂಬದವರು ಈಗ ಕಣ್ಣೀರಿಡುತ್ತಿದ್ದಾರೆ.
ಬಾಲಕನಿಗೆ ಆಶ್ರಯ ನೀಡಿದ್ದ ಮಂಜುನಾಥ್ ಅಮಾಯಕ. ಮಾಲೂರಿನ ಮಹೇಶ್ ಮಂಜುನಾಥ್ ಫೋನ್ ಬಳಸಿ ಕರೆ ಮಾಡಿದ್ದಾನೆ, ಅಷ್ಟೇ. ಈ ಪ್ರಕರಣಕ್ಕೂ ಮಂಜುನಾಥನಿಗೂ ಯಾವುದೇ ಸಂಬಂಧ ಇಲ್ಲ ಎಂದು ಕೋಲಾರದ ಮಾಲೂರಿನ ಕೂರ್ನಹಳ್ಳಿ ಗ್ರಾಮದಲ್ಲಿ ಕುಟುಂಬಸ್ಥರು ಕಣ್ಣೀರು ಹಾಕುತ್ತಿದ್ದಾರೆ.
ಮಗುವನ್ನು ಅಪಹರಣ ಮಾಡಿದವರ ಜೊತೆ ಮಂಜುನಾಥನಿಗೆ ಸಂಬಂಧವೇ ಇಲ್ಲ. ಕರೆ ಮಾಡಲು ಮಹೇಶನಿಗೆ ಮೊಬೈಲ್ ಕೊಟ್ಟಿದ್ದೇ ಮಂಜುನಾಥನಿಗೆ ಮುಳುವಾಯ್ತು. ಹೀಗಾಗಿ ಪ್ರಕರಣದಲ್ಲಿ ಮಹೇಶನ ಜೊತೆಗೆ ಮಂಜುನಾಥ್ನನ್ನು ಪೊಲೀಸರು ಬಂಧಿಸಿದ್ದಾರೆ.
ಕೋಲಾರ ಜಿಲ್ಲೆಗೆ ಪ್ರವಾಸ ಬಂದಿದ್ದೇವೆ. ನಿಮ್ಮ ಮನೆಯಲ್ಲಿ ಒಂದು ರಾತ್ರಿ ಇರುತ್ತೇವೆ ಎಂದು ಮಹೇಶನಿಗೆ ಅಪಹರಣ ಪ್ರಕರಣದ ಪ್ರಮುಖ ಆರೋಪಿ ಕಮಲ್ ಕರೆ ಮಾಡಿದ್ದ ಎಂದು ಅಲ್ಲಿನ ಗ್ರಾಮಸ್ಥರು ಹೇಳುತ್ತಿದ್ದಾರೆ.
ಮಹೇಶ್ ಕೂರ್ನಹೊಸಳ್ಳಿ ಗ್ರಾಮದಲ್ಲಿ ಪೇಂಟಿಂಗ್ ಕೆಲಸ ಮಾಡುತ್ತಿದ್ದರು. ಬೆಂಗಳೂರಿನಲ್ಲಿ ಇದ್ದಾಗ ಕಮಲ್ ಗ್ಯಾರೇಜ್ನಲ್ಲಿ ಈ ಮೊದಲು ಕೆಲಸ ಮಾಡುತ್ತಿದ್ದರು. ಆದ್ದರಿಂದ, ಇಬ್ಬರಿಗೂ ಚೆನ್ನಾಗಿ ಪರಿಚಯವಿತ್ತು. ಮಹೇಶ್ ಮತ್ತು ಮಂಜುನಾಥ್ ಪೋನ್ ಪೇಗೆ ಹಣವನ್ನು ಅಪಹರಣಕಾರರು ವರ್ಗಾವಣೆ ಮಾಡಿಸಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಆದರೆ, ಮಂಜುನಾಥ್ ಆನ್ಲೈನ್ ಮೂಲಕ ಹಣವನ್ನು ತರಿಸಿಕೊಂಡಿದ್ದಾನೆ. ಈ ಹಿನ್ನಲೆಯಲ್ಲಿ ಮಂಜುನಾಥ್ ನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳುತ್ತಾರೆ.
ಇದನ್ನೂ ಓದಿ: ಉಜಿರೆ ; ಬಾಲಕನ ಅಪಹರಿಸಿ 17 ಕೋಟಿ ಬೇಡಿಕೆ !! ಬಿಟ್ ಕಾಯಿನ್ ದಂಧೆ ಶಂಕೆ
ಬಾಲಕನ ಅಪಹರಣ ; ಡಿಮ್ಯಾಂಡ್ 10 ಕೋಟಿಗೆ ಇಳಿಕೆ, ಹಾಸನದಲ್ಲಿ ಲೊಕೇಶನ್ ಪತ್ತೆ !!
ಬಾಲಕನ ಅಪಹರಿಸಿ ಸಿಕ್ಕಿಬಿದ್ದ ಖದೀಮರು ; ಕೋಲಾರದಲ್ಲಿ ನಾಲ್ವರು ಅರೆಸ್ಟ್ ! ಬಾಲಕನ ರಕ್ಷಣೆ
Kidnappers who have been arrested in the Kidnap of Eight-year-old boy from Ujre one among the accused Manjunath is said to be innocent by the Villagers in Kolar.
13-05-25 09:50 pm
HK News Desk
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
13-05-25 08:47 pm
HK News Desk
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
ಮೋದಿ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಡ್ರೋಣ್ ದಾಳಿ ; ಕ...
12-05-25 11:21 pm
13-05-25 10:33 pm
Mangalore Correspondent
ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಿ...
13-05-25 07:33 pm
ಕರಾವಳಿಗೆ ಮತ್ತೊಂದು ಸುಸಜ್ಜಿತ ವಿಮಾನ ನಿಲ್ದಾಣ ; ಕಾ...
12-05-25 08:22 pm
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm