ಬ್ರೇಕಿಂಗ್ ನ್ಯೂಸ್
22-12-20 01:00 pm Headline Karnataka News Network ಕರ್ನಾಟಕ
ಕೋಲಾರ, ಡಿ.22 : ಉಜಿರೆಯ ಬಾಲಕನ ಅಪಹರಣ ಪ್ರಕರಣದಲ್ಲಿ ಪೊಲೀಸರು ಆರು ಮಂದಿಯನ್ನು ಕೋಲಾರದಲ್ಲಿ ಬಂಧಿಸಿದ್ದರು. ಆದರೆ, ಆರೋಪಿಗಳ ಪೈಕಿ ಮಂಜುನಾಥ್ ಅಮಾಯಕ ಎನ್ನುವ ಕೂಗನ್ನು ಕೂರ್ನಹೊಸಹಳ್ಳಿ ಗ್ರಾಮಸ್ಥರು ಮುಂದಿಟ್ಟಿದ್ದಾರೆ. ಮಂಜುನಾಥ್ ಆರೋಪಿಯಾಗಿದ್ದಕ್ಕೆ ಆತನ ಕುಟುಂಬದವರು ಈಗ ಕಣ್ಣೀರಿಡುತ್ತಿದ್ದಾರೆ.
ಬಾಲಕನಿಗೆ ಆಶ್ರಯ ನೀಡಿದ್ದ ಮಂಜುನಾಥ್ ಅಮಾಯಕ. ಮಾಲೂರಿನ ಮಹೇಶ್ ಮಂಜುನಾಥ್ ಫೋನ್ ಬಳಸಿ ಕರೆ ಮಾಡಿದ್ದಾನೆ, ಅಷ್ಟೇ. ಈ ಪ್ರಕರಣಕ್ಕೂ ಮಂಜುನಾಥನಿಗೂ ಯಾವುದೇ ಸಂಬಂಧ ಇಲ್ಲ ಎಂದು ಕೋಲಾರದ ಮಾಲೂರಿನ ಕೂರ್ನಹಳ್ಳಿ ಗ್ರಾಮದಲ್ಲಿ ಕುಟುಂಬಸ್ಥರು ಕಣ್ಣೀರು ಹಾಕುತ್ತಿದ್ದಾರೆ.

ಮಗುವನ್ನು ಅಪಹರಣ ಮಾಡಿದವರ ಜೊತೆ ಮಂಜುನಾಥನಿಗೆ ಸಂಬಂಧವೇ ಇಲ್ಲ. ಕರೆ ಮಾಡಲು ಮಹೇಶನಿಗೆ ಮೊಬೈಲ್ ಕೊಟ್ಟಿದ್ದೇ ಮಂಜುನಾಥನಿಗೆ ಮುಳುವಾಯ್ತು. ಹೀಗಾಗಿ ಪ್ರಕರಣದಲ್ಲಿ ಮಹೇಶನ ಜೊತೆಗೆ ಮಂಜುನಾಥ್ನನ್ನು ಪೊಲೀಸರು ಬಂಧಿಸಿದ್ದಾರೆ.
ಕೋಲಾರ ಜಿಲ್ಲೆಗೆ ಪ್ರವಾಸ ಬಂದಿದ್ದೇವೆ. ನಿಮ್ಮ ಮನೆಯಲ್ಲಿ ಒಂದು ರಾತ್ರಿ ಇರುತ್ತೇವೆ ಎಂದು ಮಹೇಶನಿಗೆ ಅಪಹರಣ ಪ್ರಕರಣದ ಪ್ರಮುಖ ಆರೋಪಿ ಕಮಲ್ ಕರೆ ಮಾಡಿದ್ದ ಎಂದು ಅಲ್ಲಿನ ಗ್ರಾಮಸ್ಥರು ಹೇಳುತ್ತಿದ್ದಾರೆ.


ಮಹೇಶ್ ಕೂರ್ನಹೊಸಳ್ಳಿ ಗ್ರಾಮದಲ್ಲಿ ಪೇಂಟಿಂಗ್ ಕೆಲಸ ಮಾಡುತ್ತಿದ್ದರು. ಬೆಂಗಳೂರಿನಲ್ಲಿ ಇದ್ದಾಗ ಕಮಲ್ ಗ್ಯಾರೇಜ್ನಲ್ಲಿ ಈ ಮೊದಲು ಕೆಲಸ ಮಾಡುತ್ತಿದ್ದರು. ಆದ್ದರಿಂದ, ಇಬ್ಬರಿಗೂ ಚೆನ್ನಾಗಿ ಪರಿಚಯವಿತ್ತು. ಮಹೇಶ್ ಮತ್ತು ಮಂಜುನಾಥ್ ಪೋನ್ ಪೇಗೆ ಹಣವನ್ನು ಅಪಹರಣಕಾರರು ವರ್ಗಾವಣೆ ಮಾಡಿಸಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಆದರೆ, ಮಂಜುನಾಥ್ ಆನ್ಲೈನ್ ಮೂಲಕ ಹಣವನ್ನು ತರಿಸಿಕೊಂಡಿದ್ದಾನೆ. ಈ ಹಿನ್ನಲೆಯಲ್ಲಿ ಮಂಜುನಾಥ್ ನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳುತ್ತಾರೆ.
ಇದನ್ನೂ ಓದಿ: ಉಜಿರೆ ; ಬಾಲಕನ ಅಪಹರಿಸಿ 17 ಕೋಟಿ ಬೇಡಿಕೆ !! ಬಿಟ್ ಕಾಯಿನ್ ದಂಧೆ ಶಂಕೆ
ಬಾಲಕನ ಅಪಹರಣ ; ಡಿಮ್ಯಾಂಡ್ 10 ಕೋಟಿಗೆ ಇಳಿಕೆ, ಹಾಸನದಲ್ಲಿ ಲೊಕೇಶನ್ ಪತ್ತೆ !!
ಬಾಲಕನ ಅಪಹರಿಸಿ ಸಿಕ್ಕಿಬಿದ್ದ ಖದೀಮರು ; ಕೋಲಾರದಲ್ಲಿ ನಾಲ್ವರು ಅರೆಸ್ಟ್ ! ಬಾಲಕನ ರಕ್ಷಣೆ
Kidnappers who have been arrested in the Kidnap of Eight-year-old boy from Ujre one among the accused Manjunath is said to be innocent by the Villagers in Kolar.
02-03-26 09:19 pm
HK News Staffer
ಗಲ್ಫ್ ಯುದ್ಧ; ಬಳ್ಳಾರಿಯಿಂದ ದುಬೈ ಟೂರ್ ತೆರಳಿದ್ದ 5...
01-03-26 09:20 pm
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
03-03-26 04:30 pm
HK News Staffer
ಊಟಕ್ಕೂ ಹಣವಿಲ್ಲ, ದಯವಿಟ್ಟು ಸಹಾಯ ಮಾಡಿ..! ಮಾಸ್ಕೋ...
03-03-26 04:14 pm
ಗಲ್ಫ್ ಉದ್ವಿಗ್ನ ; ವಿವಿಧೆಡೆ ಸಿಲುಕಿರುವ ಭಾರತೀಯರನ್...
03-03-26 04:11 pm
ಗಲ್ಫ್ ದೇಶಗಳ ತೈಲ ಘಟಕಗಳೇ ಟಾರ್ಗೆಟ್ ; ಇರಾನ್ ಕ್ಷಿಪ...
03-03-26 12:26 pm
ಗಲ್ಫ್ ಯುದ್ಧ ಹೊಡೆತ ; 80 ಡಾಲರ್ ದಾಟಿದ ಕಚ್ಚಾ ತೈಲದ...
02-03-26 09:23 pm
03-03-26 03:10 pm
HK News Staffer
ನಿಷ್ಠಾವಂತ ಆರೆಸ್ಸೆಸ್ ಕಾರ್ಯಕರ್ತ, ಮಂಗಳೂರಿನ ಬಿಜೆಪ...
03-03-26 02:39 pm
ನಾಲ್ಕು ವರ್ಷಗಳ ಪ್ರೀತಿ ನಿರಾಕರಿಸಿದ ಪ್ರೇಯಸಿ; ವಿರಸ...
03-03-26 10:37 am
ಪಾಂಡೇಶ್ವರ ಲೆವೆಲ್ ಕ್ರಾಸಿಂಗ್ ರಸ್ತೆ ಚತುಷ್ಪಥ ಅಭ...
02-03-26 10:06 pm
ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆಂದು ಪ್ರಚ...
02-03-26 07:57 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm