ಬ್ರೇಕಿಂಗ್ ನ್ಯೂಸ್
13-06-25 07:01 pm HK News Desk ಕರ್ನಾಟಕ
ಶಿವಮೊಗ್ಗ, ಜೂ.13: ಮುಂಗಾರು ಮಳೆ ಆರಂಭವಾಗಿರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಆಗುಂಬೆ ಘಾಟಿಯಲ್ಲಿ ಜೂ.15ರಿಂದ ಸೆಪ್ಟೆಂಬರ್ 30ರವರೆಗೆ ಭಾರಿ ವಾಹನಗಳ ಸಂಚಾರ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ಭಾರೀ ವಾಹನಗಳು ಪರ್ಯಾಯ ಮಾರ್ಗದಲ್ಲಿ ಸಂಚರಿಸುವಂತೆ ಆದೇಶಿಸಲಾಗಿದೆ.
ಭಾರೀ ಮಳೆಯಿಂದಾಗಿ ಮತ್ತು ಭಾರಿ ವಾಹನಗಳ ಓಡಾಟದಿಂದಾಗಿ ಅಲ್ಲಲ್ಲಿ ರಸ್ತೆ ಬದಿಯಲ್ಲಿ ಭೂ ಕುಸಿತ ಆಗುವ ಸಂಭವ ಇರುವುದರಿಂದ ಜೂ.15ರಿಂದ ಸೆ.30ರವರೆಗೆ ಭಾರಿ ವಾಹನಗಳ ಸಂಚಾರವನ್ನು (ಜಲ್ಲಿ ಮತ್ತು ಸರಕು ಸಾಗಾಣೆ ತುಂಬಿದ ವಾಹನಗಳು) ನಿಷೇಧಿಸಿ ಬದಲಿ ಮಾರ್ಗದಲ್ಲಿ ಸಂಚರಿಸಲು ಆದೇಶಿಸಿಲಾಗಿದೆ.
ಉಡುಪಿಯಿಂದ ತೀರ್ಥಹಳ್ಳಿಗೆ ಸಂಚರಿಸುವ ಭಾರಿ ವಾಹನಗಳು ಬದಲಿ ಮಾರ್ಗವಾಗಿ ಉಡುಪಿ-ಕುಂದಾಪುರ-ಸಿದ್ಧಾಪುರ-ಮಾಸ್ತಿಕಟ್ಟೆ-ತೀರ್ಥಹಳ್ಳಿ ಮಾರ್ಗವಾಗಿ ಸಂಚರಿಸುವಂತೆ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಆದೇಶದಲ್ಲಿ ತಿಳಿಸಲಾಗಿದೆ.
Due to the onset of the monsoon, the Shivamogga District Administration has imposed a ban on the movement of heavy vehicles through the Agumbe Ghat from June 15 to September 30. The order, issued by Deputy Commissioner Dr. K. Vidyakumari, aims to prevent landslides and ensure safety, as continuous rain and heavy traffic pose a risk to the ghat roads.
13-07-25 08:37 pm
HK News Desk
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
ಬೀದಿನಾಯಿಗಳಿಗೆ ಬಿರಿಯಾನಿ ಭಾಗ್ಯ ; ಶಾಲೆಗಳಲ್ಲಿ ಮಕ...
12-07-25 07:07 pm
ಧರ್ಮಸ್ಥಳ ಘಟನೆ ; ಒಬ್ಬ ವ್ಯಕ್ತಿಯ ಪರವಾಗಿ ವಕೀಲರು ದ...
11-07-25 06:36 pm
12-07-25 09:25 pm
HK News Desk
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
1500ಕ್ಕೂ ಹೆಚ್ಚು ಹಿಂದು ಮಹಿಳೆಯರನ್ನು ಇಸ್ಲಾಮಿಗೆ ಮ...
10-07-25 11:07 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm