ಬ್ರೇಕಿಂಗ್ ನ್ಯೂಸ್
14-06-25 07:45 pm HK News Desk ಕರ್ನಾಟಕ
ಮೈ,ಸೂರು, ಜೂನ್ 14: ನವೆಂಬರ್ ನಂತರ ಸಿದ್ದರಾಮಯ್ಯ ಮುಖ್ಯಮಂತ್ರಿ ಕುರ್ಚಿಯಿಂದ ಇಳಿಯುವುದು ಖಚಿತ. ಡಿ.ಕೆ.ಶಿವಕುಮಾರ್ ಇಲ್ಲವೇ ಮಲ್ಲಿಕಾರ್ಜುನ ಖರ್ಗೆ ರಾಜ್ಯದ ಮುಖ್ಯಮಂತ್ರಿ ಆಗುತ್ತಾರೆ ಎಂದು ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ಹೇಳಿದ್ದಾರೆ.
ಜಾತಿ ಗಣತಿ ವರದಿ ಜಾರಿ ವಿಚಾರದಲ್ಲಿ ಸಿದ್ದರಾಮಯ್ಯ ನಡೆಯನ್ನು ವಿರೋಧಿಸಿದ ವಿಶ್ವನಾಥ್, ಕಾಂಗ್ರೆಸ್ ಹೈಕಮಾಂಡ್ ವಿರೋಧ ಲೆಕ್ಕಿಸದೆ ಸಿದ್ದರಾಮಯ್ಯ ಜಾತಿ ಗಣತಿ ವರದಿಯನ್ನು ಜಾರಿ ಮಾಡುತ್ತಿದ್ದರೆ ಅಹಿಂದ ಜನರ ಎದುರಲ್ಲಿ ಹೀರೋ ಆಗುತ್ತಿದ್ದರು. ಜಾತಿ ಗಣತಿ ವರದಿ ಜಾರಿ ಮಾಡಿಯೇ ಸಿದ್ಧ ಎನ್ನುತ್ತಿದ್ದ ಸಿದ್ದರಾಮಯ್ಯ, ಈಗ ಹೈಕಮಾಂಡ್ ನಾಯಕರಿಗೆ ಹೆದರಿ ಮರು ಸಮೀಕ್ಷೆಗೆ ಮುಂದಾಗಿದ್ದಾರೆ.
ಮೂರು ತಿಂಗಳಲ್ಲಿ ಜಾತಿ ಗಣತಿ ಸಮೀಕ್ಷೆ ನಡೆಸುವುದಾಗಿ ಹೇಳುತ್ತಿದ್ದಾರೆ. ಆದರೆ ಇದು ಸಾಧ್ಯವಿಲ್ಲ. ಮನೆ ಮನೆಗೆ ತೆರಳಿ ಸಮೀಕ್ಷೆ ಕೈಗೊಳ್ಳಲು ಶಿಕ್ಷಕರನ್ನು ಬಳಕೆ ಮಾಡಬೇಕಾಗುತ್ತದೆ. ಈಗಾಗಲೇ ಶಾಲೆ ಆರಂಭಗೊಂಡಿದ್ದು, ಇನ್ನು ಶಿಕ್ಷಕರು ಸಿಗಲು ಹೇಗೆ ಸಾಧ್ಯ. ಹೀಗಾಗಿ ಮುಂದಿನ ಎಪ್ರಿಲ್ ವರೆಗೂ ಗಣತಿ ನಡೆಸುವುದಕ್ಕೆ ಆಗಲ್ಲ. ಆದರೆ ಏಪ್ರಿಲ್ ವರೆಗೆ ಸಿದ್ದರಾಮಯ್ಯ ಅವರೇ ಅಧಿಕಾರದಲ್ಲಿ ಇರುವುದಿಲ್ಲ. ನವೆಂಬರ್ ವೇಳೆಗೆ ಸರ್ಕಾರ ಎರಡೂವರೆ ವರ್ಷ ಪೂರೈಸುವುದರಿಂದ ಅಧಿಕಾರ ಬಿಟ್ಟು ಕೊಡಬೇಕಾಗುತ್ತದೆ ಎಂದು ಹೇಳಿ ಸ್ಫೋಟಕ ಟ್ವಿಸ್ಟ್ ನೀಡಿದ್ದಾರೆ.
Senior politician and former minister A.H. Vishwanath has made a bold political prediction, stating that Chief Minister Siddaramaiah may not remain in office beyond November 2025. According to Vishwanath, Deputy Chief Minister D.K. Shivakumar or senior Congress leader Mallikarjun Kharge could be in line to take over the top post in Karnataka.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm