ಬ್ರೇಕಿಂಗ್ ನ್ಯೂಸ್
14-06-25 07:45 pm HK News Desk ಕರ್ನಾಟಕ
ಮೈ,ಸೂರು, ಜೂನ್ 14: ನವೆಂಬರ್ ನಂತರ ಸಿದ್ದರಾಮಯ್ಯ ಮುಖ್ಯಮಂತ್ರಿ ಕುರ್ಚಿಯಿಂದ ಇಳಿಯುವುದು ಖಚಿತ. ಡಿ.ಕೆ.ಶಿವಕುಮಾರ್ ಇಲ್ಲವೇ ಮಲ್ಲಿಕಾರ್ಜುನ ಖರ್ಗೆ ರಾಜ್ಯದ ಮುಖ್ಯಮಂತ್ರಿ ಆಗುತ್ತಾರೆ ಎಂದು ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ಹೇಳಿದ್ದಾರೆ.
ಜಾತಿ ಗಣತಿ ವರದಿ ಜಾರಿ ವಿಚಾರದಲ್ಲಿ ಸಿದ್ದರಾಮಯ್ಯ ನಡೆಯನ್ನು ವಿರೋಧಿಸಿದ ವಿಶ್ವನಾಥ್, ಕಾಂಗ್ರೆಸ್ ಹೈಕಮಾಂಡ್ ವಿರೋಧ ಲೆಕ್ಕಿಸದೆ ಸಿದ್ದರಾಮಯ್ಯ ಜಾತಿ ಗಣತಿ ವರದಿಯನ್ನು ಜಾರಿ ಮಾಡುತ್ತಿದ್ದರೆ ಅಹಿಂದ ಜನರ ಎದುರಲ್ಲಿ ಹೀರೋ ಆಗುತ್ತಿದ್ದರು. ಜಾತಿ ಗಣತಿ ವರದಿ ಜಾರಿ ಮಾಡಿಯೇ ಸಿದ್ಧ ಎನ್ನುತ್ತಿದ್ದ ಸಿದ್ದರಾಮಯ್ಯ, ಈಗ ಹೈಕಮಾಂಡ್ ನಾಯಕರಿಗೆ ಹೆದರಿ ಮರು ಸಮೀಕ್ಷೆಗೆ ಮುಂದಾಗಿದ್ದಾರೆ.
ಮೂರು ತಿಂಗಳಲ್ಲಿ ಜಾತಿ ಗಣತಿ ಸಮೀಕ್ಷೆ ನಡೆಸುವುದಾಗಿ ಹೇಳುತ್ತಿದ್ದಾರೆ. ಆದರೆ ಇದು ಸಾಧ್ಯವಿಲ್ಲ. ಮನೆ ಮನೆಗೆ ತೆರಳಿ ಸಮೀಕ್ಷೆ ಕೈಗೊಳ್ಳಲು ಶಿಕ್ಷಕರನ್ನು ಬಳಕೆ ಮಾಡಬೇಕಾಗುತ್ತದೆ. ಈಗಾಗಲೇ ಶಾಲೆ ಆರಂಭಗೊಂಡಿದ್ದು, ಇನ್ನು ಶಿಕ್ಷಕರು ಸಿಗಲು ಹೇಗೆ ಸಾಧ್ಯ. ಹೀಗಾಗಿ ಮುಂದಿನ ಎಪ್ರಿಲ್ ವರೆಗೂ ಗಣತಿ ನಡೆಸುವುದಕ್ಕೆ ಆಗಲ್ಲ. ಆದರೆ ಏಪ್ರಿಲ್ ವರೆಗೆ ಸಿದ್ದರಾಮಯ್ಯ ಅವರೇ ಅಧಿಕಾರದಲ್ಲಿ ಇರುವುದಿಲ್ಲ. ನವೆಂಬರ್ ವೇಳೆಗೆ ಸರ್ಕಾರ ಎರಡೂವರೆ ವರ್ಷ ಪೂರೈಸುವುದರಿಂದ ಅಧಿಕಾರ ಬಿಟ್ಟು ಕೊಡಬೇಕಾಗುತ್ತದೆ ಎಂದು ಹೇಳಿ ಸ್ಫೋಟಕ ಟ್ವಿಸ್ಟ್ ನೀಡಿದ್ದಾರೆ.
Senior politician and former minister A.H. Vishwanath has made a bold political prediction, stating that Chief Minister Siddaramaiah may not remain in office beyond November 2025. According to Vishwanath, Deputy Chief Minister D.K. Shivakumar or senior Congress leader Mallikarjun Kharge could be in line to take over the top post in Karnataka.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
15-08-26 04:52 pm
HK News Staffer
Infosys Mangalore, News: ಕೊಟ್ಟಾರದ ಇನ್ಫೋಸಿಸ್ ಕ...
14-08-26 10:23 pm
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
15-08-26 05:09 pm
HK News Staffer
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm
Belthangady Couple Suicide, Bangalore: ಬೆಂಗಳೂ...
15-08-26 01:28 pm
ಕೋಟೆಕಾರಿನಲ್ಲಿ ಕಟ್ಟಡದಿಂದ ಬಿದ್ದು ಗಾಯಗೊಂಡ ವಲಸೆ ಕ...
14-08-26 09:09 pm