ಬ್ರೇಕಿಂಗ್ ನ್ಯೂಸ್
14-06-25 07:45 pm HK News Desk ಕರ್ನಾಟಕ
ಮೈ,ಸೂರು, ಜೂನ್ 14: ನವೆಂಬರ್ ನಂತರ ಸಿದ್ದರಾಮಯ್ಯ ಮುಖ್ಯಮಂತ್ರಿ ಕುರ್ಚಿಯಿಂದ ಇಳಿಯುವುದು ಖಚಿತ. ಡಿ.ಕೆ.ಶಿವಕುಮಾರ್ ಇಲ್ಲವೇ ಮಲ್ಲಿಕಾರ್ಜುನ ಖರ್ಗೆ ರಾಜ್ಯದ ಮುಖ್ಯಮಂತ್ರಿ ಆಗುತ್ತಾರೆ ಎಂದು ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ಹೇಳಿದ್ದಾರೆ.
ಜಾತಿ ಗಣತಿ ವರದಿ ಜಾರಿ ವಿಚಾರದಲ್ಲಿ ಸಿದ್ದರಾಮಯ್ಯ ನಡೆಯನ್ನು ವಿರೋಧಿಸಿದ ವಿಶ್ವನಾಥ್, ಕಾಂಗ್ರೆಸ್ ಹೈಕಮಾಂಡ್ ವಿರೋಧ ಲೆಕ್ಕಿಸದೆ ಸಿದ್ದರಾಮಯ್ಯ ಜಾತಿ ಗಣತಿ ವರದಿಯನ್ನು ಜಾರಿ ಮಾಡುತ್ತಿದ್ದರೆ ಅಹಿಂದ ಜನರ ಎದುರಲ್ಲಿ ಹೀರೋ ಆಗುತ್ತಿದ್ದರು. ಜಾತಿ ಗಣತಿ ವರದಿ ಜಾರಿ ಮಾಡಿಯೇ ಸಿದ್ಧ ಎನ್ನುತ್ತಿದ್ದ ಸಿದ್ದರಾಮಯ್ಯ, ಈಗ ಹೈಕಮಾಂಡ್ ನಾಯಕರಿಗೆ ಹೆದರಿ ಮರು ಸಮೀಕ್ಷೆಗೆ ಮುಂದಾಗಿದ್ದಾರೆ.
ಮೂರು ತಿಂಗಳಲ್ಲಿ ಜಾತಿ ಗಣತಿ ಸಮೀಕ್ಷೆ ನಡೆಸುವುದಾಗಿ ಹೇಳುತ್ತಿದ್ದಾರೆ. ಆದರೆ ಇದು ಸಾಧ್ಯವಿಲ್ಲ. ಮನೆ ಮನೆಗೆ ತೆರಳಿ ಸಮೀಕ್ಷೆ ಕೈಗೊಳ್ಳಲು ಶಿಕ್ಷಕರನ್ನು ಬಳಕೆ ಮಾಡಬೇಕಾಗುತ್ತದೆ. ಈಗಾಗಲೇ ಶಾಲೆ ಆರಂಭಗೊಂಡಿದ್ದು, ಇನ್ನು ಶಿಕ್ಷಕರು ಸಿಗಲು ಹೇಗೆ ಸಾಧ್ಯ. ಹೀಗಾಗಿ ಮುಂದಿನ ಎಪ್ರಿಲ್ ವರೆಗೂ ಗಣತಿ ನಡೆಸುವುದಕ್ಕೆ ಆಗಲ್ಲ. ಆದರೆ ಏಪ್ರಿಲ್ ವರೆಗೆ ಸಿದ್ದರಾಮಯ್ಯ ಅವರೇ ಅಧಿಕಾರದಲ್ಲಿ ಇರುವುದಿಲ್ಲ. ನವೆಂಬರ್ ವೇಳೆಗೆ ಸರ್ಕಾರ ಎರಡೂವರೆ ವರ್ಷ ಪೂರೈಸುವುದರಿಂದ ಅಧಿಕಾರ ಬಿಟ್ಟು ಕೊಡಬೇಕಾಗುತ್ತದೆ ಎಂದು ಹೇಳಿ ಸ್ಫೋಟಕ ಟ್ವಿಸ್ಟ್ ನೀಡಿದ್ದಾರೆ.
Senior politician and former minister A.H. Vishwanath has made a bold political prediction, stating that Chief Minister Siddaramaiah may not remain in office beyond November 2025. According to Vishwanath, Deputy Chief Minister D.K. Shivakumar or senior Congress leader Mallikarjun Kharge could be in line to take over the top post in Karnataka.
15-02-26 10:22 am
HK News Staffer
ಲೋಕಾಯುಕ್ತ ಬಲೆಗೆ ಬಿದ್ದ 'ಜನರ ಧನ ನುಂಗಿದ ಜನಾರ್ಧನ'...
13-02-26 10:45 pm
Hoskote Accident, Latest Update: ಹೊಸಕೋಟೆ ಅಪಘಾ...
13-02-26 09:18 pm
ಹೊಸಕೋಟೆ ಬಳಿ ಸರಣಿ ಅಪಘಾತ ; ಕ್ಯಾಂಟರ್ ಡ್ರೈವರ್ ಎಡವ...
13-02-26 10:41 am
ಖರೀದಿಸಿದ ಕೆಲವೇ ದಿನಗಳಲ್ಲಿ ಕೈಕೊಟ್ಟ ₹52 ಲಕ್ಷದ ಹಿ...
11-02-26 11:02 pm
15-02-26 04:01 pm
HK Desk
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
ಜಗತ್ತು ನೋಡುವ ಮುನ್ನವೇ ಕಣ್ಮುಚ್ಚಿ 5 ಮಕ್ಕಳಿಗೆ ಜೀವ...
14-02-26 01:51 pm
80 ವರ್ಷಗಳ ಬಳಿಕ ಪ್ರಧಾನಿ ಕಚೇರಿಗೆ ಹೊಸ ಭವನ, 'ಸೇವಾ...
13-02-26 11:00 pm
14-02-26 07:16 pm
Mangaluru Staffer
CT Ravi, Mangalore: ಕಾಂಗ್ರೆಸ್ ಸಂಭ್ರಮ ಭ್ರಷ್ಟಾ...
14-02-26 05:16 pm
Lotus Builder Jitendra Kottary, FIR: ಗನ್ ಹಿಡಿ...
14-02-26 04:38 pm
ವಿದೇಶಿ ಉದ್ಯೋಗ ; ಗಲ್ಫ್, ದಕ್ಷಿಣ ಏಷ್ಯಾ ರಾಷ್ಟ್ರಗ...
13-02-26 09:52 pm
Pilikula zoo, Mangalore: ಪಿಲಿಕುಳ ಪ್ರಾಣಿ ಸಂಗ್ರ...
13-02-26 06:38 pm
15-02-26 05:08 pm
Mangaluru Staffer
ಪ್ರೇಮಿಗಳ ದಿನವೇ ದುರಂತ ಅಂತ್ಯ ಕಂಡ ಜೋಡಿ ; ಪ್ರೀತಿಗ...
14-02-26 10:47 pm
Indian Bank Gold Robbery, Bangalore: ಬೆಂಗಳೂರು...
14-02-26 07:37 pm
Mangalore Drugs, CCB Police: ಬೆಂಗಳೂರಿನಿಂದ ಎಂಡ...
13-02-26 03:35 pm
ಕಾಂಬೋಡಿಯಾದಲ್ಲಿ ನಕಲಿ ಭಾರತೀಯ ಪೊಲೀಸ್ ಠಾಣೆ ಪತ್ತೆ...
13-02-26 11:52 am