ಬ್ರೇಕಿಂಗ್ ನ್ಯೂಸ್
16-06-25 02:56 pm HK News Desk ಕರ್ನಾಟಕ
ಕಲಬುರಗಿ, ಜೂನ್ 16 : ನ್ಯಾಯಾಲಯದಲ್ಲಿ ಇದ್ದಾಗಲೇ ಜಡ್ಜ್ ಒಬ್ಬರು ಹೃದಯಾಘಾತಕ್ಕೀಡಾಗಿ ಸಾವನ್ನಪ್ಪಿದ ಘಟನೆ ಕಲಬುರಗಿ ಜಿಲ್ಲಾ ನ್ಯಾಯಾಲಯದಲ್ಲಿ ನಡೆದಿದೆ.
ಕಲಬುರಗಿ ಮೂರನೇ ಹಿರಿಯ ಶ್ರೇಣಿ ನ್ಯಾಯಾಧೀಶ ವಿಶ್ವನಾಥ್ ಮುಗುಟಿ (44) ಮೃತಪಟ್ಟ ಜಡ್ಜ್. ಇಂದು (ಜೂನ್ 16) ಬೆಳಗ್ಗೆ ಕಲಬುರಗಿ ಜಿಲ್ಲಾ ಕೋರ್ಟಿಗೆ ಆಗಮಿಸಿ ತಮ್ಮ ಚೇಂಬರ್ ನಲ್ಲಿದ್ದಾಗ ಮುಗುಟಿ ಅವರಿಗೆ ಎದೆ ನೋವು ಕಾಣಿಸಿಕೊಂಡಿತ್ತು. ಕೂಡಲೇ ಕೋರ್ಟ್ ಸಿಬ್ಬಂದಿ ಅವರನ್ನು ಕಲಬುರಗಿ ಜಯದೇವ ಆಸ್ಪತ್ರೆಗೆ ಒಯ್ದಿದ್ದರು.
ಆಸ್ಪತ್ರೆಯಲ್ಲಿ ತಪಾಸಣೆ ಮಾಡಿದಾಗ ಅದಾಗಲೇ ಸಾವಿಗೀಡಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ನ್ಯಾ. ವಿಶ್ವನಾಥ ಮುಗುಟಿ 15 ದಿನಗಳ ಹಿಂದಷ್ಟೇ ಕಲಬುರಗಿ ಕೋರ್ಟಿಗೆ ವರ್ಗಾವಣೆಯಾಗಿ ಬಂದಿದ್ದರು. ನಗು ನಗುತ್ತಾ ಕೋರ್ಟಿಗೆ ಬಂದ ಜಡ್ಜ್ ಕೆಲವೇ ನಿಮಿಷಗಳಲ್ಲಿ ಸಾವಿಗೀಡಾಗಿದ್ದು ಇಡೀ ಕೋರ್ಟ್ ಸಿಬಂದಿ ಮತ್ತು ವಕೀಲರು ಕಂಬನಿ ಮಿಡಿಯುವಂತಾಗಿದೆ.
ಕಲಬುರಗಿ ಜಿಲ್ಲಾ ಬಾರ್ ಅಸೋಷಿಯೇಷನ್ ಸದಸ್ಯರು ಜಡ್ಜ್ ಅಗಲಿಕೆಗೆ ಕಂಬನಿ ಮಿಡಿದಿದ್ದಾರೆ. ಜಡ್ಜ್ ನಿಧನವಾಗಿದ್ದರಿಂದ ಜಿಲ್ಲಾ ಬಾರ್ ಅಸೋಷಿಯೇಷನ್ ವತಿಯಿಂದ ಕೋರ್ಟ್ ಕಲಾಪ ಸ್ಥಗಿತಗೊಳಿಸಿ ಗೌರವ ಸಲ್ಲಿಸಿದ್ದಾರೆ.
In a tragic incident, a judge passed away after suffering a heart attack inside the Kalaburagi District Court premises on Sunday. The deceased has been identified as Vishwanath Muguti (44), the Third Additional Senior Civil Judge of Kalaburagi. According to sources, Judge Muguti had arrived at the court this morning and was in his chamber when he began experiencing severe chest pain.
26-10-25 07:33 pm
Bangalore Correspondent
ಪ್ರೀತಿ ನೆಪದಲ್ಲಿ ಹಿಂದು ಯುವತಿಗೆ ಮೋಸ ; ಮದುವೆಯಾಗಲ...
25-10-25 09:33 pm
ಸಾರ್ವಜನಿಕರೊಂದಿಗೆ ಮಾತನಾಡುವಾಗ ಒರಟು ಭಾಷೆ ಬೇಡ, ಯಾ...
25-10-25 09:04 pm
"ಎ" ಖಾತೆ ಪರಿವರ್ತಿಸುವ ಸರ್ಕಾರದ ಬೋಗಸ್ ಸ್ಕೀಂ ;...
25-10-25 09:00 pm
ಸಿಎಂ ಬದಲಾವಣೆ ಹೇಳಿಕೆಯ ಬಗ್ಗೆ ಯತೀಂದ್ರನನ್ನು ಕೇಳ್ದ...
24-10-25 09:35 pm
26-10-25 11:01 pm
HK News Desk
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
Kurnool Bus Fire, Accident, Latest News: ಹೈದರ...
24-10-25 05:43 pm
26-10-25 04:42 pm
Mangalore Correspondent
ಮುಸ್ಲಿಂ ಮಹಿಳೆಯರಿಗೆ ಅವಮಾನ ಆರೋಪ ; ಆರೆಸ್ಸೆಸ್ ಮುಖ...
26-10-25 02:12 pm
ಚಿತ್ತಾಪುರದಲ್ಲಿ ಆರೆಸ್ಸೆಸ್ ಪಥಸಂಚಲನ ಆಗೇ ಆಗುತ್ತೆ,...
25-10-25 08:08 pm
SIT Dharmasthala Case, Soujanya Case: ಎಸ್ಐಟಿ...
25-10-25 05:02 pm
ಸುಬ್ರಹ್ಮಣ್ಯ - ಸಕಲೇಶಪುರದಲ್ಲಿ ರೈಲ್ವೇ ವಿದ್ಯುದೀಕರ...
25-10-25 02:36 pm
25-10-25 10:00 pm
Bangalore Correspondent
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm
Surathkal Murder Attempt, Arrest, Crime; ಸುರತ...
24-10-25 08:20 pm
Surathkal Stabbing, Crime, Mangalore: ಸುರತ್ಕಲ...
24-10-25 10:07 am
ನೀವು ಮೋಸದ ಕರೆ ಮಾಡಿ ವಂಚಿಸುತ್ತಿದ್ದೀರಿ ಎಂದು ಹೇಳಿ...
23-10-25 06:53 pm