ಬ್ರೇಕಿಂಗ್ ನ್ಯೂಸ್
16-06-25 02:56 pm HK News Desk ಕರ್ನಾಟಕ
ಕಲಬುರಗಿ, ಜೂನ್ 16 : ನ್ಯಾಯಾಲಯದಲ್ಲಿ ಇದ್ದಾಗಲೇ ಜಡ್ಜ್ ಒಬ್ಬರು ಹೃದಯಾಘಾತಕ್ಕೀಡಾಗಿ ಸಾವನ್ನಪ್ಪಿದ ಘಟನೆ ಕಲಬುರಗಿ ಜಿಲ್ಲಾ ನ್ಯಾಯಾಲಯದಲ್ಲಿ ನಡೆದಿದೆ.
ಕಲಬುರಗಿ ಮೂರನೇ ಹಿರಿಯ ಶ್ರೇಣಿ ನ್ಯಾಯಾಧೀಶ ವಿಶ್ವನಾಥ್ ಮುಗುಟಿ (44) ಮೃತಪಟ್ಟ ಜಡ್ಜ್. ಇಂದು (ಜೂನ್ 16) ಬೆಳಗ್ಗೆ ಕಲಬುರಗಿ ಜಿಲ್ಲಾ ಕೋರ್ಟಿಗೆ ಆಗಮಿಸಿ ತಮ್ಮ ಚೇಂಬರ್ ನಲ್ಲಿದ್ದಾಗ ಮುಗುಟಿ ಅವರಿಗೆ ಎದೆ ನೋವು ಕಾಣಿಸಿಕೊಂಡಿತ್ತು. ಕೂಡಲೇ ಕೋರ್ಟ್ ಸಿಬ್ಬಂದಿ ಅವರನ್ನು ಕಲಬುರಗಿ ಜಯದೇವ ಆಸ್ಪತ್ರೆಗೆ ಒಯ್ದಿದ್ದರು.
ಆಸ್ಪತ್ರೆಯಲ್ಲಿ ತಪಾಸಣೆ ಮಾಡಿದಾಗ ಅದಾಗಲೇ ಸಾವಿಗೀಡಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ನ್ಯಾ. ವಿಶ್ವನಾಥ ಮುಗುಟಿ 15 ದಿನಗಳ ಹಿಂದಷ್ಟೇ ಕಲಬುರಗಿ ಕೋರ್ಟಿಗೆ ವರ್ಗಾವಣೆಯಾಗಿ ಬಂದಿದ್ದರು. ನಗು ನಗುತ್ತಾ ಕೋರ್ಟಿಗೆ ಬಂದ ಜಡ್ಜ್ ಕೆಲವೇ ನಿಮಿಷಗಳಲ್ಲಿ ಸಾವಿಗೀಡಾಗಿದ್ದು ಇಡೀ ಕೋರ್ಟ್ ಸಿಬಂದಿ ಮತ್ತು ವಕೀಲರು ಕಂಬನಿ ಮಿಡಿಯುವಂತಾಗಿದೆ.
ಕಲಬುರಗಿ ಜಿಲ್ಲಾ ಬಾರ್ ಅಸೋಷಿಯೇಷನ್ ಸದಸ್ಯರು ಜಡ್ಜ್ ಅಗಲಿಕೆಗೆ ಕಂಬನಿ ಮಿಡಿದಿದ್ದಾರೆ. ಜಡ್ಜ್ ನಿಧನವಾಗಿದ್ದರಿಂದ ಜಿಲ್ಲಾ ಬಾರ್ ಅಸೋಷಿಯೇಷನ್ ವತಿಯಿಂದ ಕೋರ್ಟ್ ಕಲಾಪ ಸ್ಥಗಿತಗೊಳಿಸಿ ಗೌರವ ಸಲ್ಲಿಸಿದ್ದಾರೆ.
In a tragic incident, a judge passed away after suffering a heart attack inside the Kalaburagi District Court premises on Sunday. The deceased has been identified as Vishwanath Muguti (44), the Third Additional Senior Civil Judge of Kalaburagi. According to sources, Judge Muguti had arrived at the court this morning and was in his chamber when he began experiencing severe chest pain.
18-12-25 12:37 pm
HK News Desk
ಸಿಎಂ ಸಿದ್ದರಾಮಯ್ಯ ಆರೋಗ್ಯದಲ್ಲಿ ಏರುಪೇರು ; ಸದನಕ್ಕ...
17-12-25 10:30 pm
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
18-12-25 10:52 am
Mangalore Correspondent
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm