ಬ್ರೇಕಿಂಗ್ ನ್ಯೂಸ್
22-06-25 12:36 pm HK News Desk ಕರ್ನಾಟಕ
ಹಾಸನ, ಜೂ 22: ಹೃದಯಾಘಾತದಿಂದ 35 ವರ್ಷದ ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಘಟನೆ ಹಾಸನ ನಗರದ ಸತ್ಯಮಂಗಲ ಬಡಾವಣೆಯಲ್ಲಿ ನಡೆದಿದೆ.
ಮೃತರನ್ನು ಚೇತನ್ (35) ಎಂದು ಗುರುತಿಸಲಾಗಿದೆ. ಮೂಲತಃ ಕಿಕ್ಕೇರಿ ಮೂಲದವರಾದ ಚೇತನ್ ನಗರದ ಹಳೇ ಬಸ್ ನಿಲ್ದಾಣದ ಸಮೀಪ ಮೊಬೈಲ್ ಅಂಗಡಿ ಇಟ್ಟುಕೊಂಡಿದ್ದರು. ಸತ್ಯಮಂಗಲ ಬಡಾವಣೆಯಲ್ಲಿ ಪತ್ನಿ ಹಾಗೂ ಮಗು ಜೊತೆ ವಾಸವಿದ್ದರು.
ರಾತ್ರಿ ಅಂಗಡಿ ಬಾಗಿಲು ಹಾಕಿಕೊಂಡು ಮನೆಗೆ ಚೇತನ್ ಮನೆಗೆ ಬಂದಿದ್ದರು. ಈ ವೇಳೆ ಅವರ ಪತ್ನಿ ಊಟಕ್ಕೆ ಕರೆದಿದ್ದು, ಊಟಕ್ಕೆ ಕುಳಿತುಕೊಳ್ಳುವಾಗ ದಿಢೀರ್ ಎದೆನೋವು ಕಾಣಿಸಿಕೊಂಡಿದೆ. ಎದೆ ನೋಯುತ್ತಿದೆ ಎಂದು ಪತ್ನಿಗೆ ಹೇಳಿ, ಮೇಲೆ ಎದ್ದೇಳುವಾಗಲೇ ಕುಸಿದು ಬಿದ್ದಿದ್ದಾರೆ. ಕೂಡಲೇ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಅಷ್ಟರಲ್ಲಿ ಚೇತನ್ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.
ಹಾಸನ ಜಿಲ್ಲೆಯಲ್ಲಿ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಲೇ ಇದ್ದು ಸಾರ್ವಜನಿಕರಲ್ಲಿ ಆತಂಕ ಉಂಟುಮಾಡಿದೆ.
A tragic incident occurred in the Satyamangala locality of Hassan city, where a 35-year-old man died of a sudden heart attack just as he was about to have dinner with his family.
13-07-25 08:37 pm
HK News Desk
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
ಬೀದಿನಾಯಿಗಳಿಗೆ ಬಿರಿಯಾನಿ ಭಾಗ್ಯ ; ಶಾಲೆಗಳಲ್ಲಿ ಮಕ...
12-07-25 07:07 pm
ಧರ್ಮಸ್ಥಳ ಘಟನೆ ; ಒಬ್ಬ ವ್ಯಕ್ತಿಯ ಪರವಾಗಿ ವಕೀಲರು ದ...
11-07-25 06:36 pm
12-07-25 09:25 pm
HK News Desk
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
1500ಕ್ಕೂ ಹೆಚ್ಚು ಹಿಂದು ಮಹಿಳೆಯರನ್ನು ಇಸ್ಲಾಮಿಗೆ ಮ...
10-07-25 11:07 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm