ಬ್ರೇಕಿಂಗ್ ನ್ಯೂಸ್
22-06-25 12:36 pm HK News Desk ಕರ್ನಾಟಕ
ಹಾಸನ, ಜೂ 22: ಹೃದಯಾಘಾತದಿಂದ 35 ವರ್ಷದ ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಘಟನೆ ಹಾಸನ ನಗರದ ಸತ್ಯಮಂಗಲ ಬಡಾವಣೆಯಲ್ಲಿ ನಡೆದಿದೆ.
ಮೃತರನ್ನು ಚೇತನ್ (35) ಎಂದು ಗುರುತಿಸಲಾಗಿದೆ. ಮೂಲತಃ ಕಿಕ್ಕೇರಿ ಮೂಲದವರಾದ ಚೇತನ್ ನಗರದ ಹಳೇ ಬಸ್ ನಿಲ್ದಾಣದ ಸಮೀಪ ಮೊಬೈಲ್ ಅಂಗಡಿ ಇಟ್ಟುಕೊಂಡಿದ್ದರು. ಸತ್ಯಮಂಗಲ ಬಡಾವಣೆಯಲ್ಲಿ ಪತ್ನಿ ಹಾಗೂ ಮಗು ಜೊತೆ ವಾಸವಿದ್ದರು.
ರಾತ್ರಿ ಅಂಗಡಿ ಬಾಗಿಲು ಹಾಕಿಕೊಂಡು ಮನೆಗೆ ಚೇತನ್ ಮನೆಗೆ ಬಂದಿದ್ದರು. ಈ ವೇಳೆ ಅವರ ಪತ್ನಿ ಊಟಕ್ಕೆ ಕರೆದಿದ್ದು, ಊಟಕ್ಕೆ ಕುಳಿತುಕೊಳ್ಳುವಾಗ ದಿಢೀರ್ ಎದೆನೋವು ಕಾಣಿಸಿಕೊಂಡಿದೆ. ಎದೆ ನೋಯುತ್ತಿದೆ ಎಂದು ಪತ್ನಿಗೆ ಹೇಳಿ, ಮೇಲೆ ಎದ್ದೇಳುವಾಗಲೇ ಕುಸಿದು ಬಿದ್ದಿದ್ದಾರೆ. ಕೂಡಲೇ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಅಷ್ಟರಲ್ಲಿ ಚೇತನ್ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.
ಹಾಸನ ಜಿಲ್ಲೆಯಲ್ಲಿ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಲೇ ಇದ್ದು ಸಾರ್ವಜನಿಕರಲ್ಲಿ ಆತಂಕ ಉಂಟುಮಾಡಿದೆ.
A tragic incident occurred in the Satyamangala locality of Hassan city, where a 35-year-old man died of a sudden heart attack just as he was about to have dinner with his family.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
15-08-26 04:52 pm
HK News Staffer
Infosys Mangalore, News: ಕೊಟ್ಟಾರದ ಇನ್ಫೋಸಿಸ್ ಕ...
14-08-26 10:23 pm
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
15-08-26 05:09 pm
HK News Staffer
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm
Belthangady Couple Suicide, Bangalore: ಬೆಂಗಳೂ...
15-08-26 01:28 pm
ಕೋಟೆಕಾರಿನಲ್ಲಿ ಕಟ್ಟಡದಿಂದ ಬಿದ್ದು ಗಾಯಗೊಂಡ ವಲಸೆ ಕ...
14-08-26 09:09 pm