ಬ್ರೇಕಿಂಗ್ ನ್ಯೂಸ್
22-12-20 05:05 pm Headline Karnataka News Network ಕರ್ನಾಟಕ
ಧಾರವಾಡ, ಡಿ.22: ಗ್ರಾಮ ಪಂಚಾಯಿತಿ ಚುನಾವಣೆಯ ಮೊದಲ ಹಂತದ ಮತದಾನ ನಡೆದಿದ್ದು, ಈ ನಡುವೆ ಗ್ರಾಪಂ ಚುನಾವಣೆಗೆ ಸ್ಪರ್ಧಿಸಿದ್ದ ಅಭ್ಯರ್ಥಿಯೊಬ್ಬ ಸೋಲಿನ ಭೀತಿಯಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗುತ್ತಿದೆ.
ಇಲ್ಲಿನ ಗರಗ ಗ್ರಾಮ ಪಂಚಾಯಿತಿಯ ಎರಡನೇ ವಾರ್ಡಿನಲ್ಲಿ ಸ್ಪರ್ಧಿಸಿದ್ದ ದಾಮೋದರ ಕೃಷ್ಣಪ್ಪ ಎಲಿಗಾರ ಆತ್ಮಹತ್ಯೆ ಮಾಡಿಕೊಂಡವರು. ವಿಶಾಲ ಕೋ ಆಪರೇಟಿವ್ ಸೊಸೈಟಿಯಲ್ಲಿ ಪಿಗ್ಮಿ ಕಲೆಕ್ಟರ್ ಆಗಿದ್ದ ದಾಮೋದರ ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು.
ಇಂದು ಬೆಳಗ್ಗೆ ಮತದಾನ ಆರಂಭವಾದ ಸಂದರ್ಭದಲ್ಲಿ ಮತಗಟ್ಟೆ ಕೇಂದ್ರಕ್ಕೆ ಬಂದಿದ್ದ ದಾಮೋದರ, ಬಳಿಕ ಮನೆಗೆ ವಾಪಸಾಗಿದ್ದರು. ಮನೆಯಲ್ಲಿ ಅಟ್ಟಕ್ಕೇರಿದ್ದ ದಾಮೋದರ ಸ್ವಲ್ಪ ಹೊತ್ತಾದರೂ ಇಳಿದಿರಲಿಲ್ಲ. ಹೀಗಾಗಿ ಮನೆಮಂದಿ ಅಟ್ಟಕ್ಕೆ ಹತ್ತಿ ನೋಡಿದಾಗ ನೇಣುಬಿಗಿದು ಸಾವಿಗೆ ಶರಣಾಗಿದ್ದು ಕಂಡುಬಂತು. ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಆದರೆ ಚುನಾವಣೆ ಸೋಲಿನ ಭೀತಿಯಿಂದ ಸಾವಿಗೆ ಶರಣಾಗಿದ್ದಾರೆ ಎಂಬ ವದಂತಿ ಗ್ರಾಮದಲ್ಲಿ ಹಬ್ಬಿದೆ.
Karnataka Gram Panchayat election 2020. Dharwad contestant commits suicide before results in fearing defeat.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm