ಬ್ರೇಕಿಂಗ್ ನ್ಯೂಸ್
22-12-20 05:05 pm Headline Karnataka News Network ಕರ್ನಾಟಕ
ಧಾರವಾಡ, ಡಿ.22: ಗ್ರಾಮ ಪಂಚಾಯಿತಿ ಚುನಾವಣೆಯ ಮೊದಲ ಹಂತದ ಮತದಾನ ನಡೆದಿದ್ದು, ಈ ನಡುವೆ ಗ್ರಾಪಂ ಚುನಾವಣೆಗೆ ಸ್ಪರ್ಧಿಸಿದ್ದ ಅಭ್ಯರ್ಥಿಯೊಬ್ಬ ಸೋಲಿನ ಭೀತಿಯಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗುತ್ತಿದೆ.
ಇಲ್ಲಿನ ಗರಗ ಗ್ರಾಮ ಪಂಚಾಯಿತಿಯ ಎರಡನೇ ವಾರ್ಡಿನಲ್ಲಿ ಸ್ಪರ್ಧಿಸಿದ್ದ ದಾಮೋದರ ಕೃಷ್ಣಪ್ಪ ಎಲಿಗಾರ ಆತ್ಮಹತ್ಯೆ ಮಾಡಿಕೊಂಡವರು. ವಿಶಾಲ ಕೋ ಆಪರೇಟಿವ್ ಸೊಸೈಟಿಯಲ್ಲಿ ಪಿಗ್ಮಿ ಕಲೆಕ್ಟರ್ ಆಗಿದ್ದ ದಾಮೋದರ ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು.
ಇಂದು ಬೆಳಗ್ಗೆ ಮತದಾನ ಆರಂಭವಾದ ಸಂದರ್ಭದಲ್ಲಿ ಮತಗಟ್ಟೆ ಕೇಂದ್ರಕ್ಕೆ ಬಂದಿದ್ದ ದಾಮೋದರ, ಬಳಿಕ ಮನೆಗೆ ವಾಪಸಾಗಿದ್ದರು. ಮನೆಯಲ್ಲಿ ಅಟ್ಟಕ್ಕೇರಿದ್ದ ದಾಮೋದರ ಸ್ವಲ್ಪ ಹೊತ್ತಾದರೂ ಇಳಿದಿರಲಿಲ್ಲ. ಹೀಗಾಗಿ ಮನೆಮಂದಿ ಅಟ್ಟಕ್ಕೆ ಹತ್ತಿ ನೋಡಿದಾಗ ನೇಣುಬಿಗಿದು ಸಾವಿಗೆ ಶರಣಾಗಿದ್ದು ಕಂಡುಬಂತು. ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಆದರೆ ಚುನಾವಣೆ ಸೋಲಿನ ಭೀತಿಯಿಂದ ಸಾವಿಗೆ ಶರಣಾಗಿದ್ದಾರೆ ಎಂಬ ವದಂತಿ ಗ್ರಾಮದಲ್ಲಿ ಹಬ್ಬಿದೆ.
Karnataka Gram Panchayat election 2020. Dharwad contestant commits suicide before results in fearing defeat.
06-08-25 10:51 pm
Bangalore Correspondent
ಅಶೋಕನ ಕಾಲದ ಮೌರ್ಯರ ರಾಜಧಾನಿ ರಾಯಚೂರಿನ ಮಸ್ಕಿ ಆಗಿತ...
05-08-25 01:45 pm
19 Peacocks Dead, Tumkuru: ಹುಲಿಗಳ ಹತ್ಯೆಯಾಯ್ತು...
05-08-25 12:44 pm
Bangalore Suicide, School Boy: ನಾನು ಈಗ ಸ್ವರ್ಗ...
04-08-25 01:00 pm
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
06-08-25 12:15 pm
HK News Desk
1954 ರಿಂದ ಪಾಕಿಸ್ತಾನಕ್ಕೆ 2 ಬಿಲಿಯನ್ ಡಾಲರ್ ಮೌಲ್ಯ...
05-08-25 10:58 pm
ಹಠಾತ್ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ ; ಉತ್ತರಕಾ...
05-08-25 09:33 pm
ದೇಶದ ಅತಿ ದೀರ್ಘಾವಧಿಯ ಗೃಹ ಸಚಿವರಾಗಿ ಅಮಿತ್ ಷಾ ದಾ...
05-08-25 06:59 pm
ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ ಮಲಿಕ್ ನ...
05-08-25 03:23 pm
06-08-25 11:11 pm
Mangalore Correspondent
Dharmasthala News, Banglegudde: ಬಂಗ್ಲೆಗುಡ್ಡೆ...
06-08-25 07:37 pm
Sharjah NRI dream college: ಕಾನೂನು ಉಲ್ಲಂಘಿಸಿ ವ...
06-08-25 06:00 pm
ಬೆಂಗಳೂರು ಹೋಗುತ್ತೇನೆಂದು ತೆರಳಿದ್ದ ದೇರಳಕಟ್ಟೆ ಯುವ...
06-08-25 03:45 pm
Looking for a Reliable Nurse, Nanny, or House...
06-08-25 01:06 pm
06-08-25 08:02 pm
Mangalore Correspondent
Bangalore Kidnap, Nischith Murder: ಬೆಂಗಳೂರು ನ...
06-08-25 05:43 pm
Cybercrime, New Fraud, Mobile Hacking: ಅಪರಿಚಿ...
06-08-25 11:23 am
Udupi Gold, Theft: ಕದ್ದ ಚಿನ್ನವನ್ನು ಕರಗಿಸಿ ಗಟ್...
06-08-25 11:04 am
Bangalore Cyber Fraud: 1.5 ಕೋಟಿ ರೂ. ಸೈಬರ್ ವಂಚ...
05-08-25 10:39 pm