ಬ್ರೇಕಿಂಗ್ ನ್ಯೂಸ್
22-12-20 05:05 pm Headline Karnataka News Network ಕರ್ನಾಟಕ
ಧಾರವಾಡ, ಡಿ.22: ಗ್ರಾಮ ಪಂಚಾಯಿತಿ ಚುನಾವಣೆಯ ಮೊದಲ ಹಂತದ ಮತದಾನ ನಡೆದಿದ್ದು, ಈ ನಡುವೆ ಗ್ರಾಪಂ ಚುನಾವಣೆಗೆ ಸ್ಪರ್ಧಿಸಿದ್ದ ಅಭ್ಯರ್ಥಿಯೊಬ್ಬ ಸೋಲಿನ ಭೀತಿಯಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗುತ್ತಿದೆ.
ಇಲ್ಲಿನ ಗರಗ ಗ್ರಾಮ ಪಂಚಾಯಿತಿಯ ಎರಡನೇ ವಾರ್ಡಿನಲ್ಲಿ ಸ್ಪರ್ಧಿಸಿದ್ದ ದಾಮೋದರ ಕೃಷ್ಣಪ್ಪ ಎಲಿಗಾರ ಆತ್ಮಹತ್ಯೆ ಮಾಡಿಕೊಂಡವರು. ವಿಶಾಲ ಕೋ ಆಪರೇಟಿವ್ ಸೊಸೈಟಿಯಲ್ಲಿ ಪಿಗ್ಮಿ ಕಲೆಕ್ಟರ್ ಆಗಿದ್ದ ದಾಮೋದರ ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು.
ಇಂದು ಬೆಳಗ್ಗೆ ಮತದಾನ ಆರಂಭವಾದ ಸಂದರ್ಭದಲ್ಲಿ ಮತಗಟ್ಟೆ ಕೇಂದ್ರಕ್ಕೆ ಬಂದಿದ್ದ ದಾಮೋದರ, ಬಳಿಕ ಮನೆಗೆ ವಾಪಸಾಗಿದ್ದರು. ಮನೆಯಲ್ಲಿ ಅಟ್ಟಕ್ಕೇರಿದ್ದ ದಾಮೋದರ ಸ್ವಲ್ಪ ಹೊತ್ತಾದರೂ ಇಳಿದಿರಲಿಲ್ಲ. ಹೀಗಾಗಿ ಮನೆಮಂದಿ ಅಟ್ಟಕ್ಕೆ ಹತ್ತಿ ನೋಡಿದಾಗ ನೇಣುಬಿಗಿದು ಸಾವಿಗೆ ಶರಣಾಗಿದ್ದು ಕಂಡುಬಂತು. ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಆದರೆ ಚುನಾವಣೆ ಸೋಲಿನ ಭೀತಿಯಿಂದ ಸಾವಿಗೆ ಶರಣಾಗಿದ್ದಾರೆ ಎಂಬ ವದಂತಿ ಗ್ರಾಮದಲ್ಲಿ ಹಬ್ಬಿದೆ.
Karnataka Gram Panchayat election 2020. Dharwad contestant commits suicide before results in fearing defeat.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm