ಬ್ರೇಕಿಂಗ್ ನ್ಯೂಸ್
24-06-25 05:23 pm Bangalore Correspondent ಕರ್ನಾಟಕ
ಬೆಂಗಳೂರು, ಜೂನ್ 24 : ಕಾರು ಓವರ್ ಟೇಕ್ ಮಾಡಿದ್ದಾರೆ ಅಂತ ಮಾಜಿ ಸಂಸದ ಅನಂತ ಕುಮಾರ್ ಹೆಗಡೆ ಅವರ ಕಾರಿನ ಚಾಲಕ ಮತ್ತು ಗನ್ಮ್ಯಾನ್, ದಾಬಸ್ ಪೇಟೆಯಲ್ಲಿ ಸ್ಥಳೀಯರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಪ್ರಕರಣ ದಾಖಲಿಸಲಾಗಿದೆ.
ದಾಬಸ್ಪೇಟೆ ಸಮೀಪದ ಹಳೇ ನಿಜಗಲ್ಲು ಬಳಿ ಘಟನೆ ನಡೆದಿದೆ. ತುಮಕೂರು ಕಡೆಯಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದ ಅನಂತ್ಕುಮಾರ್ ಹೆಗಡೆ ಕಾರನ್ನು ಮುಸ್ಲಿಂ ಕುಟುಂಬ ಇದ್ದ ಕಾರು ಓವರ್ಟೇಕ್ ಮಾಡಿದೆ. ದಾಬಸ್ಪೇಟೆ ಬಳಿ ಅವರ ಕಾರನ್ನು ನಿಲ್ಲಿಸಿ, ಕಾರಿನಲ್ಲಿದ್ದವರಿಗೆ ಅನಂತ ಕುಮಾರ್ ಹೆಗಡೆ ಅವರ ಗನ್ಮ್ಯಾನ್ ಶ್ರೀಧರ್ ಮತ್ತು ಚಾಲಕ ಮಹೇಶ್ ಹಲ್ಲೆ ಮಾಡಿದ್ದಾರೆ ಎಂದು ಆರೋಪ ಕೇಳಿಬಂದಿದೆ.
ದಾಬಸ್ಪೇಟೆ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದ್ದು ಪ್ರಕರಣದಲ್ಲಿ ಮಾಜಿ ಸಂಸದ ಅನಂತ್ ಕುಮಾರ್ ಹೆಗಡೆ ಎ-1, ಹೆಗಡೆ ಅವರ ಗನ್ಮ್ಯಾನ್ ಶ್ರೀಧರ್ ಎ-2, ಚಾಲಕ ಮಹೇಶ್ ಎ-3 ಆಗಿದ್ದಾರೆ. ಗನ್ ಮ್ಯಾನ್ ಶ್ರೀಧರ್ ಶೂಟ್ ಮಾಡ್ತೀನಿ ಎಂದು ಗನ್ ತೋರಿಸಿ ಬೆದರಿಸಿದ್ದಾರೆಂದು ಆರೋಪಿಸಿದ್ದು ದೂರು ದಾಖಲಾಗಿದೆ. ಸುದ್ದಿ ತಿಳಿದು ಠಾಣೆಯ ಬಳಿ ನೂರಾರು ಮುಸ್ಲಿಮರು ಜಮಾಯಿಸಿದ್ದರು. ಇತ್ತ ಹೆಗಡೆ ಪರವಾಗಿ ಬಿಜೆಪಿ ಮುಖಂಡರು ಠಾಣೆ ಬಳಿ ಆಗಮಿಸಿದ್ದರು. ಪೊಲೀಸರು ಎರಡೂ ಕಡೆಯವರನ್ನು ವಿಚಾರಿಸಿ ಕಳುಹಿಸಿದ್ದಾರೆ.
A First Information Report (FIR) has been filed against former Member of Parliament Anantkumar Hegde, his driver Mahesh, and his gunman Sridhar, following an alleged assault incident near Dabaspet in the Tumakuru district.
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
29-06-26 03:35 pm
HK News Staffer
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
ಜಾತಿ ಹುಟ್ಟಿನಿಂದಲೇ ಬರಬೇಕು, ಇಸ್ಲಾಂಗೆ ಮತಾಂತರಗೊಂಡ...
28-06-26 04:03 pm
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
30-06-26 11:39 am
HK News Staffer
ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ಬಗ್ಗೆ ಅವಹೇಳನ...
27-06-26 02:44 pm
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
29-06-26 07:25 pm
HK News Staffer
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm
ವಿಟ್ಲ ಬಳಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್...
29-06-26 02:00 pm
Panambur Robbery, Mangalore: ಮುಂಬೈನಿಂದ ಬರುತ್ತ...
29-06-26 09:32 am