ಬ್ರೇಕಿಂಗ್ ನ್ಯೂಸ್
24-06-25 05:23 pm Bangalore Correspondent ಕರ್ನಾಟಕ
ಬೆಂಗಳೂರು, ಜೂನ್ 24 : ಕಾರು ಓವರ್ ಟೇಕ್ ಮಾಡಿದ್ದಾರೆ ಅಂತ ಮಾಜಿ ಸಂಸದ ಅನಂತ ಕುಮಾರ್ ಹೆಗಡೆ ಅವರ ಕಾರಿನ ಚಾಲಕ ಮತ್ತು ಗನ್ಮ್ಯಾನ್, ದಾಬಸ್ ಪೇಟೆಯಲ್ಲಿ ಸ್ಥಳೀಯರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಪ್ರಕರಣ ದಾಖಲಿಸಲಾಗಿದೆ.
ದಾಬಸ್ಪೇಟೆ ಸಮೀಪದ ಹಳೇ ನಿಜಗಲ್ಲು ಬಳಿ ಘಟನೆ ನಡೆದಿದೆ. ತುಮಕೂರು ಕಡೆಯಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದ ಅನಂತ್ಕುಮಾರ್ ಹೆಗಡೆ ಕಾರನ್ನು ಮುಸ್ಲಿಂ ಕುಟುಂಬ ಇದ್ದ ಕಾರು ಓವರ್ಟೇಕ್ ಮಾಡಿದೆ. ದಾಬಸ್ಪೇಟೆ ಬಳಿ ಅವರ ಕಾರನ್ನು ನಿಲ್ಲಿಸಿ, ಕಾರಿನಲ್ಲಿದ್ದವರಿಗೆ ಅನಂತ ಕುಮಾರ್ ಹೆಗಡೆ ಅವರ ಗನ್ಮ್ಯಾನ್ ಶ್ರೀಧರ್ ಮತ್ತು ಚಾಲಕ ಮಹೇಶ್ ಹಲ್ಲೆ ಮಾಡಿದ್ದಾರೆ ಎಂದು ಆರೋಪ ಕೇಳಿಬಂದಿದೆ.
ದಾಬಸ್ಪೇಟೆ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದ್ದು ಪ್ರಕರಣದಲ್ಲಿ ಮಾಜಿ ಸಂಸದ ಅನಂತ್ ಕುಮಾರ್ ಹೆಗಡೆ ಎ-1, ಹೆಗಡೆ ಅವರ ಗನ್ಮ್ಯಾನ್ ಶ್ರೀಧರ್ ಎ-2, ಚಾಲಕ ಮಹೇಶ್ ಎ-3 ಆಗಿದ್ದಾರೆ. ಗನ್ ಮ್ಯಾನ್ ಶ್ರೀಧರ್ ಶೂಟ್ ಮಾಡ್ತೀನಿ ಎಂದು ಗನ್ ತೋರಿಸಿ ಬೆದರಿಸಿದ್ದಾರೆಂದು ಆರೋಪಿಸಿದ್ದು ದೂರು ದಾಖಲಾಗಿದೆ. ಸುದ್ದಿ ತಿಳಿದು ಠಾಣೆಯ ಬಳಿ ನೂರಾರು ಮುಸ್ಲಿಮರು ಜಮಾಯಿಸಿದ್ದರು. ಇತ್ತ ಹೆಗಡೆ ಪರವಾಗಿ ಬಿಜೆಪಿ ಮುಖಂಡರು ಠಾಣೆ ಬಳಿ ಆಗಮಿಸಿದ್ದರು. ಪೊಲೀಸರು ಎರಡೂ ಕಡೆಯವರನ್ನು ವಿಚಾರಿಸಿ ಕಳುಹಿಸಿದ್ದಾರೆ.
A First Information Report (FIR) has been filed against former Member of Parliament Anantkumar Hegde, his driver Mahesh, and his gunman Sridhar, following an alleged assault incident near Dabaspet in the Tumakuru district.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
22-07-26 07:37 pm
HK News Staffer
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am
₹200 ಕೋಟಿ ಧರ್ಮಸ್ಥಳ ಕ್ಷೇತ್ರದ ವಿರುದ್ಧ ಷಡ್ಯಂತ್ರ...
22-07-26 10:53 am
Lavanya Murder case: ಲಾವಣ್ಯ ಹತ್ಯೆ ಪ್ರಕರಣ ; ಒಂ...
21-07-26 08:03 pm