ಬ್ರೇಕಿಂಗ್ ನ್ಯೂಸ್
24-06-25 05:23 pm Bangalore Correspondent ಕರ್ನಾಟಕ
ಬೆಂಗಳೂರು, ಜೂನ್ 24 : ಕಾರು ಓವರ್ ಟೇಕ್ ಮಾಡಿದ್ದಾರೆ ಅಂತ ಮಾಜಿ ಸಂಸದ ಅನಂತ ಕುಮಾರ್ ಹೆಗಡೆ ಅವರ ಕಾರಿನ ಚಾಲಕ ಮತ್ತು ಗನ್ಮ್ಯಾನ್, ದಾಬಸ್ ಪೇಟೆಯಲ್ಲಿ ಸ್ಥಳೀಯರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಪ್ರಕರಣ ದಾಖಲಿಸಲಾಗಿದೆ.
ದಾಬಸ್ಪೇಟೆ ಸಮೀಪದ ಹಳೇ ನಿಜಗಲ್ಲು ಬಳಿ ಘಟನೆ ನಡೆದಿದೆ. ತುಮಕೂರು ಕಡೆಯಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದ ಅನಂತ್ಕುಮಾರ್ ಹೆಗಡೆ ಕಾರನ್ನು ಮುಸ್ಲಿಂ ಕುಟುಂಬ ಇದ್ದ ಕಾರು ಓವರ್ಟೇಕ್ ಮಾಡಿದೆ. ದಾಬಸ್ಪೇಟೆ ಬಳಿ ಅವರ ಕಾರನ್ನು ನಿಲ್ಲಿಸಿ, ಕಾರಿನಲ್ಲಿದ್ದವರಿಗೆ ಅನಂತ ಕುಮಾರ್ ಹೆಗಡೆ ಅವರ ಗನ್ಮ್ಯಾನ್ ಶ್ರೀಧರ್ ಮತ್ತು ಚಾಲಕ ಮಹೇಶ್ ಹಲ್ಲೆ ಮಾಡಿದ್ದಾರೆ ಎಂದು ಆರೋಪ ಕೇಳಿಬಂದಿದೆ.
ದಾಬಸ್ಪೇಟೆ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದ್ದು ಪ್ರಕರಣದಲ್ಲಿ ಮಾಜಿ ಸಂಸದ ಅನಂತ್ ಕುಮಾರ್ ಹೆಗಡೆ ಎ-1, ಹೆಗಡೆ ಅವರ ಗನ್ಮ್ಯಾನ್ ಶ್ರೀಧರ್ ಎ-2, ಚಾಲಕ ಮಹೇಶ್ ಎ-3 ಆಗಿದ್ದಾರೆ. ಗನ್ ಮ್ಯಾನ್ ಶ್ರೀಧರ್ ಶೂಟ್ ಮಾಡ್ತೀನಿ ಎಂದು ಗನ್ ತೋರಿಸಿ ಬೆದರಿಸಿದ್ದಾರೆಂದು ಆರೋಪಿಸಿದ್ದು ದೂರು ದಾಖಲಾಗಿದೆ. ಸುದ್ದಿ ತಿಳಿದು ಠಾಣೆಯ ಬಳಿ ನೂರಾರು ಮುಸ್ಲಿಮರು ಜಮಾಯಿಸಿದ್ದರು. ಇತ್ತ ಹೆಗಡೆ ಪರವಾಗಿ ಬಿಜೆಪಿ ಮುಖಂಡರು ಠಾಣೆ ಬಳಿ ಆಗಮಿಸಿದ್ದರು. ಪೊಲೀಸರು ಎರಡೂ ಕಡೆಯವರನ್ನು ವಿಚಾರಿಸಿ ಕಳುಹಿಸಿದ್ದಾರೆ.
A First Information Report (FIR) has been filed against former Member of Parliament Anantkumar Hegde, his driver Mahesh, and his gunman Sridhar, following an alleged assault incident near Dabaspet in the Tumakuru district.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm