ಬ್ರೇಕಿಂಗ್ ನ್ಯೂಸ್
24-06-25 05:23 pm Bangalore Correspondent ಕರ್ನಾಟಕ
ಬೆಂಗಳೂರು, ಜೂನ್ 24 : ಕಾರು ಓವರ್ ಟೇಕ್ ಮಾಡಿದ್ದಾರೆ ಅಂತ ಮಾಜಿ ಸಂಸದ ಅನಂತ ಕುಮಾರ್ ಹೆಗಡೆ ಅವರ ಕಾರಿನ ಚಾಲಕ ಮತ್ತು ಗನ್ಮ್ಯಾನ್, ದಾಬಸ್ ಪೇಟೆಯಲ್ಲಿ ಸ್ಥಳೀಯರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಪ್ರಕರಣ ದಾಖಲಿಸಲಾಗಿದೆ.
ದಾಬಸ್ಪೇಟೆ ಸಮೀಪದ ಹಳೇ ನಿಜಗಲ್ಲು ಬಳಿ ಘಟನೆ ನಡೆದಿದೆ. ತುಮಕೂರು ಕಡೆಯಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದ ಅನಂತ್ಕುಮಾರ್ ಹೆಗಡೆ ಕಾರನ್ನು ಮುಸ್ಲಿಂ ಕುಟುಂಬ ಇದ್ದ ಕಾರು ಓವರ್ಟೇಕ್ ಮಾಡಿದೆ. ದಾಬಸ್ಪೇಟೆ ಬಳಿ ಅವರ ಕಾರನ್ನು ನಿಲ್ಲಿಸಿ, ಕಾರಿನಲ್ಲಿದ್ದವರಿಗೆ ಅನಂತ ಕುಮಾರ್ ಹೆಗಡೆ ಅವರ ಗನ್ಮ್ಯಾನ್ ಶ್ರೀಧರ್ ಮತ್ತು ಚಾಲಕ ಮಹೇಶ್ ಹಲ್ಲೆ ಮಾಡಿದ್ದಾರೆ ಎಂದು ಆರೋಪ ಕೇಳಿಬಂದಿದೆ.
ದಾಬಸ್ಪೇಟೆ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದ್ದು ಪ್ರಕರಣದಲ್ಲಿ ಮಾಜಿ ಸಂಸದ ಅನಂತ್ ಕುಮಾರ್ ಹೆಗಡೆ ಎ-1, ಹೆಗಡೆ ಅವರ ಗನ್ಮ್ಯಾನ್ ಶ್ರೀಧರ್ ಎ-2, ಚಾಲಕ ಮಹೇಶ್ ಎ-3 ಆಗಿದ್ದಾರೆ. ಗನ್ ಮ್ಯಾನ್ ಶ್ರೀಧರ್ ಶೂಟ್ ಮಾಡ್ತೀನಿ ಎಂದು ಗನ್ ತೋರಿಸಿ ಬೆದರಿಸಿದ್ದಾರೆಂದು ಆರೋಪಿಸಿದ್ದು ದೂರು ದಾಖಲಾಗಿದೆ. ಸುದ್ದಿ ತಿಳಿದು ಠಾಣೆಯ ಬಳಿ ನೂರಾರು ಮುಸ್ಲಿಮರು ಜಮಾಯಿಸಿದ್ದರು. ಇತ್ತ ಹೆಗಡೆ ಪರವಾಗಿ ಬಿಜೆಪಿ ಮುಖಂಡರು ಠಾಣೆ ಬಳಿ ಆಗಮಿಸಿದ್ದರು. ಪೊಲೀಸರು ಎರಡೂ ಕಡೆಯವರನ್ನು ವಿಚಾರಿಸಿ ಕಳುಹಿಸಿದ್ದಾರೆ.
A First Information Report (FIR) has been filed against former Member of Parliament Anantkumar Hegde, his driver Mahesh, and his gunman Sridhar, following an alleged assault incident near Dabaspet in the Tumakuru district.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
15-08-26 04:52 pm
HK News Staffer
Infosys Mangalore, News: ಕೊಟ್ಟಾರದ ಇನ್ಫೋಸಿಸ್ ಕ...
14-08-26 10:23 pm
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
15-08-26 05:09 pm
HK News Staffer
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm
Belthangady Couple Suicide, Bangalore: ಬೆಂಗಳೂ...
15-08-26 01:28 pm
ಕೋಟೆಕಾರಿನಲ್ಲಿ ಕಟ್ಟಡದಿಂದ ಬಿದ್ದು ಗಾಯಗೊಂಡ ವಲಸೆ ಕ...
14-08-26 09:09 pm