ಬ್ರೇಕಿಂಗ್ ನ್ಯೂಸ್
24-06-25 05:23 pm Bangalore Correspondent ಕರ್ನಾಟಕ
ಬೆಂಗಳೂರು, ಜೂನ್ 24 : ಕಾರು ಓವರ್ ಟೇಕ್ ಮಾಡಿದ್ದಾರೆ ಅಂತ ಮಾಜಿ ಸಂಸದ ಅನಂತ ಕುಮಾರ್ ಹೆಗಡೆ ಅವರ ಕಾರಿನ ಚಾಲಕ ಮತ್ತು ಗನ್ಮ್ಯಾನ್, ದಾಬಸ್ ಪೇಟೆಯಲ್ಲಿ ಸ್ಥಳೀಯರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಪ್ರಕರಣ ದಾಖಲಿಸಲಾಗಿದೆ.
ದಾಬಸ್ಪೇಟೆ ಸಮೀಪದ ಹಳೇ ನಿಜಗಲ್ಲು ಬಳಿ ಘಟನೆ ನಡೆದಿದೆ. ತುಮಕೂರು ಕಡೆಯಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದ ಅನಂತ್ಕುಮಾರ್ ಹೆಗಡೆ ಕಾರನ್ನು ಮುಸ್ಲಿಂ ಕುಟುಂಬ ಇದ್ದ ಕಾರು ಓವರ್ಟೇಕ್ ಮಾಡಿದೆ. ದಾಬಸ್ಪೇಟೆ ಬಳಿ ಅವರ ಕಾರನ್ನು ನಿಲ್ಲಿಸಿ, ಕಾರಿನಲ್ಲಿದ್ದವರಿಗೆ ಅನಂತ ಕುಮಾರ್ ಹೆಗಡೆ ಅವರ ಗನ್ಮ್ಯಾನ್ ಶ್ರೀಧರ್ ಮತ್ತು ಚಾಲಕ ಮಹೇಶ್ ಹಲ್ಲೆ ಮಾಡಿದ್ದಾರೆ ಎಂದು ಆರೋಪ ಕೇಳಿಬಂದಿದೆ.
ದಾಬಸ್ಪೇಟೆ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದ್ದು ಪ್ರಕರಣದಲ್ಲಿ ಮಾಜಿ ಸಂಸದ ಅನಂತ್ ಕುಮಾರ್ ಹೆಗಡೆ ಎ-1, ಹೆಗಡೆ ಅವರ ಗನ್ಮ್ಯಾನ್ ಶ್ರೀಧರ್ ಎ-2, ಚಾಲಕ ಮಹೇಶ್ ಎ-3 ಆಗಿದ್ದಾರೆ. ಗನ್ ಮ್ಯಾನ್ ಶ್ರೀಧರ್ ಶೂಟ್ ಮಾಡ್ತೀನಿ ಎಂದು ಗನ್ ತೋರಿಸಿ ಬೆದರಿಸಿದ್ದಾರೆಂದು ಆರೋಪಿಸಿದ್ದು ದೂರು ದಾಖಲಾಗಿದೆ. ಸುದ್ದಿ ತಿಳಿದು ಠಾಣೆಯ ಬಳಿ ನೂರಾರು ಮುಸ್ಲಿಮರು ಜಮಾಯಿಸಿದ್ದರು. ಇತ್ತ ಹೆಗಡೆ ಪರವಾಗಿ ಬಿಜೆಪಿ ಮುಖಂಡರು ಠಾಣೆ ಬಳಿ ಆಗಮಿಸಿದ್ದರು. ಪೊಲೀಸರು ಎರಡೂ ಕಡೆಯವರನ್ನು ವಿಚಾರಿಸಿ ಕಳುಹಿಸಿದ್ದಾರೆ.
A First Information Report (FIR) has been filed against former Member of Parliament Anantkumar Hegde, his driver Mahesh, and his gunman Sridhar, following an alleged assault incident near Dabaspet in the Tumakuru district.
03-09-25 09:00 pm
HK News Desk
ಧರ್ಮಸ್ಥಳ ಚಲೋ' ಬಿಜೆಪಿ ನಾಯಕರ ವಿಡಿಯೋ ಬಳಸಿ ಜಾಲತಾಣ...
03-09-25 08:35 pm
ಪ್ರೀಮಿಯಂ ಬ್ರಾಂಡ್ ಮದ್ಯಗಳ ಬೆಲೆ ಇಳಿಕೆಗೆ ಚಿಂತನೆ ;...
03-09-25 02:30 pm
Mangalore, Moodbidri Police, Constable Shanta...
03-09-25 01:36 pm
ಬಿಬಿಎಂಪಿ ಬದಲು ಗ್ರೇಟರ್ ಬೆಂಗಳೂರು ಅಸ್ತಿತ್ವಕ್ಕೆ ;...
02-09-25 11:04 pm
04-09-25 10:54 am
HK News Desk
ತಂದೆ ಸ್ಥಾಪಿಸಿದ ಬಿಆರ್ ಎಸ್ ಪಕ್ಷದಿಂದ ಮಗಳಿಗೆ ಗೇಟ್...
03-09-25 10:04 pm
ಹೊಳೆಯಂತಾದ ದೆಹಲಿಯ ಬೀದಿಗಳು, ನೀರಲ್ಲೇ ಮಾರ್ಕೆಟ್!...
03-09-25 09:59 pm
ಯಮ‘ಕಂಪನ’ ; ತಾಲಿಬಾನಿಗಳ ನೆಲೆ ಈಗ ಗಢಗಢ..ಭೂಕಂಪಕ್ಕೆ...
03-09-25 07:18 pm
ಅಮೆರಿಕನ್ ಕಂಪನಿಗಳನ್ನು ಬಹಿಷ್ಕರಿಸಲು ರಾಮದೇವ್ ಕರೆ...
01-09-25 01:06 pm
04-09-25 07:57 pm
Mangalore Correspondent
Mangalore, Loudspeaker Ban: ರಾತ್ರಿ ವೇಳೆ ಧ್ವನಿ...
04-09-25 07:39 pm
KMC Attavar Performs Rare, Life-Saving Surger...
03-09-25 11:03 pm
Kmc Attavar, Mangalore News: 43 ವರ್ಷದ ಮಹಿಳೆಗೆ...
03-09-25 10:52 pm
Sullia, Sampaje Accident: ಸಂಪಾಜೆ ಬಳಿ ಭೀಕರ ಅಪಘ...
03-09-25 08:09 pm
04-09-25 01:10 pm
Udupi Correspondent
Udupi Crime, Baby Sale Racket: ಮಂಗಳೂರಿನ ಪ್ರತಿ...
04-09-25 12:25 pm
Bagalur Police, Drugs, Crime: ಬ್ಯುಸಿನೆಸ್ ವೀಸಾ...
03-09-25 05:40 pm
Gold Theft, Mangalore, Airport: ವಿಮಾನ ಪ್ರಯಾಣಿ...
02-09-25 07:09 pm
Valachil, Rape, College, Mangalore Crime: ಇನ್...
02-09-25 04:31 pm