ಬ್ರೇಕಿಂಗ್ ನ್ಯೂಸ್
24-06-25 08:16 pm HK News Desk ಕರ್ನಾಟಕ
ತುಮಕೂರು, ಜೂ 24 : ಬಾಯ್ ಫ್ರೆಂಡ್ ಜೊತೆಗೆ ಗಲಾಟೆ ಮಾಡಿಕೊಂಡು ಯುವತಿಯೊಬ್ಬಳು ಸಾವಿಗೆ ಶರಣಾಗಿರೋ ಘಟನೆ ಹೊಸಹಳ್ಳಿಯಲ್ಲಿ ನಡೆದಿದೆ.
ಚೈತನ್ಯ (22) ಮೃತ ಯುವತಿ.
22 ವರ್ಷದ ಯುವತಿ ಚೈತನ್ಯ ಫೈನಲ್ ಇಯರ್ ಡಿಗ್ರಿ ವ್ಯಾಸಂಗ ಮಾಡುತ್ತಿದ್ದಳು. ಅಲ್ಲದೇ ಮೇಕಪ್ ಆರ್ಟಿಸ್ಟ್ ಸಹ ಆಗಿದ್ದ ಚೈತನ್ಯ ತಾಯಿ ಜೊತೆಗೆ ವಾಸವಾಗಿದ್ದಳು. ತುಮಕೂರು ಗ್ರಾಮಾಂತರದ ಹೊಸಹಳ್ಳಿ ನಿವಾಸಿಯಾದ ಚೈತನ್ಯ ಪಕ್ಕದ ಊರಿನ ವಿಜಯ್ ಕುಮಾರ್ ಎಂಬಾತನ ಜೊತೆಗೆ ಪ್ರೀತಿ ಮಾಡುತ್ತಿದ್ದಳಂತೆ. ಚೈತನ್ಯಳನ್ನು ಪ್ರೀತಿಸುತ್ತಿದ್ದ ಯುವಕ ವಿಜಯ್ ಕುಮಾರ್ ಕಾರು ಚಾಲಕನಾಗಿದ್ದ.


ಇತ್ತೀಚೆಗೆ ಸ್ಟ್ರೀಟ್ ಫೋಟೋಗ್ರಾಫರ್ ಒಬ್ಬ ಚೈತನ್ಯ ಫೋಟೋ ತೆಗೆದಿದ್ದ. ಹೀಗೆ ತೆಗೆದಿದ್ದ ಫೋಟೋಗಳ ರೀಲ್ಸ್ ಅನ್ನು ಚೈತನ್ಯ ತನ್ನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಸ್ಟೇಟಸ್ ಹಾಕಿಕೊಂಡಿದ್ದಳಂತೆ. ಈ ರೀಲ್ಸ್ ಸ್ಟೇಟಸ್ ಹಾಕಿದ್ದಕ್ಕೆ ಲವರ್ ವಿಜಯ್ ಕೋಪಗೊಂಡಿದ್ದಾನೆ. ಇದೇ ವಿಚಾರ ಪ್ರಶ್ನಿಸಲು ನಿನ್ನೆ ರಾತ್ರಿ ಚೈತನ್ಯ ಮನೆ ಬಳಿ ವಿಜಯ್ ಬಂದಿದ್ದನಂತೆ. ಆಗ ರೂಂನಲ್ಲಿದ್ದರೂ ಬಾಗಿಲು ಚಿಲಕ ಹಾಕಿ, ಕಿಟಕಿ ಬಳಿ ಇಬ್ಬರು ಗಲಾಟೆ ಮಾಡಿಕೊಂಡಿದ್ದಾರೆ. ಅಲ್ಲದೇ ವಿಜಯ್ ಈ ವಿಚಾರ ಚೈತನ್ಯ ಸಂಬಂಧಿಗೆ ಕರೆ ಮಾಡಿ ವಿಚಾರ ತಿಳಿಸಿದ್ದಾನೆ.
ಇದಾದ ಕೆಲವು ಗಂಟೆಗಳ ಬಳಿಕ ಚೇತನ್ಯ ನೇಣಿ ಹಾಕಿಕೊಂಡು ಜೀವಬಿಟ್ಟಿದ್ದಾಳೆ. ಸದ್ಯ ಈ ಘಟನೆ ಸಂಬಂಧ ತುಮಕೂರು ಗ್ರಾ.ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಚೈತನ್ಯ ಸಾವಿಗೆ ವಿಜಯ್ ಕುಮಾರ್ ಕಾರಣ ಎಂದು ದೂರು ದಾಖಲಾಗಿದೆ. ಸದ್ಯ ವಿಜಯ್ನನ್ನು ವಶಕ್ಕೆ ಪಡೆದ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
A 22-year-old student from Hosanahalli village in Tumakuru district died in a tragic incident following a personal dispute reportedly linked to a social media post. The young woman, identified as Chaitanya, was a final-year degree student and also worked as a makeup artist. She was living with her mother.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
22-07-26 07:37 pm
HK News Staffer
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am
₹200 ಕೋಟಿ ಧರ್ಮಸ್ಥಳ ಕ್ಷೇತ್ರದ ವಿರುದ್ಧ ಷಡ್ಯಂತ್ರ...
22-07-26 10:53 am
Lavanya Murder case: ಲಾವಣ್ಯ ಹತ್ಯೆ ಪ್ರಕರಣ ; ಒಂ...
21-07-26 08:03 pm