ಬ್ರೇಕಿಂಗ್ ನ್ಯೂಸ್
24-06-25 08:16 pm HK News Desk ಕರ್ನಾಟಕ
ತುಮಕೂರು, ಜೂ 24 : ಬಾಯ್ ಫ್ರೆಂಡ್ ಜೊತೆಗೆ ಗಲಾಟೆ ಮಾಡಿಕೊಂಡು ಯುವತಿಯೊಬ್ಬಳು ಸಾವಿಗೆ ಶರಣಾಗಿರೋ ಘಟನೆ ಹೊಸಹಳ್ಳಿಯಲ್ಲಿ ನಡೆದಿದೆ.
ಚೈತನ್ಯ (22) ಮೃತ ಯುವತಿ.
22 ವರ್ಷದ ಯುವತಿ ಚೈತನ್ಯ ಫೈನಲ್ ಇಯರ್ ಡಿಗ್ರಿ ವ್ಯಾಸಂಗ ಮಾಡುತ್ತಿದ್ದಳು. ಅಲ್ಲದೇ ಮೇಕಪ್ ಆರ್ಟಿಸ್ಟ್ ಸಹ ಆಗಿದ್ದ ಚೈತನ್ಯ ತಾಯಿ ಜೊತೆಗೆ ವಾಸವಾಗಿದ್ದಳು. ತುಮಕೂರು ಗ್ರಾಮಾಂತರದ ಹೊಸಹಳ್ಳಿ ನಿವಾಸಿಯಾದ ಚೈತನ್ಯ ಪಕ್ಕದ ಊರಿನ ವಿಜಯ್ ಕುಮಾರ್ ಎಂಬಾತನ ಜೊತೆಗೆ ಪ್ರೀತಿ ಮಾಡುತ್ತಿದ್ದಳಂತೆ. ಚೈತನ್ಯಳನ್ನು ಪ್ರೀತಿಸುತ್ತಿದ್ದ ಯುವಕ ವಿಜಯ್ ಕುಮಾರ್ ಕಾರು ಚಾಲಕನಾಗಿದ್ದ.


ಇತ್ತೀಚೆಗೆ ಸ್ಟ್ರೀಟ್ ಫೋಟೋಗ್ರಾಫರ್ ಒಬ್ಬ ಚೈತನ್ಯ ಫೋಟೋ ತೆಗೆದಿದ್ದ. ಹೀಗೆ ತೆಗೆದಿದ್ದ ಫೋಟೋಗಳ ರೀಲ್ಸ್ ಅನ್ನು ಚೈತನ್ಯ ತನ್ನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಸ್ಟೇಟಸ್ ಹಾಕಿಕೊಂಡಿದ್ದಳಂತೆ. ಈ ರೀಲ್ಸ್ ಸ್ಟೇಟಸ್ ಹಾಕಿದ್ದಕ್ಕೆ ಲವರ್ ವಿಜಯ್ ಕೋಪಗೊಂಡಿದ್ದಾನೆ. ಇದೇ ವಿಚಾರ ಪ್ರಶ್ನಿಸಲು ನಿನ್ನೆ ರಾತ್ರಿ ಚೈತನ್ಯ ಮನೆ ಬಳಿ ವಿಜಯ್ ಬಂದಿದ್ದನಂತೆ. ಆಗ ರೂಂನಲ್ಲಿದ್ದರೂ ಬಾಗಿಲು ಚಿಲಕ ಹಾಕಿ, ಕಿಟಕಿ ಬಳಿ ಇಬ್ಬರು ಗಲಾಟೆ ಮಾಡಿಕೊಂಡಿದ್ದಾರೆ. ಅಲ್ಲದೇ ವಿಜಯ್ ಈ ವಿಚಾರ ಚೈತನ್ಯ ಸಂಬಂಧಿಗೆ ಕರೆ ಮಾಡಿ ವಿಚಾರ ತಿಳಿಸಿದ್ದಾನೆ.
ಇದಾದ ಕೆಲವು ಗಂಟೆಗಳ ಬಳಿಕ ಚೇತನ್ಯ ನೇಣಿ ಹಾಕಿಕೊಂಡು ಜೀವಬಿಟ್ಟಿದ್ದಾಳೆ. ಸದ್ಯ ಈ ಘಟನೆ ಸಂಬಂಧ ತುಮಕೂರು ಗ್ರಾ.ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಚೈತನ್ಯ ಸಾವಿಗೆ ವಿಜಯ್ ಕುಮಾರ್ ಕಾರಣ ಎಂದು ದೂರು ದಾಖಲಾಗಿದೆ. ಸದ್ಯ ವಿಜಯ್ನನ್ನು ವಶಕ್ಕೆ ಪಡೆದ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
A 22-year-old student from Hosanahalli village in Tumakuru district died in a tragic incident following a personal dispute reportedly linked to a social media post. The young woman, identified as Chaitanya, was a final-year degree student and also worked as a makeup artist. She was living with her mother.
15-02-26 10:22 am
HK News Staffer
ಲೋಕಾಯುಕ್ತ ಬಲೆಗೆ ಬಿದ್ದ 'ಜನರ ಧನ ನುಂಗಿದ ಜನಾರ್ಧನ'...
13-02-26 10:45 pm
Hoskote Accident, Latest Update: ಹೊಸಕೋಟೆ ಅಪಘಾ...
13-02-26 09:18 pm
ಹೊಸಕೋಟೆ ಬಳಿ ಸರಣಿ ಅಪಘಾತ ; ಕ್ಯಾಂಟರ್ ಡ್ರೈವರ್ ಎಡವ...
13-02-26 10:41 am
ಖರೀದಿಸಿದ ಕೆಲವೇ ದಿನಗಳಲ್ಲಿ ಕೈಕೊಟ್ಟ ₹52 ಲಕ್ಷದ ಹಿ...
11-02-26 11:02 pm
14-02-26 10:55 pm
HK Staffer
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
ಜಗತ್ತು ನೋಡುವ ಮುನ್ನವೇ ಕಣ್ಮುಚ್ಚಿ 5 ಮಕ್ಕಳಿಗೆ ಜೀವ...
14-02-26 01:51 pm
80 ವರ್ಷಗಳ ಬಳಿಕ ಪ್ರಧಾನಿ ಕಚೇರಿಗೆ ಹೊಸ ಭವನ, 'ಸೇವಾ...
13-02-26 11:00 pm
ವಂದೇ ಮಾತರಂ ಕಡ್ಡಾಯ ಕ್ರಮಕ್ಕೆ ಜಮಾತೆ ಉಲೆಮಾ ಹಿಂದ್...
12-02-26 10:51 pm
14-02-26 07:16 pm
Mangaluru Staffer
CT Ravi, Mangalore: ಕಾಂಗ್ರೆಸ್ ಸಂಭ್ರಮ ಭ್ರಷ್ಟಾ...
14-02-26 05:16 pm
Lotus Builder Jitendra Kottary, FIR: ಗನ್ ಹಿಡಿ...
14-02-26 04:38 pm
ವಿದೇಶಿ ಉದ್ಯೋಗ ; ಗಲ್ಫ್, ದಕ್ಷಿಣ ಏಷ್ಯಾ ರಾಷ್ಟ್ರಗ...
13-02-26 09:52 pm
Pilikula zoo, Mangalore: ಪಿಲಿಕುಳ ಪ್ರಾಣಿ ಸಂಗ್ರ...
13-02-26 06:38 pm
14-02-26 10:47 pm
HK Staffer
Indian Bank Gold Robbery, Bangalore: ಬೆಂಗಳೂರು...
14-02-26 07:37 pm
Mangalore Drugs, CCB Police: ಬೆಂಗಳೂರಿನಿಂದ ಎಂಡ...
13-02-26 03:35 pm
ಕಾಂಬೋಡಿಯಾದಲ್ಲಿ ನಕಲಿ ಭಾರತೀಯ ಪೊಲೀಸ್ ಠಾಣೆ ಪತ್ತೆ...
13-02-26 11:52 am
ರೌಡಿ ಶೀಟರ್ ಬಿಕ್ಲು ಶಿವ ಕೊಲೆ ; ಕೊನೆಗೂ ಭೈರತಿ ಬ...
13-02-26 12:54 am