ಬ್ರೇಕಿಂಗ್ ನ್ಯೂಸ್
24-06-25 08:16 pm HK News Desk ಕರ್ನಾಟಕ
ತುಮಕೂರು, ಜೂ 24 : ಬಾಯ್ ಫ್ರೆಂಡ್ ಜೊತೆಗೆ ಗಲಾಟೆ ಮಾಡಿಕೊಂಡು ಯುವತಿಯೊಬ್ಬಳು ಸಾವಿಗೆ ಶರಣಾಗಿರೋ ಘಟನೆ ಹೊಸಹಳ್ಳಿಯಲ್ಲಿ ನಡೆದಿದೆ.
ಚೈತನ್ಯ (22) ಮೃತ ಯುವತಿ.
22 ವರ್ಷದ ಯುವತಿ ಚೈತನ್ಯ ಫೈನಲ್ ಇಯರ್ ಡಿಗ್ರಿ ವ್ಯಾಸಂಗ ಮಾಡುತ್ತಿದ್ದಳು. ಅಲ್ಲದೇ ಮೇಕಪ್ ಆರ್ಟಿಸ್ಟ್ ಸಹ ಆಗಿದ್ದ ಚೈತನ್ಯ ತಾಯಿ ಜೊತೆಗೆ ವಾಸವಾಗಿದ್ದಳು. ತುಮಕೂರು ಗ್ರಾಮಾಂತರದ ಹೊಸಹಳ್ಳಿ ನಿವಾಸಿಯಾದ ಚೈತನ್ಯ ಪಕ್ಕದ ಊರಿನ ವಿಜಯ್ ಕುಮಾರ್ ಎಂಬಾತನ ಜೊತೆಗೆ ಪ್ರೀತಿ ಮಾಡುತ್ತಿದ್ದಳಂತೆ. ಚೈತನ್ಯಳನ್ನು ಪ್ರೀತಿಸುತ್ತಿದ್ದ ಯುವಕ ವಿಜಯ್ ಕುಮಾರ್ ಕಾರು ಚಾಲಕನಾಗಿದ್ದ.


ಇತ್ತೀಚೆಗೆ ಸ್ಟ್ರೀಟ್ ಫೋಟೋಗ್ರಾಫರ್ ಒಬ್ಬ ಚೈತನ್ಯ ಫೋಟೋ ತೆಗೆದಿದ್ದ. ಹೀಗೆ ತೆಗೆದಿದ್ದ ಫೋಟೋಗಳ ರೀಲ್ಸ್ ಅನ್ನು ಚೈತನ್ಯ ತನ್ನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಸ್ಟೇಟಸ್ ಹಾಕಿಕೊಂಡಿದ್ದಳಂತೆ. ಈ ರೀಲ್ಸ್ ಸ್ಟೇಟಸ್ ಹಾಕಿದ್ದಕ್ಕೆ ಲವರ್ ವಿಜಯ್ ಕೋಪಗೊಂಡಿದ್ದಾನೆ. ಇದೇ ವಿಚಾರ ಪ್ರಶ್ನಿಸಲು ನಿನ್ನೆ ರಾತ್ರಿ ಚೈತನ್ಯ ಮನೆ ಬಳಿ ವಿಜಯ್ ಬಂದಿದ್ದನಂತೆ. ಆಗ ರೂಂನಲ್ಲಿದ್ದರೂ ಬಾಗಿಲು ಚಿಲಕ ಹಾಕಿ, ಕಿಟಕಿ ಬಳಿ ಇಬ್ಬರು ಗಲಾಟೆ ಮಾಡಿಕೊಂಡಿದ್ದಾರೆ. ಅಲ್ಲದೇ ವಿಜಯ್ ಈ ವಿಚಾರ ಚೈತನ್ಯ ಸಂಬಂಧಿಗೆ ಕರೆ ಮಾಡಿ ವಿಚಾರ ತಿಳಿಸಿದ್ದಾನೆ.
ಇದಾದ ಕೆಲವು ಗಂಟೆಗಳ ಬಳಿಕ ಚೇತನ್ಯ ನೇಣಿ ಹಾಕಿಕೊಂಡು ಜೀವಬಿಟ್ಟಿದ್ದಾಳೆ. ಸದ್ಯ ಈ ಘಟನೆ ಸಂಬಂಧ ತುಮಕೂರು ಗ್ರಾ.ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಚೈತನ್ಯ ಸಾವಿಗೆ ವಿಜಯ್ ಕುಮಾರ್ ಕಾರಣ ಎಂದು ದೂರು ದಾಖಲಾಗಿದೆ. ಸದ್ಯ ವಿಜಯ್ನನ್ನು ವಶಕ್ಕೆ ಪಡೆದ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
A 22-year-old student from Hosanahalli village in Tumakuru district died in a tragic incident following a personal dispute reportedly linked to a social media post. The young woman, identified as Chaitanya, was a final-year degree student and also worked as a makeup artist. She was living with her mother.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm