ಬ್ರೇಕಿಂಗ್ ನ್ಯೂಸ್
24-06-25 08:16 pm HK News Desk ಕರ್ನಾಟಕ
ತುಮಕೂರು, ಜೂ 24 : ಬಾಯ್ ಫ್ರೆಂಡ್ ಜೊತೆಗೆ ಗಲಾಟೆ ಮಾಡಿಕೊಂಡು ಯುವತಿಯೊಬ್ಬಳು ಸಾವಿಗೆ ಶರಣಾಗಿರೋ ಘಟನೆ ಹೊಸಹಳ್ಳಿಯಲ್ಲಿ ನಡೆದಿದೆ.
ಚೈತನ್ಯ (22) ಮೃತ ಯುವತಿ.
22 ವರ್ಷದ ಯುವತಿ ಚೈತನ್ಯ ಫೈನಲ್ ಇಯರ್ ಡಿಗ್ರಿ ವ್ಯಾಸಂಗ ಮಾಡುತ್ತಿದ್ದಳು. ಅಲ್ಲದೇ ಮೇಕಪ್ ಆರ್ಟಿಸ್ಟ್ ಸಹ ಆಗಿದ್ದ ಚೈತನ್ಯ ತಾಯಿ ಜೊತೆಗೆ ವಾಸವಾಗಿದ್ದಳು. ತುಮಕೂರು ಗ್ರಾಮಾಂತರದ ಹೊಸಹಳ್ಳಿ ನಿವಾಸಿಯಾದ ಚೈತನ್ಯ ಪಕ್ಕದ ಊರಿನ ವಿಜಯ್ ಕುಮಾರ್ ಎಂಬಾತನ ಜೊತೆಗೆ ಪ್ರೀತಿ ಮಾಡುತ್ತಿದ್ದಳಂತೆ. ಚೈತನ್ಯಳನ್ನು ಪ್ರೀತಿಸುತ್ತಿದ್ದ ಯುವಕ ವಿಜಯ್ ಕುಮಾರ್ ಕಾರು ಚಾಲಕನಾಗಿದ್ದ.


ಇತ್ತೀಚೆಗೆ ಸ್ಟ್ರೀಟ್ ಫೋಟೋಗ್ರಾಫರ್ ಒಬ್ಬ ಚೈತನ್ಯ ಫೋಟೋ ತೆಗೆದಿದ್ದ. ಹೀಗೆ ತೆಗೆದಿದ್ದ ಫೋಟೋಗಳ ರೀಲ್ಸ್ ಅನ್ನು ಚೈತನ್ಯ ತನ್ನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಸ್ಟೇಟಸ್ ಹಾಕಿಕೊಂಡಿದ್ದಳಂತೆ. ಈ ರೀಲ್ಸ್ ಸ್ಟೇಟಸ್ ಹಾಕಿದ್ದಕ್ಕೆ ಲವರ್ ವಿಜಯ್ ಕೋಪಗೊಂಡಿದ್ದಾನೆ. ಇದೇ ವಿಚಾರ ಪ್ರಶ್ನಿಸಲು ನಿನ್ನೆ ರಾತ್ರಿ ಚೈತನ್ಯ ಮನೆ ಬಳಿ ವಿಜಯ್ ಬಂದಿದ್ದನಂತೆ. ಆಗ ರೂಂನಲ್ಲಿದ್ದರೂ ಬಾಗಿಲು ಚಿಲಕ ಹಾಕಿ, ಕಿಟಕಿ ಬಳಿ ಇಬ್ಬರು ಗಲಾಟೆ ಮಾಡಿಕೊಂಡಿದ್ದಾರೆ. ಅಲ್ಲದೇ ವಿಜಯ್ ಈ ವಿಚಾರ ಚೈತನ್ಯ ಸಂಬಂಧಿಗೆ ಕರೆ ಮಾಡಿ ವಿಚಾರ ತಿಳಿಸಿದ್ದಾನೆ.
ಇದಾದ ಕೆಲವು ಗಂಟೆಗಳ ಬಳಿಕ ಚೇತನ್ಯ ನೇಣಿ ಹಾಕಿಕೊಂಡು ಜೀವಬಿಟ್ಟಿದ್ದಾಳೆ. ಸದ್ಯ ಈ ಘಟನೆ ಸಂಬಂಧ ತುಮಕೂರು ಗ್ರಾ.ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಚೈತನ್ಯ ಸಾವಿಗೆ ವಿಜಯ್ ಕುಮಾರ್ ಕಾರಣ ಎಂದು ದೂರು ದಾಖಲಾಗಿದೆ. ಸದ್ಯ ವಿಜಯ್ನನ್ನು ವಶಕ್ಕೆ ಪಡೆದ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
A 22-year-old student from Hosanahalli village in Tumakuru district died in a tragic incident following a personal dispute reportedly linked to a social media post. The young woman, identified as Chaitanya, was a final-year degree student and also worked as a makeup artist. She was living with her mother.
23-06-26 05:58 pm
HK News Staffer
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
23-06-26 10:47 pm
HK News Staffer
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
23-06-26 02:15 pm
HK News Staffer
ಮಗಳಿಗೆ ಬುದ್ಧಿ ಹೇಳಿದ್ದೇ ತಪ್ಪಾಯ್ತಾ ? ಲಿವ್-ಇನ್...
23-06-26 12:57 pm
ಅಕ್ರಮ ಪೊಲೀಸ್ ಕ್ಲಿಯರೆನ್ಸ್ ; ಮೂರೇ ದಿನದಲ್ಲಿ ಸಿಸಿ...
22-06-26 10:21 pm
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm