ಬ್ರೇಕಿಂಗ್ ನ್ಯೂಸ್
24-06-25 10:15 pm HK News Desk ಕರ್ನಾಟಕ
ಚಿಕ್ಕಮಗಳೂರು, ಜೂನ್ 24 : ಯೂನಿಫಾರಂ ಕೊಡಿಸಿಲ್ಲ ಅಂತ ಮನನೊಂದ ಶಾಲಾ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತರಿಕೇರೆ ತಾಲೂಕಿನ ಲಿಂಗದಹಳ್ಳಿ ಸಮೀಪದ ಸಹ್ಯಾದ್ರಿಪುರದಲ್ಲಿ ನಡೆದಿದೆ. ನಂದಿತಾ (13) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ.
ಶಾಲೆಯಲ್ಲಿ ಸಮವಸ್ತ್ರ ಧರಿಸದೆ ತೆರಳಿದ್ದರಿಂದ ಶಿಕ್ಷಕರು ಯೂನಿಫಾರಂ ಕೇಳಿದ್ದರು. ನಂದಿತಾ ಈ ಹಿಂದೆ ಎರಡು ವರ್ಷ ಶಾಲೆ ಬಿಟ್ಟಿದ್ದರಿಂದ ವಿದ್ಯಾರ್ಥಿನಿ ಬಳಿ ಹಳೇ ಡ್ರೆಸ್ ಕೂಡ ಇರಲಿಲ್ಲ. ಮನೆಗೆ ಬಂದು ಪೋಷಕರ ಬಳಿ ಯೂನಿಫಾರಂ ಕೇಳಿದ್ದಳು. ತಂದೆ, ಎರಡು ದಿನದಲ್ಲಿ ಸಿಗುತ್ತೆ ಎಂದು ಹೇಳಿದ್ದರು.
ಆದರೆ ಯೂನಿಫಾರಂ ಇಲ್ಲವೆಂದು ಮನನೊಂದು ವಿದ್ಯಾರ್ಥಿನಿ ವಿಷ ಸೇವಿಸಿದ್ದಾಳೆ. ಕೂಡಲೇ ಆಸ್ಪತ್ರೆಗೆ ದಾಖಲಿಸಿದರೂ ಮೃತಪಟ್ಟಿದ್ದಾಳೆ. ಲಿಂಗದಹಳ್ಳಿ ಪೊಲೀಸ್ ಠಾಣೆಯಲ್ಲಿ ಯುಡಿಆರ್ ಪ್ರಕರಣ ದಾಖಲಾಗಿದೆ.
A 13-year-old student from Sahyadripura near Lingadahalli in Tarikere taluk has died in an unfortunate incident, with early reports suggesting emotional distress linked to not having a school uniform. The girl, identified as Nanditha, had rejoined school recently after a two-year break.
26-10-25 07:33 pm
Bangalore Correspondent
ಪ್ರೀತಿ ನೆಪದಲ್ಲಿ ಹಿಂದು ಯುವತಿಗೆ ಮೋಸ ; ಮದುವೆಯಾಗಲ...
25-10-25 09:33 pm
ಸಾರ್ವಜನಿಕರೊಂದಿಗೆ ಮಾತನಾಡುವಾಗ ಒರಟು ಭಾಷೆ ಬೇಡ, ಯಾ...
25-10-25 09:04 pm
"ಎ" ಖಾತೆ ಪರಿವರ್ತಿಸುವ ಸರ್ಕಾರದ ಬೋಗಸ್ ಸ್ಕೀಂ ;...
25-10-25 09:00 pm
ಸಿಎಂ ಬದಲಾವಣೆ ಹೇಳಿಕೆಯ ಬಗ್ಗೆ ಯತೀಂದ್ರನನ್ನು ಕೇಳ್ದ...
24-10-25 09:35 pm
26-10-25 11:01 pm
HK News Desk
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
Kurnool Bus Fire, Accident, Latest News: ಹೈದರ...
24-10-25 05:43 pm
26-10-25 04:42 pm
Mangalore Correspondent
ಮುಸ್ಲಿಂ ಮಹಿಳೆಯರಿಗೆ ಅವಮಾನ ಆರೋಪ ; ಆರೆಸ್ಸೆಸ್ ಮುಖ...
26-10-25 02:12 pm
ಚಿತ್ತಾಪುರದಲ್ಲಿ ಆರೆಸ್ಸೆಸ್ ಪಥಸಂಚಲನ ಆಗೇ ಆಗುತ್ತೆ,...
25-10-25 08:08 pm
SIT Dharmasthala Case, Soujanya Case: ಎಸ್ಐಟಿ...
25-10-25 05:02 pm
ಸುಬ್ರಹ್ಮಣ್ಯ - ಸಕಲೇಶಪುರದಲ್ಲಿ ರೈಲ್ವೇ ವಿದ್ಯುದೀಕರ...
25-10-25 02:36 pm
25-10-25 10:00 pm
Bangalore Correspondent
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm
Surathkal Murder Attempt, Arrest, Crime; ಸುರತ...
24-10-25 08:20 pm
Surathkal Stabbing, Crime, Mangalore: ಸುರತ್ಕಲ...
24-10-25 10:07 am
ನೀವು ಮೋಸದ ಕರೆ ಮಾಡಿ ವಂಚಿಸುತ್ತಿದ್ದೀರಿ ಎಂದು ಹೇಳಿ...
23-10-25 06:53 pm