ಬ್ರೇಕಿಂಗ್ ನ್ಯೂಸ್
24-06-25 10:15 pm HK News Desk ಕರ್ನಾಟಕ
ಚಿಕ್ಕಮಗಳೂರು, ಜೂನ್ 24 : ಯೂನಿಫಾರಂ ಕೊಡಿಸಿಲ್ಲ ಅಂತ ಮನನೊಂದ ಶಾಲಾ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತರಿಕೇರೆ ತಾಲೂಕಿನ ಲಿಂಗದಹಳ್ಳಿ ಸಮೀಪದ ಸಹ್ಯಾದ್ರಿಪುರದಲ್ಲಿ ನಡೆದಿದೆ. ನಂದಿತಾ (13) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ.
ಶಾಲೆಯಲ್ಲಿ ಸಮವಸ್ತ್ರ ಧರಿಸದೆ ತೆರಳಿದ್ದರಿಂದ ಶಿಕ್ಷಕರು ಯೂನಿಫಾರಂ ಕೇಳಿದ್ದರು. ನಂದಿತಾ ಈ ಹಿಂದೆ ಎರಡು ವರ್ಷ ಶಾಲೆ ಬಿಟ್ಟಿದ್ದರಿಂದ ವಿದ್ಯಾರ್ಥಿನಿ ಬಳಿ ಹಳೇ ಡ್ರೆಸ್ ಕೂಡ ಇರಲಿಲ್ಲ. ಮನೆಗೆ ಬಂದು ಪೋಷಕರ ಬಳಿ ಯೂನಿಫಾರಂ ಕೇಳಿದ್ದಳು. ತಂದೆ, ಎರಡು ದಿನದಲ್ಲಿ ಸಿಗುತ್ತೆ ಎಂದು ಹೇಳಿದ್ದರು.
ಆದರೆ ಯೂನಿಫಾರಂ ಇಲ್ಲವೆಂದು ಮನನೊಂದು ವಿದ್ಯಾರ್ಥಿನಿ ವಿಷ ಸೇವಿಸಿದ್ದಾಳೆ. ಕೂಡಲೇ ಆಸ್ಪತ್ರೆಗೆ ದಾಖಲಿಸಿದರೂ ಮೃತಪಟ್ಟಿದ್ದಾಳೆ. ಲಿಂಗದಹಳ್ಳಿ ಪೊಲೀಸ್ ಠಾಣೆಯಲ್ಲಿ ಯುಡಿಆರ್ ಪ್ರಕರಣ ದಾಖಲಾಗಿದೆ.
A 13-year-old student from Sahyadripura near Lingadahalli in Tarikere taluk has died in an unfortunate incident, with early reports suggesting emotional distress linked to not having a school uniform. The girl, identified as Nanditha, had rejoined school recently after a two-year break.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm