ಬ್ರೇಕಿಂಗ್ ನ್ಯೂಸ್
24-06-25 10:15 pm HK News Desk ಕರ್ನಾಟಕ
ಚಿಕ್ಕಮಗಳೂರು, ಜೂನ್ 24 : ಯೂನಿಫಾರಂ ಕೊಡಿಸಿಲ್ಲ ಅಂತ ಮನನೊಂದ ಶಾಲಾ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತರಿಕೇರೆ ತಾಲೂಕಿನ ಲಿಂಗದಹಳ್ಳಿ ಸಮೀಪದ ಸಹ್ಯಾದ್ರಿಪುರದಲ್ಲಿ ನಡೆದಿದೆ. ನಂದಿತಾ (13) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ.
ಶಾಲೆಯಲ್ಲಿ ಸಮವಸ್ತ್ರ ಧರಿಸದೆ ತೆರಳಿದ್ದರಿಂದ ಶಿಕ್ಷಕರು ಯೂನಿಫಾರಂ ಕೇಳಿದ್ದರು. ನಂದಿತಾ ಈ ಹಿಂದೆ ಎರಡು ವರ್ಷ ಶಾಲೆ ಬಿಟ್ಟಿದ್ದರಿಂದ ವಿದ್ಯಾರ್ಥಿನಿ ಬಳಿ ಹಳೇ ಡ್ರೆಸ್ ಕೂಡ ಇರಲಿಲ್ಲ. ಮನೆಗೆ ಬಂದು ಪೋಷಕರ ಬಳಿ ಯೂನಿಫಾರಂ ಕೇಳಿದ್ದಳು. ತಂದೆ, ಎರಡು ದಿನದಲ್ಲಿ ಸಿಗುತ್ತೆ ಎಂದು ಹೇಳಿದ್ದರು.
ಆದರೆ ಯೂನಿಫಾರಂ ಇಲ್ಲವೆಂದು ಮನನೊಂದು ವಿದ್ಯಾರ್ಥಿನಿ ವಿಷ ಸೇವಿಸಿದ್ದಾಳೆ. ಕೂಡಲೇ ಆಸ್ಪತ್ರೆಗೆ ದಾಖಲಿಸಿದರೂ ಮೃತಪಟ್ಟಿದ್ದಾಳೆ. ಲಿಂಗದಹಳ್ಳಿ ಪೊಲೀಸ್ ಠಾಣೆಯಲ್ಲಿ ಯುಡಿಆರ್ ಪ್ರಕರಣ ದಾಖಲಾಗಿದೆ.
A 13-year-old student from Sahyadripura near Lingadahalli in Tarikere taluk has died in an unfortunate incident, with early reports suggesting emotional distress linked to not having a school uniform. The girl, identified as Nanditha, had rejoined school recently after a two-year break.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm