ಬ್ರೇಕಿಂಗ್ ನ್ಯೂಸ್
24-06-25 10:42 pm Bangalore Correspondent ಕರ್ನಾಟಕ
ಬೆಂಗಳೂರು, ಜೂ 24 : ನಿರ್ಮಾಣ ಹಂತದ ಕಟ್ಟಡದಲ್ಲಿ ಲಿಫ್ಟ್ಗೆ ಮೀಸಲಿದ್ದ ಸ್ಥಳದಲ್ಲಿ ರೀಲ್ಸ್ ಮಾಡುವಾಗ 13ನೇ ಅಂತಸ್ತಿನಿಂದ ಬಿದ್ದು ಯುವತಿ ಜೀವ ಕಳೆದುಕೊಂಡಿದ್ದಾಳೆ. ಈ ಘಟನೆ ಬೆಂಗಳೂರಿನ ಪರಪ್ಪನ ಅಗ್ರಹಾರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಸ್ನೇಹಿತರೆಲ್ಲಾ ಸೇರಿ ನಿರ್ಮಾಣ ಹಂತದ ಕಟ್ಟಡದ ಬಳಿ ಪಾರ್ಟಿ ಮಾಡಲೆಂದು ಯುವತಿ ನಂದಿನಿ ಹೋಗಿದ್ದಳು. ಈ ಪಾರ್ಟಿಯಲ್ಲಿ ಪ್ರೀತಿ ವಿಚಾರಕ್ಕಾಗಿ ಮಾತುಕತೆ ನಡೆದು ಗಲಾಟೆ ಆಗಿದೆ. 12 ವರ್ಷದ ಲವ್ ಮುರಿದು ಬಿದ್ದಿತ್ತು. ಇದರಿಂದ ಬೇಸರಗೊಂಡಿದ್ದ ಯುವತಿ ಸ್ಯಾಡ್ ರೀಲ್ಸ್ ಮಾಡಲು ಹೋಗಿದ್ದಳು. ಆದರೆ ರೀಲ್ಸ್ ಮಾಡುವಾಗ ತಾನು ಎಲ್ಲಿ ಇದ್ದೇನೆ ಎನ್ನುವುದು ಮರೆತ್ತಿದ್ದ ನಂದಿನಿ ಕಟ್ಟಡದ ಮೇಲಿನಿಂದ ಕೆಳಗೆ ಬಿದ್ದಿದ್ದಾಳೆ.
ಐದಲ್ಲ, ಹತ್ತಲ್ಲ ಬರೋಬ್ಬರಿ 13ನೇ ಅಂತಸ್ತಿನ ಮೇಲಿನಿಂದ ಕೆಳಗೆ ಬಿದ್ದಿದ್ದಾಳೆ. ನಿರ್ಮಾಣ ಹಂತದ ಕಟ್ಟಡದಲ್ಲಿ ಲಿಫ್ಟ್ಗಾಗಿ ಬಿಡಲಾಗಿದ್ದ ಸ್ಥಳದಲ್ಲಿ ಮೇಲಿನಿಂದ ಕೆಳಗೆ ಬಿದ್ದು ಯುವತಿ ಜೀವ ಬಿಟ್ಟಿದ್ದಾಳೆ. ಇನ್ನು ಈ ನಂದಿನಿ ಶಾಪಿಂಗ್ ಮಾರ್ಟ್ವೊಂದರಲ್ಲಿ ಕೆಲಸ ಮಾಡುತ್ತಿದ್ದು ಬಿಹಾರ ಮೂಲದವರು ಎಂದು ತಿಳಿದು ಬಂದಿದೆ. ಪೊಲೀಸರ ತನಿಖೆ ವೇಳೆ ಹಲವು ವಿಚಾರಗಳು ಬೆಳಕಿಗೆ ಬಂದಿವೆ. ಮೃತ ನಂದಿನಿಯ 12 ವರ್ಷದ ಪ್ರೀತಿ ಫೇಲ್ಯೂರ್ ಆಗಿತ್ತು. ಹೀಗಾಗಿ ಅದೇ ಫೀಲಿಂಗ್ನ ಜೊತೆಯಲ್ಲಿ ಕೆಲಸ ಮಾಡುತ್ತಿದ್ದು, ಸ್ನೇಹಿತರ ಜೊತೆ ಮದ್ಯಪಾನ ಮಾಡಲು ಹೋಗಿದ್ದಳು. ಈ ವೇಳೆ ಮದ್ಯಪಾನ ಕುಡಿದು ಸ್ಯಾಡ್ ರೀಲ್ಸ್ ಮಾಡುವಾಗ ಕಾಲು ಜಾರಿ ಬಿದ್ದು ನಂದಿನಿ ಜೀವ ಬಿಟ್ಟಿದ್ದಾಳೆ.
In a heartbreaking incident, a young woman died after falling from the 13th floor of an under-construction building in Bengaluru’s Parappana Agrahara area while reportedly attempting to film a “sad” social media reel.
26-10-25 07:33 pm
Bangalore Correspondent
ಪ್ರೀತಿ ನೆಪದಲ್ಲಿ ಹಿಂದು ಯುವತಿಗೆ ಮೋಸ ; ಮದುವೆಯಾಗಲ...
25-10-25 09:33 pm
ಸಾರ್ವಜನಿಕರೊಂದಿಗೆ ಮಾತನಾಡುವಾಗ ಒರಟು ಭಾಷೆ ಬೇಡ, ಯಾ...
25-10-25 09:04 pm
"ಎ" ಖಾತೆ ಪರಿವರ್ತಿಸುವ ಸರ್ಕಾರದ ಬೋಗಸ್ ಸ್ಕೀಂ ;...
25-10-25 09:00 pm
ಸಿಎಂ ಬದಲಾವಣೆ ಹೇಳಿಕೆಯ ಬಗ್ಗೆ ಯತೀಂದ್ರನನ್ನು ಕೇಳ್ದ...
24-10-25 09:35 pm
26-10-25 11:01 pm
HK News Desk
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
Kurnool Bus Fire, Accident, Latest News: ಹೈದರ...
24-10-25 05:43 pm
26-10-25 04:42 pm
Mangalore Correspondent
ಮುಸ್ಲಿಂ ಮಹಿಳೆಯರಿಗೆ ಅವಮಾನ ಆರೋಪ ; ಆರೆಸ್ಸೆಸ್ ಮುಖ...
26-10-25 02:12 pm
ಚಿತ್ತಾಪುರದಲ್ಲಿ ಆರೆಸ್ಸೆಸ್ ಪಥಸಂಚಲನ ಆಗೇ ಆಗುತ್ತೆ,...
25-10-25 08:08 pm
SIT Dharmasthala Case, Soujanya Case: ಎಸ್ಐಟಿ...
25-10-25 05:02 pm
ಸುಬ್ರಹ್ಮಣ್ಯ - ಸಕಲೇಶಪುರದಲ್ಲಿ ರೈಲ್ವೇ ವಿದ್ಯುದೀಕರ...
25-10-25 02:36 pm
25-10-25 10:00 pm
Bangalore Correspondent
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm
Surathkal Murder Attempt, Arrest, Crime; ಸುರತ...
24-10-25 08:20 pm
Surathkal Stabbing, Crime, Mangalore: ಸುರತ್ಕಲ...
24-10-25 10:07 am
ನೀವು ಮೋಸದ ಕರೆ ಮಾಡಿ ವಂಚಿಸುತ್ತಿದ್ದೀರಿ ಎಂದು ಹೇಳಿ...
23-10-25 06:53 pm